AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ತಮಿಳುನಾಡಿನ ಶ್ರೀರಂಗಂ, ರಾಮೇಶ್ವರಂ ದೇವಾಲಯಗಳಲ್ಲಿ ಮೋದಿ ಪ್ರಾರ್ಥನೆ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ಅವರು ತಿರುಚ್ಚಿಯ ರಂಗನಾಥಸ್ವಾಮಿ ದೇವಸ್ಥಾನ ಮತ್ತು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರಧಾನಿಯವರ ಭೇಟಿಯ ಫೋಟೊಗಳು ಇಲ್ಲಿವೆ

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 20, 2024 | 6:36 PM

Share
ತಮಿಳುನಾಡಿನ ತಿರುಚಿರಾಪಳ್ಳಿಯ ಶ್ರೀರಂಗಂನಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ತಮಿಳುನಾಡಿನ ತಿರುಚಿರಾಪಳ್ಳಿಯ ಶ್ರೀರಂಗಂನಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

1 / 10
ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ದೇವಸ್ಥಾನದ ಆನೆಗೆ ಆಹಾರ ನೀಡಿ ಆಶೀರ್ವಾದ ಪಡೆದರು

ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ದೇವಸ್ಥಾನದ ಆನೆಗೆ ಆಹಾರ ನೀಡಿ ಆಶೀರ್ವಾದ ಪಡೆದರು

2 / 10
 ಶ್ರೀರಂಗಂನಲ್ಲಿರುವ ವಿಗ್ರಹವನ್ನು ಮೂಲತಃ ಭಗವಾನ್ ರಾಮ ಮತ್ತು ಅವನ ಪೂರ್ವಜರು ಪೂಜಿಸುತ್ತಿದ್ದರು ಎಂದು ನಂಬಲಾಗಿದೆ.

ಶ್ರೀರಂಗಂನಲ್ಲಿರುವ ವಿಗ್ರಹವನ್ನು ಮೂಲತಃ ಭಗವಾನ್ ರಾಮ ಮತ್ತು ಅವನ ಪೂರ್ವಜರು ಪೂಜಿಸುತ್ತಿದ್ದರು ಎಂದು ನಂಬಲಾಗಿದೆ.

3 / 10
ಕಾವೇರಿ ಮತ್ತು ಕೊಳ್ಳಿಡಂ ನದಿಗಳ ಸಂಗಮದಲ್ಲಿರುವ ಶ್ರೀರಂಗಂ ದೇವಾಲಯವು ತಮಿಳುನಾಡಿನ ಪುರಾತನ ವೈಷ್ಣವ ದೇವಾಲಯವಾಗಿದೆ

ಕಾವೇರಿ ಮತ್ತು ಕೊಳ್ಳಿಡಂ ನದಿಗಳ ಸಂಗಮದಲ್ಲಿರುವ ಶ್ರೀರಂಗಂ ದೇವಾಲಯವು ತಮಿಳುನಾಡಿನ ಪುರಾತನ ವೈಷ್ಣವ ದೇವಾಲಯವಾಗಿದೆ

4 / 10
ದೇವಾಲಯದಲ್ಲಿರುವ ರಂಗನಾಯಕಿ ತಾಯಾರ್, ಗರುಡಾಳ್ವಾರ್, ಚಕ್ರತಾಳ್ವಾರ್ ಮತ್ತು ರಾಮಾನುಜರ್ ದೇಗುಲಗಳಲ್ಲಿಯೂ ಮೋದಿ ಪೂಜೆ

ದೇವಾಲಯದಲ್ಲಿರುವ ರಂಗನಾಯಕಿ ತಾಯಾರ್, ಗರುಡಾಳ್ವಾರ್, ಚಕ್ರತಾಳ್ವಾರ್ ಮತ್ತು ರಾಮಾನುಜರ್ ದೇಗುಲಗಳಲ್ಲಿಯೂ ಮೋದಿ ಪೂಜೆ

5 / 10
ಅಗ್ನಿತೀರ್ಥದಲ್ಲಿ ಪುಣ್ಯಸ್ನಾನ ಮಾಡಿದ ಪ್ರಧಾನಿ

ಅಗ್ನಿತೀರ್ಥದಲ್ಲಿ ಪುಣ್ಯಸ್ನಾನ ಮಾಡಿದ ಪ್ರಧಾನಿ

6 / 10
ಪುಣ್ಯ ಸ್ನಾನ ನಂತರ ದೇವಸ್ಥಾನದಲ್ಲಿ ರಾಮಾಯಣ ಪಥ ಮತ್ತು ಭಜನಾ ಸಂಧ್ಯಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.

ಪುಣ್ಯ ಸ್ನಾನ ನಂತರ ದೇವಸ್ಥಾನದಲ್ಲಿ ರಾಮಾಯಣ ಪಥ ಮತ್ತು ಭಜನಾ ಸಂಧ್ಯಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.

7 / 10
ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ದ್ವೀಪದಲ್ಲಿರುವ  ಶ್ರೀ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮೋದಿ

ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ದ್ವೀಪದಲ್ಲಿರುವ ಶ್ರೀ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮೋದಿ

8 / 10
ದೇಗುಲದಲ್ಲಿ ನಡೆಯುವ ‘ಭಜನೆ’ಯಲ್ಲಿಯೂ ಮೋದಿ ಭಾಗವಹಿಸಿದ್ದಾರೆ

ದೇಗುಲದಲ್ಲಿ ನಡೆಯುವ ‘ಭಜನೆ’ಯಲ್ಲಿಯೂ ಮೋದಿ ಭಾಗವಹಿಸಿದ್ದಾರೆ

9 / 10
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ಅವರು ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕೇರಳದ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ಅವರು ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕೇರಳದ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.

10 / 10
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ