AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಅಮೆರಿಕದಲ್ಲಿ ಶಿಕ್ಷಣ ತಜ್ಞರು ಹಾಗೂ ಆರೋಗ್ಯ ತಜ್ಞರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಕ್ಕೆ ಪ್ರವಾಸಕ್ಕೆ ತೆರಳಿದ್ದು, ಅಲ್ಲಿ ಶಿಕ್ಷಣ ತಜ್ಞರು ಹಾಗೂ ಆರೋಗ್ಯ ತಜ್ಞರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಯನಾ ರಾಜೀವ್
|

Updated on:Jun 21, 2023 | 10:52 AM

Share
ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು. ನೊಬೆಲ್ ಪ್ರಶಸ್ತಿ ವಿಜೇತ ಡಾ ಪೀಟರ್ ಅಗ್ರೆ, ಡಾ ಲಾಟನ್ ರಾಬರ್ಟ್ ಬರ್ನ್ಸ್, ಡಾ ಸ್ಟೀಫನ್ ಕ್ಲಾಸ್ಕೊ, ಡಾ ಪೀಟರ್ ಹೊಟೆಜ್, ಡಾ ಸುನಿಲ್ ಎ ಡೇವಿಡ್ ಮತ್ತು ಡಾ ವಿವಿಯನ್ ಎಸ್ ಲೀ ಸೇರಿದಂತೆ ಆರೋಗ್ಯ ತಜ್ಞರ ಗುಂಪಿನೊಂದಿಗೆ ಪಿಎಂ ಮೋದಿ ಅವರ ಸಭೆಯಲ್ಲಿ ಆರೋಗ್ಯ ರಕ್ಷಣೆ ಕುರಿತು ಚರ್ಚಿಸಿದರು.

ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು. ನೊಬೆಲ್ ಪ್ರಶಸ್ತಿ ವಿಜೇತ ಡಾ ಪೀಟರ್ ಅಗ್ರೆ, ಡಾ ಲಾಟನ್ ರಾಬರ್ಟ್ ಬರ್ನ್ಸ್, ಡಾ ಸ್ಟೀಫನ್ ಕ್ಲಾಸ್ಕೊ, ಡಾ ಪೀಟರ್ ಹೊಟೆಜ್, ಡಾ ಸುನಿಲ್ ಎ ಡೇವಿಡ್ ಮತ್ತು ಡಾ ವಿವಿಯನ್ ಎಸ್ ಲೀ ಸೇರಿದಂತೆ ಆರೋಗ್ಯ ತಜ್ಞರ ಗುಂಪಿನೊಂದಿಗೆ ಪಿಎಂ ಮೋದಿ ಅವರ ಸಭೆಯಲ್ಲಿ ಆರೋಗ್ಯ ರಕ್ಷಣೆ ಕುರಿತು ಚರ್ಚಿಸಿದರು.

1 / 6
ಖಗೋಳ ಶಾಸ್ತ್ರಜ್ಞ ಡಿಗ್ರಾಸ್ ಟೈಸನ್
ಪ್ರಧಾನಿ ಮೋದಿಯವರನ್ನು ಭೇಟಿಯಾದ ಖಗೋಳ ಭೌತಶಾಸ್ತ್ರಜ್ಞ ನೀಲ್ ಡಿಗ್ರಾಸ್ ಟೈಸನ್ ಅವರು ಭಾರತಕ್ಕೆ ಏನನ್ನು ಬೇಕಾದರೂ ಸಾಧಿಸುವ ತಾಕತ್ತಿದೆ ಎಂದಿದ್ದಾರೆ.

ಖಗೋಳ ಶಾಸ್ತ್ರಜ್ಞ ಡಿಗ್ರಾಸ್ ಟೈಸನ್ ಪ್ರಧಾನಿ ಮೋದಿಯವರನ್ನು ಭೇಟಿಯಾದ ಖಗೋಳ ಭೌತಶಾಸ್ತ್ರಜ್ಞ ನೀಲ್ ಡಿಗ್ರಾಸ್ ಟೈಸನ್ ಅವರು ಭಾರತಕ್ಕೆ ಏನನ್ನು ಬೇಕಾದರೂ ಸಾಧಿಸುವ ತಾಕತ್ತಿದೆ ಎಂದಿದ್ದಾರೆ.

2 / 6
ಪಾಲ್​ ರೋಮರ್​
ಹೆಸರಾಂತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಪ್ರೊ.ಪಾಲ್ ರೋಮರ್ ಅವರೊಂದಿಗಿನ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಭಾರತದ ಡಿಜಿಟಲ್ ರೂಪಾಂತರದ ಬಗ್ಗೆ ವಿಶೇಷವಾಗಿ ಆಧಾರ್ ಮತ್ತು ಡಿಜಿಲಾಕರ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಚರ್ಚಿಸಿದರು.

ಪಾಲ್​ ರೋಮರ್​ ಹೆಸರಾಂತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಪ್ರೊ.ಪಾಲ್ ರೋಮರ್ ಅವರೊಂದಿಗಿನ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಭಾರತದ ಡಿಜಿಟಲ್ ರೂಪಾಂತರದ ಬಗ್ಗೆ ವಿಶೇಷವಾಗಿ ಆಧಾರ್ ಮತ್ತು ಡಿಜಿಲಾಕರ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಚರ್ಚಿಸಿದರು.

3 / 6
ಡಾ.ನೀಲಿ ಬೆಂಡಪುಡಿ, ಡಾ.ಪ್ರದೀಪ್ ಖೋಸ್ಲಾ, ಡಾ.ಸತೀಶ್ ತ್ರಿಪಾಠಿ, ಎಂಎಸ್ ಚಂದ್ರಿಕಾ ಟಂಡನ್, ಪ್ರೊ.ಜಗ್ಮೋಹನ್ ರಾಜು, ಡಾ.ಮಾಧವ್ ವಿ ರಾಜನ್ ಮತ್ತು ಡಾ.ಅನುರಾಗ್ ಮೈರಾಲ್ ಇದ್ದರು.

ಡಾ.ನೀಲಿ ಬೆಂಡಪುಡಿ, ಡಾ.ಪ್ರದೀಪ್ ಖೋಸ್ಲಾ, ಡಾ.ಸತೀಶ್ ತ್ರಿಪಾಠಿ, ಎಂಎಸ್ ಚಂದ್ರಿಕಾ ಟಂಡನ್, ಪ್ರೊ.ಜಗ್ಮೋಹನ್ ರಾಜು, ಡಾ.ಮಾಧವ್ ವಿ ರಾಜನ್ ಮತ್ತು ಡಾ.ಅನುರಾಗ್ ಮೈರಾಲ್ ಇದ್ದರು.

4 / 6
ಕೃಷಿ ವಿಜ್ಞಾನಿ ಪ್ರೊಫೆಸರ್ ರತನ್​ ಲಾಲ್ ಅವರೊಂದಿಗೆ ಮಾತು
ಹವಾಮಾನ ಬದಲಾವಣೆಗೆ ಕೃಷಿ ಹೇಗೆ ಪರಿಹಾರವಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೊಂದು ಅತ್ಯುತ್ತಮ ಸಭೆ. ಭಾರತೀಯರಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆ ತಂದಿದ್ದಾರೆ.
ಪ್ರಧಾನಿ ಮೋದಿಯವರ ನೀತಿಯ ಮೂಲಕ ಭಾರತಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

ಕೃಷಿ ವಿಜ್ಞಾನಿ ಪ್ರೊಫೆಸರ್ ರತನ್​ ಲಾಲ್ ಅವರೊಂದಿಗೆ ಮಾತು ಹವಾಮಾನ ಬದಲಾವಣೆಗೆ ಕೃಷಿ ಹೇಗೆ ಪರಿಹಾರವಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೊಂದು ಅತ್ಯುತ್ತಮ ಸಭೆ. ಭಾರತೀಯರಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆ ತಂದಿದ್ದಾರೆ. ಪ್ರಧಾನಿ ಮೋದಿಯವರ ನೀತಿಯ ಮೂಲಕ ಭಾರತಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ. ಹವಾಮಾನ ಬದಲಾವಣೆಗೆ ಕೃಷಿ ಹೇಗೆ ಪರಿಹಾರವಾಗಿದೆ ಎಂಬುದರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇದೊಂದು ಅತ್ಯುತ್ತಮ ಸಭೆ. ಭಾರತೀಯರಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆ ತಂದಿದ್ದಾರೆ. ಪ್ರಧಾನಿ ಮೋದಿಯವರ ನೀತಿಯ ಮೂಲಕ ಭಾರತಕ್ಕೆ ಸೇವೆ ಸಲ್ಲಿಸಲು ನಮಗೆ ಅವಕಾಶ ಸಿಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

5 / 6
ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು.

ಪ್ರಧಾನಿ ಮೋದಿ ತಮ್ಮ ಅಮೆರಿಕ ಪ್ರವಾಸದ ಮೊದಲ ದಿನ ಶಿಕ್ಷಣ ತಜ್ಞರು, ಆರೋಗ್ಯ ತಜ್ಞರನ್ನು ಭೇಟಿ ಮಾಡಿದರು.

6 / 6

Published On - 10:52 am, Wed, 21 June 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ