AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಅಮೆರಿಕದಲ್ಲಿ ಶಿಕ್ಷಣ ತಜ್ಞರು ಹಾಗೂ ಆರೋಗ್ಯ ತಜ್ಞರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಕ್ಕೆ ಪ್ರವಾಸಕ್ಕೆ ತೆರಳಿದ್ದು, ಅಲ್ಲಿ ಶಿಕ್ಷಣ ತಜ್ಞರು ಹಾಗೂ ಆರೋಗ್ಯ ತಜ್ಞರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಯನಾ ರಾಜೀವ್
|

Updated on:Jun 21, 2023 | 10:52 AM

Share
ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು. ನೊಬೆಲ್ ಪ್ರಶಸ್ತಿ ವಿಜೇತ ಡಾ ಪೀಟರ್ ಅಗ್ರೆ, ಡಾ ಲಾಟನ್ ರಾಬರ್ಟ್ ಬರ್ನ್ಸ್, ಡಾ ಸ್ಟೀಫನ್ ಕ್ಲಾಸ್ಕೊ, ಡಾ ಪೀಟರ್ ಹೊಟೆಜ್, ಡಾ ಸುನಿಲ್ ಎ ಡೇವಿಡ್ ಮತ್ತು ಡಾ ವಿವಿಯನ್ ಎಸ್ ಲೀ ಸೇರಿದಂತೆ ಆರೋಗ್ಯ ತಜ್ಞರ ಗುಂಪಿನೊಂದಿಗೆ ಪಿಎಂ ಮೋದಿ ಅವರ ಸಭೆಯಲ್ಲಿ ಆರೋಗ್ಯ ರಕ್ಷಣೆ ಕುರಿತು ಚರ್ಚಿಸಿದರು.

ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು. ನೊಬೆಲ್ ಪ್ರಶಸ್ತಿ ವಿಜೇತ ಡಾ ಪೀಟರ್ ಅಗ್ರೆ, ಡಾ ಲಾಟನ್ ರಾಬರ್ಟ್ ಬರ್ನ್ಸ್, ಡಾ ಸ್ಟೀಫನ್ ಕ್ಲಾಸ್ಕೊ, ಡಾ ಪೀಟರ್ ಹೊಟೆಜ್, ಡಾ ಸುನಿಲ್ ಎ ಡೇವಿಡ್ ಮತ್ತು ಡಾ ವಿವಿಯನ್ ಎಸ್ ಲೀ ಸೇರಿದಂತೆ ಆರೋಗ್ಯ ತಜ್ಞರ ಗುಂಪಿನೊಂದಿಗೆ ಪಿಎಂ ಮೋದಿ ಅವರ ಸಭೆಯಲ್ಲಿ ಆರೋಗ್ಯ ರಕ್ಷಣೆ ಕುರಿತು ಚರ್ಚಿಸಿದರು.

1 / 6
ಖಗೋಳ ಶಾಸ್ತ್ರಜ್ಞ ಡಿಗ್ರಾಸ್ ಟೈಸನ್
ಪ್ರಧಾನಿ ಮೋದಿಯವರನ್ನು ಭೇಟಿಯಾದ ಖಗೋಳ ಭೌತಶಾಸ್ತ್ರಜ್ಞ ನೀಲ್ ಡಿಗ್ರಾಸ್ ಟೈಸನ್ ಅವರು ಭಾರತಕ್ಕೆ ಏನನ್ನು ಬೇಕಾದರೂ ಸಾಧಿಸುವ ತಾಕತ್ತಿದೆ ಎಂದಿದ್ದಾರೆ.

ಖಗೋಳ ಶಾಸ್ತ್ರಜ್ಞ ಡಿಗ್ರಾಸ್ ಟೈಸನ್ ಪ್ರಧಾನಿ ಮೋದಿಯವರನ್ನು ಭೇಟಿಯಾದ ಖಗೋಳ ಭೌತಶಾಸ್ತ್ರಜ್ಞ ನೀಲ್ ಡಿಗ್ರಾಸ್ ಟೈಸನ್ ಅವರು ಭಾರತಕ್ಕೆ ಏನನ್ನು ಬೇಕಾದರೂ ಸಾಧಿಸುವ ತಾಕತ್ತಿದೆ ಎಂದಿದ್ದಾರೆ.

2 / 6
ಪಾಲ್​ ರೋಮರ್​
ಹೆಸರಾಂತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಪ್ರೊ.ಪಾಲ್ ರೋಮರ್ ಅವರೊಂದಿಗಿನ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಭಾರತದ ಡಿಜಿಟಲ್ ರೂಪಾಂತರದ ಬಗ್ಗೆ ವಿಶೇಷವಾಗಿ ಆಧಾರ್ ಮತ್ತು ಡಿಜಿಲಾಕರ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಚರ್ಚಿಸಿದರು.

ಪಾಲ್​ ರೋಮರ್​ ಹೆಸರಾಂತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಪ್ರೊ.ಪಾಲ್ ರೋಮರ್ ಅವರೊಂದಿಗಿನ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಭಾರತದ ಡಿಜಿಟಲ್ ರೂಪಾಂತರದ ಬಗ್ಗೆ ವಿಶೇಷವಾಗಿ ಆಧಾರ್ ಮತ್ತು ಡಿಜಿಲಾಕರ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಚರ್ಚಿಸಿದರು.

3 / 6
ಡಾ.ನೀಲಿ ಬೆಂಡಪುಡಿ, ಡಾ.ಪ್ರದೀಪ್ ಖೋಸ್ಲಾ, ಡಾ.ಸತೀಶ್ ತ್ರಿಪಾಠಿ, ಎಂಎಸ್ ಚಂದ್ರಿಕಾ ಟಂಡನ್, ಪ್ರೊ.ಜಗ್ಮೋಹನ್ ರಾಜು, ಡಾ.ಮಾಧವ್ ವಿ ರಾಜನ್ ಮತ್ತು ಡಾ.ಅನುರಾಗ್ ಮೈರಾಲ್ ಇದ್ದರು.

ಡಾ.ನೀಲಿ ಬೆಂಡಪುಡಿ, ಡಾ.ಪ್ರದೀಪ್ ಖೋಸ್ಲಾ, ಡಾ.ಸತೀಶ್ ತ್ರಿಪಾಠಿ, ಎಂಎಸ್ ಚಂದ್ರಿಕಾ ಟಂಡನ್, ಪ್ರೊ.ಜಗ್ಮೋಹನ್ ರಾಜು, ಡಾ.ಮಾಧವ್ ವಿ ರಾಜನ್ ಮತ್ತು ಡಾ.ಅನುರಾಗ್ ಮೈರಾಲ್ ಇದ್ದರು.

4 / 6
ಕೃಷಿ ವಿಜ್ಞಾನಿ ಪ್ರೊಫೆಸರ್ ರತನ್​ ಲಾಲ್ ಅವರೊಂದಿಗೆ ಮಾತು
ಹವಾಮಾನ ಬದಲಾವಣೆಗೆ ಕೃಷಿ ಹೇಗೆ ಪರಿಹಾರವಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೊಂದು ಅತ್ಯುತ್ತಮ ಸಭೆ. ಭಾರತೀಯರಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆ ತಂದಿದ್ದಾರೆ.
ಪ್ರಧಾನಿ ಮೋದಿಯವರ ನೀತಿಯ ಮೂಲಕ ಭಾರತಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

ಕೃಷಿ ವಿಜ್ಞಾನಿ ಪ್ರೊಫೆಸರ್ ರತನ್​ ಲಾಲ್ ಅವರೊಂದಿಗೆ ಮಾತು ಹವಾಮಾನ ಬದಲಾವಣೆಗೆ ಕೃಷಿ ಹೇಗೆ ಪರಿಹಾರವಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೊಂದು ಅತ್ಯುತ್ತಮ ಸಭೆ. ಭಾರತೀಯರಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆ ತಂದಿದ್ದಾರೆ. ಪ್ರಧಾನಿ ಮೋದಿಯವರ ನೀತಿಯ ಮೂಲಕ ಭಾರತಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ. ಹವಾಮಾನ ಬದಲಾವಣೆಗೆ ಕೃಷಿ ಹೇಗೆ ಪರಿಹಾರವಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೊಂದು ಅತ್ಯುತ್ತಮ ಸಭೆ. ಭಾರತೀಯರಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆ ತಂದಿದ್ದಾರೆ. ಪ್ರಧಾನಿ ಮೋದಿಯವರ ನೀತಿಯ ಮೂಲಕ ಭಾರತಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

5 / 6
ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು.

ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು.

6 / 6

Published On - 10:52 am, Wed, 21 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ