AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಪ್ರಧಾನಿ ಜತೆ ಸ್ಯಾಂಡಲ್​ವುಡ್ ಮಂದಿ; ಇಲ್ಲಿದೆ ಫೋಟೋ ಗ್ಯಾಲರಿ

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 13, 2023 | 12:36 PM

Share
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

1 / 5
ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

2 / 5
ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.  

ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.  

3 / 5
ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

4 / 5
ಸ್ಟ್ಯಾಂಡಪ್​ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.

ಸ್ಟ್ಯಾಂಡಪ್​ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.

5 / 5

Published On - 12:36 pm, Mon, 13 February 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ