AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಪ್ರಧಾನಿ ಮೋದಿ ಮಿನಿ ರೋಡ್​ ಶೋ; ಇಲ್ಲಿದೆ ಝಲಕ್​

ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್​ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ. ಕಲಬುರಗಿ ಡಿ.ಆರ್ ಮೈದಾನದಿಂದ ಮೋದಿ ಮಿನಿ ರೋಡ್ ಶೋ ಆರಂಭಿಸಿದರು. ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದು, ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗುತ್ತಾ ಅಬ್ ಕಿ ಬಾರ್ 400 ಪಾರ್ ಎಂದರು.

ಕಿರಣ್ ಹನುಮಂತ್​ ಮಾದಾರ್
|

Updated on:Mar 16, 2024 | 3:43 PM

Share
ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ  ರಣಕಹಳೆ ಮೊಳಗಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ  ರಣಕಹಳೆ ಮೊಳಗಿಸಿದ್ದಾರೆ.

1 / 6
ಲೋಕಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್ ಆಗುವ ಮುಂಚೆಯೇ ಕಲಬುರಗಿಯಲ್ಲಿ ನಮೋ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿದ್ದು. ಕಲಬುರಗಿಯಿಂದಲೇ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್ ಆಗುವ ಮುಂಚೆಯೇ ಕಲಬುರಗಿಯಲ್ಲಿ ನಮೋ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿದ್ದು. ಕಲಬುರಗಿಯಿಂದಲೇ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ.

2 / 6
ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್​ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ

ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್​ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ

3 / 6
ಕಲಬುರಗಿ ಡಿ.ಆರ್ ಮೈದಾನದಿಂದ ಮೋದಿ ಮಿನಿ ರೋಡ್ ಶೋ ಎಸ್​ಪಿ ಕಚೇರಿ ರಸ್ತೆ, ಅಲ್ಲಿಂದ ಆರ್ಚಿಡ್ ಮಾಲ್ ಬಳಿ  ಬಂದಿದ್ದು,  ಅಲ್ಲಿ ‌ನೆರೆಯೋ ಜನರತ್ತ‌ ಮೋದಿ ಕೈ ಬೀಸಿದ್ದಾರೆ.

ಕಲಬುರಗಿ ಡಿ.ಆರ್ ಮೈದಾನದಿಂದ ಮೋದಿ ಮಿನಿ ರೋಡ್ ಶೋ ಎಸ್​ಪಿ ಕಚೇರಿ ರಸ್ತೆ, ಅಲ್ಲಿಂದ ಆರ್ಚಿಡ್ ಮಾಲ್ ಬಳಿ  ಬಂದಿದ್ದು,  ಅಲ್ಲಿ ‌ನೆರೆಯೋ ಜನರತ್ತ‌ ಮೋದಿ ಕೈ ಬೀಸಿದ್ದಾರೆ.

4 / 6
ಅಲ್ಲಿಂದ ಎಸ್.ಎಂ. ಪಂಡಿತ್ ರಂಗಮಂದಿರ ಕಡೆ ಪ್ರಯಾಣ ಬೆಳೆಸಿದ್ದು, ರಂಗಮಂದಿರ ಕಾರ್ನರ್​ನಲ್ಲಿ ಸಾಕಷ್ಟು ಜನ ಜಮಾಯಿಸಿದ್ದು, ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದಾರೆ.

ಅಲ್ಲಿಂದ ಎಸ್.ಎಂ. ಪಂಡಿತ್ ರಂಗಮಂದಿರ ಕಡೆ ಪ್ರಯಾಣ ಬೆಳೆಸಿದ್ದು, ರಂಗಮಂದಿರ ಕಾರ್ನರ್​ನಲ್ಲಿ ಸಾಕಷ್ಟು ಜನ ಜಮಾಯಿಸಿದ್ದು, ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದಾರೆ.

5 / 6
ಬಳಿಕ ಸಾರ್ವಜನಿಕ ಉದ್ಯಾನವನ ಒಳಗಡೆ ರಸ್ತೆಯಿಂದ ರೋಟರಿ ಕ್ಲಬ್ ರಸ್ತೆ, ಅಲ್ಲಿಂದ ನೇರವಾಗಿ ಎನ್.ವಿ. ಮೈದಾನದ ಕಡೆಗೆ ಪ್ರಯಾಣ‌ ಬೆಳೆಸಿದರು. ಇತ್ತ, ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದರು. ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗಿದ್ದಾರೆ. 

ಬಳಿಕ ಸಾರ್ವಜನಿಕ ಉದ್ಯಾನವನ ಒಳಗಡೆ ರಸ್ತೆಯಿಂದ ರೋಟರಿ ಕ್ಲಬ್ ರಸ್ತೆ, ಅಲ್ಲಿಂದ ನೇರವಾಗಿ ಎನ್.ವಿ. ಮೈದಾನದ ಕಡೆಗೆ ಪ್ರಯಾಣ‌ ಬೆಳೆಸಿದರು. ಇತ್ತ, ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದರು. ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗಿದ್ದಾರೆ. 

6 / 6

Published On - 3:42 pm, Sat, 16 March 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?