AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಪ್ರಧಾನಿ ಜತೆ ಸ್ಯಾಂಡಲ್​ವುಡ್ ಮಂದಿ; ಇಲ್ಲಿದೆ ಫೋಟೋ ಗ್ಯಾಲರಿ

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 13, 2023 | 12:36 PM

Share
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

1 / 5
ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

2 / 5
ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.  

ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.  

3 / 5
ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

4 / 5
ಸ್ಟ್ಯಾಂಡಪ್​ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.

ಸ್ಟ್ಯಾಂಡಪ್​ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.

5 / 5

Published On - 12:36 pm, Mon, 13 February 23

Follow Us
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!