AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​​ನಲ್ಲಿರುವ ಶ್ರೀ ಕಾಲಾರಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಶ್ರೀ ಕಾಲಾರಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೈವಿಕ ವಾತಾವರಣದಿಂದ ಆಧ್ಯಾತ್ಮಿಕ ಅನುಭವವಾಗಿದೆ. ನನ್ನ ಸಹ ಭಾರತೀಯರ ಶಾಂತಿ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Jan 12, 2024 | 5:58 PM

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ  ಶ್ರೀ ಕಾಲಾರಾಮ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನರೇಂದ್ರ ಮೋದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಶ್ರೀ ಕಾಲಾರಾಮ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನರೇಂದ್ರ ಮೋದಿ

1 / 8
ಗೋದಾವರಿ ದಡದಲ್ಲಿರುವ ನಾಸಿಕ್‌ನ ಪಂಚವಟಿ ಪ್ರದೇಶದಲ್ಲಿ ನೆಲೆಗೊಂಡಿದೆ ಈ  ಪುರಾತನ  ಕಾಲಾರಾಮ್ ದೇವಾಲಯ

ಗೋದಾವರಿ ದಡದಲ್ಲಿರುವ ನಾಸಿಕ್‌ನ ಪಂಚವಟಿ ಪ್ರದೇಶದಲ್ಲಿ ನೆಲೆಗೊಂಡಿದೆ ಈ ಪುರಾತನ ಕಾಲಾರಾಮ್ ದೇವಾಲಯ

2 / 8
ನಾಸಿಕ್‌ನ ರಾಮಕುಂಡ್‌ನಲ್ಲಿ ನಡೆದ ಪೂಜೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ

ನಾಸಿಕ್‌ನ ರಾಮಕುಂಡ್‌ನಲ್ಲಿ ನಡೆದ ಪೂಜೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ

3 / 8
ಶ್ರೀ ಕಾಲಾರಾಮ್ ದೇವಾಲಯವನ್ನು 1782 ರಲ್ಲಿ ನಿರ್ಮಿಸಲಾಯಿತು. ಹಳೇ ಗುಡಿಸಲು ಇದ್ದ ಸ್ಥಳದಲ್ಲಿ ಭಗವಾನ್ ರಾಮನು ವನವಾಸದ ಸಮಯದಲ್ಲಿ ವಾಸಿಸುತ್ತಿದ್ದನೆಂದು ನಂಬಲಾಗಿದೆ.

ಶ್ರೀ ಕಾಲಾರಾಮ್ ದೇವಾಲಯವನ್ನು 1782 ರಲ್ಲಿ ನಿರ್ಮಿಸಲಾಯಿತು. ಹಳೇ ಗುಡಿಸಲು ಇದ್ದ ಸ್ಥಳದಲ್ಲಿ ಭಗವಾನ್ ರಾಮನು ವನವಾಸದ ಸಮಯದಲ್ಲಿ ವಾಸಿಸುತ್ತಿದ್ದನೆಂದು ನಂಬಲಾಗಿದೆ.

4 / 8
1930 ರ ಮಾರ್ಚ್‌ನಲ್ಲಿ ದಲಿತರಿಗೆ ದೇಗುಲಕ್ಕೆ ಪ್ರವೇಶ ಕೋರಿ ಬಿಆರ್ ಅಂಬೇಡ್ಕರ್ ಅವರು ಇಲ್ಲಿ ಪ್ರತಿಭಟನೆ ನಡೆಸಿದ್ದರು

1930 ರ ಮಾರ್ಚ್‌ನಲ್ಲಿ ದಲಿತರಿಗೆ ದೇಗುಲಕ್ಕೆ ಪ್ರವೇಶ ಕೋರಿ ಬಿಆರ್ ಅಂಬೇಡ್ಕರ್ ಅವರು ಇಲ್ಲಿ ಪ್ರತಿಭಟನೆ ನಡೆಸಿದ್ದರು

5 / 8
ಶ್ರೀ ಕಾಲಾರಾಮ್ ದೇವಸ್ಥಾನಕ್ಕೆ ಆಗಮಿಸುವ ಮೊದಲು ಗೋದಾವರಿ ನದಿಯಲ್ಲಿ  ಜಲಪೂಜೆ ನಡೆಸಿದ ಮೋದಿ ಆರತಿಯಲ್ಲಿ ಭಾಗವಹಿಸಿದ್ದಾರೆ.

ಶ್ರೀ ಕಾಲಾರಾಮ್ ದೇವಸ್ಥಾನಕ್ಕೆ ಆಗಮಿಸುವ ಮೊದಲು ಗೋದಾವರಿ ನದಿಯಲ್ಲಿ ಜಲಪೂಜೆ ನಡೆಸಿದ ಮೋದಿ ಆರತಿಯಲ್ಲಿ ಭಾಗವಹಿಸಿದ್ದಾರೆ.

6 / 8
ಧಾರ್ಮಿಕ ಸ್ಥಳಗಳನ್ನು ಶುಚಿಯಾಗಿಡಲು ನೀಡಿದ ಕರೆಯ ಭಾಗವಾಗಿ ಮೋದಿ ಅವರು ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು

ಧಾರ್ಮಿಕ ಸ್ಥಳಗಳನ್ನು ಶುಚಿಯಾಗಿಡಲು ನೀಡಿದ ಕರೆಯ ಭಾಗವಾಗಿ ಮೋದಿ ಅವರು ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು

7 / 8
ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲು ನಾನು ಕರೆ ನೀಡಿದ್ದೇನೆ. ಇಂದು ನನಗೆ ಪ್ರಾರ್ಥನೆ ಸಲ್ಲಿಸಲು ಮತ್ತು ಶ್ರೀ ಕಾಲಾರಾಮ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲು ಅವಕಾಶ ಸಿಕ್ಕಿತು ಎಂದಿದ್ದಾರೆ ಮೋದಿ

ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲು ನಾನು ಕರೆ ನೀಡಿದ್ದೇನೆ. ಇಂದು ನನಗೆ ಪ್ರಾರ್ಥನೆ ಸಲ್ಲಿಸಲು ಮತ್ತು ಶ್ರೀ ಕಾಲಾರಾಮ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲು ಅವಕಾಶ ಸಿಕ್ಕಿತು ಎಂದಿದ್ದಾರೆ ಮೋದಿ

8 / 8
Follow us
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ