AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಪ್ರಧಾನಿ ಜತೆ ಸ್ಯಾಂಡಲ್​ವುಡ್ ಮಂದಿ; ಇಲ್ಲಿದೆ ಫೋಟೋ ಗ್ಯಾಲರಿ

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 13, 2023 | 12:36 PM

Share
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

1 / 5
ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

2 / 5
ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.  

ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.  

3 / 5
ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

4 / 5
ಸ್ಟ್ಯಾಂಡಪ್​ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.

ಸ್ಟ್ಯಾಂಡಪ್​ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.

5 / 5

Published On - 12:36 pm, Mon, 13 February 23

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ