AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಪ್ರಧಾನಿ ಮೋದಿ ಮಿನಿ ರೋಡ್​ ಶೋ; ಇಲ್ಲಿದೆ ಝಲಕ್​

ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್​ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ. ಕಲಬುರಗಿ ಡಿ.ಆರ್ ಮೈದಾನದಿಂದ ಮೋದಿ ಮಿನಿ ರೋಡ್ ಶೋ ಆರಂಭಿಸಿದರು. ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದು, ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗುತ್ತಾ ಅಬ್ ಕಿ ಬಾರ್ 400 ಪಾರ್ ಎಂದರು.

ಕಿರಣ್ ಹನುಮಂತ್​ ಮಾದಾರ್
|

Updated on:Mar 16, 2024 | 3:43 PM

Share
ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ  ರಣಕಹಳೆ ಮೊಳಗಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ  ರಣಕಹಳೆ ಮೊಳಗಿಸಿದ್ದಾರೆ.

1 / 6
ಲೋಕಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್ ಆಗುವ ಮುಂಚೆಯೇ ಕಲಬುರಗಿಯಲ್ಲಿ ನಮೋ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿದ್ದು. ಕಲಬುರಗಿಯಿಂದಲೇ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್ ಆಗುವ ಮುಂಚೆಯೇ ಕಲಬುರಗಿಯಲ್ಲಿ ನಮೋ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿದ್ದು. ಕಲಬುರಗಿಯಿಂದಲೇ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ.

2 / 6
ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್​ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ

ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್​ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ

3 / 6
ಕಲಬುರಗಿ ಡಿ.ಆರ್ ಮೈದಾನದಿಂದ ಮೋದಿ ಮಿನಿ ರೋಡ್ ಶೋ ಎಸ್​ಪಿ ಕಚೇರಿ ರಸ್ತೆ, ಅಲ್ಲಿಂದ ಆರ್ಚಿಡ್ ಮಾಲ್ ಬಳಿ  ಬಂದಿದ್ದು,  ಅಲ್ಲಿ ‌ನೆರೆಯೋ ಜನರತ್ತ‌ ಮೋದಿ ಕೈ ಬೀಸಿದ್ದಾರೆ.

ಕಲಬುರಗಿ ಡಿ.ಆರ್ ಮೈದಾನದಿಂದ ಮೋದಿ ಮಿನಿ ರೋಡ್ ಶೋ ಎಸ್​ಪಿ ಕಚೇರಿ ರಸ್ತೆ, ಅಲ್ಲಿಂದ ಆರ್ಚಿಡ್ ಮಾಲ್ ಬಳಿ  ಬಂದಿದ್ದು,  ಅಲ್ಲಿ ‌ನೆರೆಯೋ ಜನರತ್ತ‌ ಮೋದಿ ಕೈ ಬೀಸಿದ್ದಾರೆ.

4 / 6
ಅಲ್ಲಿಂದ ಎಸ್.ಎಂ. ಪಂಡಿತ್ ರಂಗಮಂದಿರ ಕಡೆ ಪ್ರಯಾಣ ಬೆಳೆಸಿದ್ದು, ರಂಗಮಂದಿರ ಕಾರ್ನರ್​ನಲ್ಲಿ ಸಾಕಷ್ಟು ಜನ ಜಮಾಯಿಸಿದ್ದು, ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದಾರೆ.

ಅಲ್ಲಿಂದ ಎಸ್.ಎಂ. ಪಂಡಿತ್ ರಂಗಮಂದಿರ ಕಡೆ ಪ್ರಯಾಣ ಬೆಳೆಸಿದ್ದು, ರಂಗಮಂದಿರ ಕಾರ್ನರ್​ನಲ್ಲಿ ಸಾಕಷ್ಟು ಜನ ಜಮಾಯಿಸಿದ್ದು, ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದಾರೆ.

5 / 6
ಬಳಿಕ ಸಾರ್ವಜನಿಕ ಉದ್ಯಾನವನ ಒಳಗಡೆ ರಸ್ತೆಯಿಂದ ರೋಟರಿ ಕ್ಲಬ್ ರಸ್ತೆ, ಅಲ್ಲಿಂದ ನೇರವಾಗಿ ಎನ್.ವಿ. ಮೈದಾನದ ಕಡೆಗೆ ಪ್ರಯಾಣ‌ ಬೆಳೆಸಿದರು. ಇತ್ತ, ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದರು. ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗಿದ್ದಾರೆ. 

ಬಳಿಕ ಸಾರ್ವಜನಿಕ ಉದ್ಯಾನವನ ಒಳಗಡೆ ರಸ್ತೆಯಿಂದ ರೋಟರಿ ಕ್ಲಬ್ ರಸ್ತೆ, ಅಲ್ಲಿಂದ ನೇರವಾಗಿ ಎನ್.ವಿ. ಮೈದಾನದ ಕಡೆಗೆ ಪ್ರಯಾಣ‌ ಬೆಳೆಸಿದರು. ಇತ್ತ, ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದರು. ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗಿದ್ದಾರೆ. 

6 / 6

Published On - 3:42 pm, Sat, 16 March 24

Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್