AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಪ್ರಧಾನಿ ಜತೆ ಸ್ಯಾಂಡಲ್​ವುಡ್ ಮಂದಿ; ಇಲ್ಲಿದೆ ಫೋಟೋ ಗ್ಯಾಲರಿ

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 13, 2023 | 12:36 PM

Share
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

1 / 5
ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

2 / 5
ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.  

ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.  

3 / 5
ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

4 / 5
ಸ್ಟ್ಯಾಂಡಪ್​ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.

ಸ್ಟ್ಯಾಂಡಪ್​ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.

5 / 5

Published On - 12:36 pm, Mon, 13 February 23

ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!