AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಅಮೆರಿಕದಲ್ಲಿ ಶಿಕ್ಷಣ ತಜ್ಞರು ಹಾಗೂ ಆರೋಗ್ಯ ತಜ್ಞರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಕ್ಕೆ ಪ್ರವಾಸಕ್ಕೆ ತೆರಳಿದ್ದು, ಅಲ್ಲಿ ಶಿಕ್ಷಣ ತಜ್ಞರು ಹಾಗೂ ಆರೋಗ್ಯ ತಜ್ಞರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಯನಾ ರಾಜೀವ್
|

Updated on:Jun 21, 2023 | 10:52 AM

Share
ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು. ನೊಬೆಲ್ ಪ್ರಶಸ್ತಿ ವಿಜೇತ ಡಾ ಪೀಟರ್ ಅಗ್ರೆ, ಡಾ ಲಾಟನ್ ರಾಬರ್ಟ್ ಬರ್ನ್ಸ್, ಡಾ ಸ್ಟೀಫನ್ ಕ್ಲಾಸ್ಕೊ, ಡಾ ಪೀಟರ್ ಹೊಟೆಜ್, ಡಾ ಸುನಿಲ್ ಎ ಡೇವಿಡ್ ಮತ್ತು ಡಾ ವಿವಿಯನ್ ಎಸ್ ಲೀ ಸೇರಿದಂತೆ ಆರೋಗ್ಯ ತಜ್ಞರ ಗುಂಪಿನೊಂದಿಗೆ ಪಿಎಂ ಮೋದಿ ಅವರ ಸಭೆಯಲ್ಲಿ ಆರೋಗ್ಯ ರಕ್ಷಣೆ ಕುರಿತು ಚರ್ಚಿಸಿದರು.

ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು. ನೊಬೆಲ್ ಪ್ರಶಸ್ತಿ ವಿಜೇತ ಡಾ ಪೀಟರ್ ಅಗ್ರೆ, ಡಾ ಲಾಟನ್ ರಾಬರ್ಟ್ ಬರ್ನ್ಸ್, ಡಾ ಸ್ಟೀಫನ್ ಕ್ಲಾಸ್ಕೊ, ಡಾ ಪೀಟರ್ ಹೊಟೆಜ್, ಡಾ ಸುನಿಲ್ ಎ ಡೇವಿಡ್ ಮತ್ತು ಡಾ ವಿವಿಯನ್ ಎಸ್ ಲೀ ಸೇರಿದಂತೆ ಆರೋಗ್ಯ ತಜ್ಞರ ಗುಂಪಿನೊಂದಿಗೆ ಪಿಎಂ ಮೋದಿ ಅವರ ಸಭೆಯಲ್ಲಿ ಆರೋಗ್ಯ ರಕ್ಷಣೆ ಕುರಿತು ಚರ್ಚಿಸಿದರು.

1 / 6
ಖಗೋಳ ಶಾಸ್ತ್ರಜ್ಞ ಡಿಗ್ರಾಸ್ ಟೈಸನ್
ಪ್ರಧಾನಿ ಮೋದಿಯವರನ್ನು ಭೇಟಿಯಾದ ಖಗೋಳ ಭೌತಶಾಸ್ತ್ರಜ್ಞ ನೀಲ್ ಡಿಗ್ರಾಸ್ ಟೈಸನ್ ಅವರು ಭಾರತಕ್ಕೆ ಏನನ್ನು ಬೇಕಾದರೂ ಸಾಧಿಸುವ ತಾಕತ್ತಿದೆ ಎಂದಿದ್ದಾರೆ.

ಖಗೋಳ ಶಾಸ್ತ್ರಜ್ಞ ಡಿಗ್ರಾಸ್ ಟೈಸನ್ ಪ್ರಧಾನಿ ಮೋದಿಯವರನ್ನು ಭೇಟಿಯಾದ ಖಗೋಳ ಭೌತಶಾಸ್ತ್ರಜ್ಞ ನೀಲ್ ಡಿಗ್ರಾಸ್ ಟೈಸನ್ ಅವರು ಭಾರತಕ್ಕೆ ಏನನ್ನು ಬೇಕಾದರೂ ಸಾಧಿಸುವ ತಾಕತ್ತಿದೆ ಎಂದಿದ್ದಾರೆ.

2 / 6
ಪಾಲ್​ ರೋಮರ್​
ಹೆಸರಾಂತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಪ್ರೊ.ಪಾಲ್ ರೋಮರ್ ಅವರೊಂದಿಗಿನ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಭಾರತದ ಡಿಜಿಟಲ್ ರೂಪಾಂತರದ ಬಗ್ಗೆ ವಿಶೇಷವಾಗಿ ಆಧಾರ್ ಮತ್ತು ಡಿಜಿಲಾಕರ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಚರ್ಚಿಸಿದರು.

ಪಾಲ್​ ರೋಮರ್​ ಹೆಸರಾಂತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಪ್ರೊ.ಪಾಲ್ ರೋಮರ್ ಅವರೊಂದಿಗಿನ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಭಾರತದ ಡಿಜಿಟಲ್ ರೂಪಾಂತರದ ಬಗ್ಗೆ ವಿಶೇಷವಾಗಿ ಆಧಾರ್ ಮತ್ತು ಡಿಜಿಲಾಕರ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಚರ್ಚಿಸಿದರು.

3 / 6
ಡಾ.ನೀಲಿ ಬೆಂಡಪುಡಿ, ಡಾ.ಪ್ರದೀಪ್ ಖೋಸ್ಲಾ, ಡಾ.ಸತೀಶ್ ತ್ರಿಪಾಠಿ, ಎಂಎಸ್ ಚಂದ್ರಿಕಾ ಟಂಡನ್, ಪ್ರೊ.ಜಗ್ಮೋಹನ್ ರಾಜು, ಡಾ.ಮಾಧವ್ ವಿ ರಾಜನ್ ಮತ್ತು ಡಾ.ಅನುರಾಗ್ ಮೈರಾಲ್ ಇದ್ದರು.

ಡಾ.ನೀಲಿ ಬೆಂಡಪುಡಿ, ಡಾ.ಪ್ರದೀಪ್ ಖೋಸ್ಲಾ, ಡಾ.ಸತೀಶ್ ತ್ರಿಪಾಠಿ, ಎಂಎಸ್ ಚಂದ್ರಿಕಾ ಟಂಡನ್, ಪ್ರೊ.ಜಗ್ಮೋಹನ್ ರಾಜು, ಡಾ.ಮಾಧವ್ ವಿ ರಾಜನ್ ಮತ್ತು ಡಾ.ಅನುರಾಗ್ ಮೈರಾಲ್ ಇದ್ದರು.

4 / 6
ಕೃಷಿ ವಿಜ್ಞಾನಿ ಪ್ರೊಫೆಸರ್ ರತನ್​ ಲಾಲ್ ಅವರೊಂದಿಗೆ ಮಾತು
ಹವಾಮಾನ ಬದಲಾವಣೆಗೆ ಕೃಷಿ ಹೇಗೆ ಪರಿಹಾರವಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೊಂದು ಅತ್ಯುತ್ತಮ ಸಭೆ. ಭಾರತೀಯರಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆ ತಂದಿದ್ದಾರೆ.
ಪ್ರಧಾನಿ ಮೋದಿಯವರ ನೀತಿಯ ಮೂಲಕ ಭಾರತಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

ಕೃಷಿ ವಿಜ್ಞಾನಿ ಪ್ರೊಫೆಸರ್ ರತನ್​ ಲಾಲ್ ಅವರೊಂದಿಗೆ ಮಾತು ಹವಾಮಾನ ಬದಲಾವಣೆಗೆ ಕೃಷಿ ಹೇಗೆ ಪರಿಹಾರವಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೊಂದು ಅತ್ಯುತ್ತಮ ಸಭೆ. ಭಾರತೀಯರಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆ ತಂದಿದ್ದಾರೆ. ಪ್ರಧಾನಿ ಮೋದಿಯವರ ನೀತಿಯ ಮೂಲಕ ಭಾರತಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ. ಹವಾಮಾನ ಬದಲಾವಣೆಗೆ ಕೃಷಿ ಹೇಗೆ ಪರಿಹಾರವಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೊಂದು ಅತ್ಯುತ್ತಮ ಸಭೆ. ಭಾರತೀಯರಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆ ತಂದಿದ್ದಾರೆ. ಪ್ರಧಾನಿ ಮೋದಿಯವರ ನೀತಿಯ ಮೂಲಕ ಭಾರತಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

5 / 6
ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು.

ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು.

6 / 6

Published On - 10:52 am, Wed, 21 June 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು