AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಪ್ರಧಾನಿ ಮೋದಿ ಮಿನಿ ರೋಡ್​ ಶೋ; ಇಲ್ಲಿದೆ ಝಲಕ್​

ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್​ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ. ಕಲಬುರಗಿ ಡಿ.ಆರ್ ಮೈದಾನದಿಂದ ಮೋದಿ ಮಿನಿ ರೋಡ್ ಶೋ ಆರಂಭಿಸಿದರು. ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದು, ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗುತ್ತಾ ಅಬ್ ಕಿ ಬಾರ್ 400 ಪಾರ್ ಎಂದರು.

ಕಿರಣ್ ಹನುಮಂತ್​ ಮಾದಾರ್
|

Updated on:Mar 16, 2024 | 3:43 PM

Share
ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ  ರಣಕಹಳೆ ಮೊಳಗಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ  ರಣಕಹಳೆ ಮೊಳಗಿಸಿದ್ದಾರೆ.

1 / 6
ಲೋಕಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್ ಆಗುವ ಮುಂಚೆಯೇ ಕಲಬುರಗಿಯಲ್ಲಿ ನಮೋ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿದ್ದು. ಕಲಬುರಗಿಯಿಂದಲೇ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್ ಆಗುವ ಮುಂಚೆಯೇ ಕಲಬುರಗಿಯಲ್ಲಿ ನಮೋ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿದ್ದು. ಕಲಬುರಗಿಯಿಂದಲೇ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ.

2 / 6
ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್​ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ

ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್​ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ

3 / 6
ಕಲಬುರಗಿ ಡಿ.ಆರ್ ಮೈದಾನದಿಂದ ಮೋದಿ ಮಿನಿ ರೋಡ್ ಶೋ ಎಸ್​ಪಿ ಕಚೇರಿ ರಸ್ತೆ, ಅಲ್ಲಿಂದ ಆರ್ಚಿಡ್ ಮಾಲ್ ಬಳಿ  ಬಂದಿದ್ದು,  ಅಲ್ಲಿ ‌ನೆರೆಯೋ ಜನರತ್ತ‌ ಮೋದಿ ಕೈ ಬೀಸಿದ್ದಾರೆ.

ಕಲಬುರಗಿ ಡಿ.ಆರ್ ಮೈದಾನದಿಂದ ಮೋದಿ ಮಿನಿ ರೋಡ್ ಶೋ ಎಸ್​ಪಿ ಕಚೇರಿ ರಸ್ತೆ, ಅಲ್ಲಿಂದ ಆರ್ಚಿಡ್ ಮಾಲ್ ಬಳಿ  ಬಂದಿದ್ದು,  ಅಲ್ಲಿ ‌ನೆರೆಯೋ ಜನರತ್ತ‌ ಮೋದಿ ಕೈ ಬೀಸಿದ್ದಾರೆ.

4 / 6
ಅಲ್ಲಿಂದ ಎಸ್.ಎಂ. ಪಂಡಿತ್ ರಂಗಮಂದಿರ ಕಡೆ ಪ್ರಯಾಣ ಬೆಳೆಸಿದ್ದು, ರಂಗಮಂದಿರ ಕಾರ್ನರ್​ನಲ್ಲಿ ಸಾಕಷ್ಟು ಜನ ಜಮಾಯಿಸಿದ್ದು, ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದಾರೆ.

ಅಲ್ಲಿಂದ ಎಸ್.ಎಂ. ಪಂಡಿತ್ ರಂಗಮಂದಿರ ಕಡೆ ಪ್ರಯಾಣ ಬೆಳೆಸಿದ್ದು, ರಂಗಮಂದಿರ ಕಾರ್ನರ್​ನಲ್ಲಿ ಸಾಕಷ್ಟು ಜನ ಜಮಾಯಿಸಿದ್ದು, ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದಾರೆ.

5 / 6
ಬಳಿಕ ಸಾರ್ವಜನಿಕ ಉದ್ಯಾನವನ ಒಳಗಡೆ ರಸ್ತೆಯಿಂದ ರೋಟರಿ ಕ್ಲಬ್ ರಸ್ತೆ, ಅಲ್ಲಿಂದ ನೇರವಾಗಿ ಎನ್.ವಿ. ಮೈದಾನದ ಕಡೆಗೆ ಪ್ರಯಾಣ‌ ಬೆಳೆಸಿದರು. ಇತ್ತ, ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದರು. ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗಿದ್ದಾರೆ. 

ಬಳಿಕ ಸಾರ್ವಜನಿಕ ಉದ್ಯಾನವನ ಒಳಗಡೆ ರಸ್ತೆಯಿಂದ ರೋಟರಿ ಕ್ಲಬ್ ರಸ್ತೆ, ಅಲ್ಲಿಂದ ನೇರವಾಗಿ ಎನ್.ವಿ. ಮೈದಾನದ ಕಡೆಗೆ ಪ್ರಯಾಣ‌ ಬೆಳೆಸಿದರು. ಇತ್ತ, ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದರು. ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಎಂದು ಘೋಷಣೆ ಕೂಗಿದ್ದಾರೆ. 

6 / 6

Published On - 3:42 pm, Sat, 16 March 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ