AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​​ನಲ್ಲಿರುವ ಶ್ರೀ ಕಾಲಾರಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಶ್ರೀ ಕಾಲಾರಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೈವಿಕ ವಾತಾವರಣದಿಂದ ಆಧ್ಯಾತ್ಮಿಕ ಅನುಭವವಾಗಿದೆ. ನನ್ನ ಸಹ ಭಾರತೀಯರ ಶಾಂತಿ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Jan 12, 2024 | 5:58 PM

Share
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ  ಶ್ರೀ ಕಾಲಾರಾಮ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನರೇಂದ್ರ ಮೋದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಶ್ರೀ ಕಾಲಾರಾಮ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನರೇಂದ್ರ ಮೋದಿ

1 / 8
ಗೋದಾವರಿ ದಡದಲ್ಲಿರುವ ನಾಸಿಕ್‌ನ ಪಂಚವಟಿ ಪ್ರದೇಶದಲ್ಲಿ ನೆಲೆಗೊಂಡಿದೆ ಈ  ಪುರಾತನ  ಕಾಲಾರಾಮ್ ದೇವಾಲಯ

ಗೋದಾವರಿ ದಡದಲ್ಲಿರುವ ನಾಸಿಕ್‌ನ ಪಂಚವಟಿ ಪ್ರದೇಶದಲ್ಲಿ ನೆಲೆಗೊಂಡಿದೆ ಈ ಪುರಾತನ ಕಾಲಾರಾಮ್ ದೇವಾಲಯ

2 / 8
ನಾಸಿಕ್‌ನ ರಾಮಕುಂಡ್‌ನಲ್ಲಿ ನಡೆದ ಪೂಜೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ

ನಾಸಿಕ್‌ನ ರಾಮಕುಂಡ್‌ನಲ್ಲಿ ನಡೆದ ಪೂಜೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ

3 / 8
ಶ್ರೀ ಕಾಲಾರಾಮ್ ದೇವಾಲಯವನ್ನು 1782 ರಲ್ಲಿ ನಿರ್ಮಿಸಲಾಯಿತು. ಹಳೇ ಗುಡಿಸಲು ಇದ್ದ ಸ್ಥಳದಲ್ಲಿ ಭಗವಾನ್ ರಾಮನು ವನವಾಸದ ಸಮಯದಲ್ಲಿ ವಾಸಿಸುತ್ತಿದ್ದನೆಂದು ನಂಬಲಾಗಿದೆ.

ಶ್ರೀ ಕಾಲಾರಾಮ್ ದೇವಾಲಯವನ್ನು 1782 ರಲ್ಲಿ ನಿರ್ಮಿಸಲಾಯಿತು. ಹಳೇ ಗುಡಿಸಲು ಇದ್ದ ಸ್ಥಳದಲ್ಲಿ ಭಗವಾನ್ ರಾಮನು ವನವಾಸದ ಸಮಯದಲ್ಲಿ ವಾಸಿಸುತ್ತಿದ್ದನೆಂದು ನಂಬಲಾಗಿದೆ.

4 / 8
1930 ರ ಮಾರ್ಚ್‌ನಲ್ಲಿ ದಲಿತರಿಗೆ ದೇಗುಲಕ್ಕೆ ಪ್ರವೇಶ ಕೋರಿ ಬಿಆರ್ ಅಂಬೇಡ್ಕರ್ ಅವರು ಇಲ್ಲಿ ಪ್ರತಿಭಟನೆ ನಡೆಸಿದ್ದರು

1930 ರ ಮಾರ್ಚ್‌ನಲ್ಲಿ ದಲಿತರಿಗೆ ದೇಗುಲಕ್ಕೆ ಪ್ರವೇಶ ಕೋರಿ ಬಿಆರ್ ಅಂಬೇಡ್ಕರ್ ಅವರು ಇಲ್ಲಿ ಪ್ರತಿಭಟನೆ ನಡೆಸಿದ್ದರು

5 / 8
ಶ್ರೀ ಕಾಲಾರಾಮ್ ದೇವಸ್ಥಾನಕ್ಕೆ ಆಗಮಿಸುವ ಮೊದಲು ಗೋದಾವರಿ ನದಿಯಲ್ಲಿ  ಜಲಪೂಜೆ ನಡೆಸಿದ ಮೋದಿ ಆರತಿಯಲ್ಲಿ ಭಾಗವಹಿಸಿದ್ದಾರೆ.

ಶ್ರೀ ಕಾಲಾರಾಮ್ ದೇವಸ್ಥಾನಕ್ಕೆ ಆಗಮಿಸುವ ಮೊದಲು ಗೋದಾವರಿ ನದಿಯಲ್ಲಿ ಜಲಪೂಜೆ ನಡೆಸಿದ ಮೋದಿ ಆರತಿಯಲ್ಲಿ ಭಾಗವಹಿಸಿದ್ದಾರೆ.

6 / 8
ಧಾರ್ಮಿಕ ಸ್ಥಳಗಳನ್ನು ಶುಚಿಯಾಗಿಡಲು ನೀಡಿದ ಕರೆಯ ಭಾಗವಾಗಿ ಮೋದಿ ಅವರು ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು

ಧಾರ್ಮಿಕ ಸ್ಥಳಗಳನ್ನು ಶುಚಿಯಾಗಿಡಲು ನೀಡಿದ ಕರೆಯ ಭಾಗವಾಗಿ ಮೋದಿ ಅವರು ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು

7 / 8
ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲು ನಾನು ಕರೆ ನೀಡಿದ್ದೇನೆ. ಇಂದು ನನಗೆ ಪ್ರಾರ್ಥನೆ ಸಲ್ಲಿಸಲು ಮತ್ತು ಶ್ರೀ ಕಾಲಾರಾಮ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲು ಅವಕಾಶ ಸಿಕ್ಕಿತು ಎಂದಿದ್ದಾರೆ ಮೋದಿ

ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲು ನಾನು ಕರೆ ನೀಡಿದ್ದೇನೆ. ಇಂದು ನನಗೆ ಪ್ರಾರ್ಥನೆ ಸಲ್ಲಿಸಲು ಮತ್ತು ಶ್ರೀ ಕಾಲಾರಾಮ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲು ಅವಕಾಶ ಸಿಕ್ಕಿತು ಎಂದಿದ್ದಾರೆ ಮೋದಿ

8 / 8
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು