AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯಿಂದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

TV9 Web
| Edited By: |

Updated on: Nov 11, 2022 | 12:05 PM

Share
ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆಂದು ಬೆಂಗಳೂರಿಗೆ ಆಗಮಿಸದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚೆಂದ್ ಗೆಹ್ಲೋಟ್​ ಅವರು ಎಚ್​ಎಲ್​ ಏರ್​ಪೋರ್ಟ್​ನಲ್ಲಿ ಬರಮಾಡಿಕೊಂಡಿದ್ದು ಹೀಗೆ.

ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆಂದು ಬೆಂಗಳೂರಿಗೆ ಆಗಮಿಸದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚೆಂದ್ ಗೆಹ್ಲೋಟ್​ ಅವರು ಎಚ್​ಎಲ್​ ಏರ್​ಪೋರ್ಟ್​ನಲ್ಲಿ ಬರಮಾಡಿಕೊಂಡಿದ್ದು ಹೀಗೆ.

1 / 6
ಪ್ರಧಾನಿ ನರೇಂದ್ರ ಮೋದಿಯವರು ಕನಕದಾಸರ ಮೂರ್ತಿಗೆ ಪುಷ್ಪನಮನ ಸಲ್ಲಿದರು

ಪ್ರಧಾನಿ ನರೇಂದ್ರ ಮೋದಿಯವರು ಕನಕದಾಸರ ಮೂರ್ತಿಗೆ ಪುಷ್ಪನಮನ ಸಲ್ಲಿದರು

2 / 6
ಪ್ರಧಾನಿ ನರೇಂದ್ರ ಮೋದಿಯವರು ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಂದರ್ಭ

ಪ್ರಧಾನಿ ನರೇಂದ್ರ ಮೋದಿಯವರು ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಂದರ್ಭ

3 / 6
ಪ್ರಧಾನಿ ನರೇಂದ್ರ ಮೋದಿ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.

ಪ್ರಧಾನಿ ನರೇಂದ್ರ ಮೋದಿ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.

4 / 6
ನರೇಂದ್ರ ಮೋದಿಯವರು ವಂದೇ ಭಾರತ್ ಎಕ್ಸ್​ಪ್ರೆಸ್​ರೈಲಿಗೆ ಚಾಲನೆ ನೀಡಿದ ಸಂದರ್ಭ

ನರೇಂದ್ರ ಮೋದಿಯವರು ವಂದೇ ಭಾರತ್ ಎಕ್ಸ್​ಪ್ರೆಸ್​ರೈಲಿಗೆ ಚಾಲನೆ ನೀಡಿದ ಸಂದರ್ಭ

5 / 6
ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತಾರಾಷಟ್​ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ಮಾಡಿದ ಸಂದರ್ಭ.

ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತಾರಾಷಟ್​ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ಮಾಡಿದ ಸಂದರ್ಭ.

6 / 6
Web contact
Web contact

TV9 Kannada

Read More
Follow Us
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು