AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಜಗತ್ತಿನಾದ್ಯಂತ ನೆಲೆಸಿರುವ ವಲಸಿಗ ಭಾರತೀಯರ ಜೊತೆಗಿನ ಮೋದಿ ಬಾಂಧವ್ಯದ ಕ್ಷಣಗಳು ಇಲ್ಲಿವೆ

ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಪ್ರವಾಸಿ ಭಾರತೀಯ ದಿವಸ್ ಸಮಾವೇಶವನ್ನು ದೇಶದಾದ್ಯಂತ ಅನೇಕ ಸ್ಥಳಗಳಲ್ಲಿ ಆಯೋಜಿಸಲಾಗಿದೆ. ಈ ವರ್ಷ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶವು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನವರಿ 10ರವರೆಗೆ ನಡೆಯಲಿದೆ.

TV9 Web
| Updated By: ಸುಷ್ಮಾ ಚಕ್ರೆ

Updated on: Jan 09, 2023 | 1:41 PM

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಪ್ರಪಂಚದಾದ್ಯಂತ ನೆಲೆಸಿರುವ ವಲಸಿಗ ಭಾರತೀಯರ ಸಂಬಂಧವು ದಶಕಗಳಷ್ಟು ಹಳೆಯದು. ಯುವ ಕಾರ್ಯಕರ್ತರಾಗಿ ಮೋದಿ ಪ್ರಪಂಚದಾದ್ಯಂತ ಪ್ರಯಾಣಿಸಿದವರು. ಪ್ರಪಂಚದಾದ್ಯಂತದ ಭಾರತೀಯರೊಂದಿಗೆ ಅವರು ವೈಯಕ್ತಿಕವಾಗಿಯೂ ಉತ್ತಮ ಸಂಬಂಧಗಳನ್ನು ಹೊಂದಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಪ್ರಪಂಚದಾದ್ಯಂತ ನೆಲೆಸಿರುವ ವಲಸಿಗ ಭಾರತೀಯರ ಸಂಬಂಧವು ದಶಕಗಳಷ್ಟು ಹಳೆಯದು. ಯುವ ಕಾರ್ಯಕರ್ತರಾಗಿ ಮೋದಿ ಪ್ರಪಂಚದಾದ್ಯಂತ ಪ್ರಯಾಣಿಸಿದವರು. ಪ್ರಪಂಚದಾದ್ಯಂತದ ಭಾರತೀಯರೊಂದಿಗೆ ಅವರು ವೈಯಕ್ತಿಕವಾಗಿಯೂ ಉತ್ತಮ ಸಂಬಂಧಗಳನ್ನು ಹೊಂದಿದ್ದರು.

1 / 7
1990ರ ದಶಕದಲ್ಲಿ ಬಿಜೆಪಿಯನ್ನು ಪ್ರತಿನಿಧಿಸುವ ತಮ್ಮ ಪ್ರವಾಸದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಗತ್ತಿನಾದ್ಯಂತ ಸಂಬಂಧಗಳನ್ನು ನಿರ್ಮಿಸಿದರು. ನಾನು 40ಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡುವ ಅದೃಷ್ಟ ಪಡೆದಿದ್ದೆ. ಅದರಿಂದಾಗಿ ನನಗೆ ಉತ್ತಮ ಮಾನ್ಯತೆ ಸಿಕ್ಕಿತು. ಜಗತ್ತು ಹೇಗೆ ಚಲಿಸುತ್ತಿದೆ, ಯಾವ ರೀತಿಯ ವಿಷಯಗಳು ಅಭಿವೃದ್ಧಿ ಹೊಂದುತ್ತಿವೆ ಎಂದು ನಾನು ಅರ್ಥಮಾಡಿಕೊಳ್ಳಲು ಸಹಾಯಕವಾಯಿತು ಎಂದು ಪ್ರಧಾನಿ ಹೇಳಿಕೊಂಡಿದ್ದರು.

1990ರ ದಶಕದಲ್ಲಿ ಬಿಜೆಪಿಯನ್ನು ಪ್ರತಿನಿಧಿಸುವ ತಮ್ಮ ಪ್ರವಾಸದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಗತ್ತಿನಾದ್ಯಂತ ಸಂಬಂಧಗಳನ್ನು ನಿರ್ಮಿಸಿದರು. ನಾನು 40ಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡುವ ಅದೃಷ್ಟ ಪಡೆದಿದ್ದೆ. ಅದರಿಂದಾಗಿ ನನಗೆ ಉತ್ತಮ ಮಾನ್ಯತೆ ಸಿಕ್ಕಿತು. ಜಗತ್ತು ಹೇಗೆ ಚಲಿಸುತ್ತಿದೆ, ಯಾವ ರೀತಿಯ ವಿಷಯಗಳು ಅಭಿವೃದ್ಧಿ ಹೊಂದುತ್ತಿವೆ ಎಂದು ನಾನು ಅರ್ಥಮಾಡಿಕೊಳ್ಳಲು ಸಹಾಯಕವಾಯಿತು ಎಂದು ಪ್ರಧಾನಿ ಹೇಳಿಕೊಂಡಿದ್ದರು.

2 / 7
ಇದೀಗ 3 ದಿನಗಳ ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಪ್ರದೇಶದ ಇಂದೋರ್‌ಗೆ ಆಗಮಿಸಿದ್ದಾರೆ. ಬ್ರಿಲಿಯಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಪ್ರವಾಸಿ ಭಾರತೀಯ ದಿವಸ್ ಸಮಾವೇಶವನ್ನು ಆಯೋಜಿಸಲಾಗಿದೆ. ಪ್ರಧಾನಿ ಮೋದಿ ಅವರು ಇಂದೋರ್‌ನಲ್ಲಿ ಸುರಿನಾಮ್ ಅಧ್ಯಕ್ಷ ಚಂದ್ರಿಕಾ ಪ್ರಸಾದ್ ಸಂತೋಖಿ ಮತ್ತು ಗಯಾನಾ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ ಅವರನ್ನು ಸ್ವಾಗತಿಸಿದರು.

ಇದೀಗ 3 ದಿನಗಳ ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಪ್ರದೇಶದ ಇಂದೋರ್‌ಗೆ ಆಗಮಿಸಿದ್ದಾರೆ. ಬ್ರಿಲಿಯಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಪ್ರವಾಸಿ ಭಾರತೀಯ ದಿವಸ್ ಸಮಾವೇಶವನ್ನು ಆಯೋಜಿಸಲಾಗಿದೆ. ಪ್ರಧಾನಿ ಮೋದಿ ಅವರು ಇಂದೋರ್‌ನಲ್ಲಿ ಸುರಿನಾಮ್ ಅಧ್ಯಕ್ಷ ಚಂದ್ರಿಕಾ ಪ್ರಸಾದ್ ಸಂತೋಖಿ ಮತ್ತು ಗಯಾನಾ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ ಅವರನ್ನು ಸ್ವಾಗತಿಸಿದರು.

3 / 7
2003ರಲ್ಲಿ ಪ್ರಧಾನಿ ಮೋದಿ ಅವರು ನವದೆಹಲಿಯಲ್ಲಿ ನಡೆದ ಪ್ರಥಮ ಪ್ರವಾಸಿ ಭಾರತೀಯ ದಿವಸ್‌ನಲ್ಲಿ ಭಾಗವಹಿಸಿದ್ದರು. ಅನಿವಾಸಿ ಭಾರತೀಯರೊಂದಿಗೆ ಮಾತನಾಡಿದ ಅವರು, ತಮ್ಮ ಆಡಳಿತದಲ್ಲಿ ಪಾರದರ್ಶಕತೆಯನ್ನು ತರಲು ಇ-ಆಡಳಿತವನ್ನು ಅಳವಡಿಸಿಕೊಳ್ಳುವ ತಮ್ಮ ಯೋಜನೆಗಳನ್ನು ಹಂಚಿಕೊಂಡಿದ್ದರು.

2003ರಲ್ಲಿ ಪ್ರಧಾನಿ ಮೋದಿ ಅವರು ನವದೆಹಲಿಯಲ್ಲಿ ನಡೆದ ಪ್ರಥಮ ಪ್ರವಾಸಿ ಭಾರತೀಯ ದಿವಸ್‌ನಲ್ಲಿ ಭಾಗವಹಿಸಿದ್ದರು. ಅನಿವಾಸಿ ಭಾರತೀಯರೊಂದಿಗೆ ಮಾತನಾಡಿದ ಅವರು, ತಮ್ಮ ಆಡಳಿತದಲ್ಲಿ ಪಾರದರ್ಶಕತೆಯನ್ನು ತರಲು ಇ-ಆಡಳಿತವನ್ನು ಅಳವಡಿಸಿಕೊಳ್ಳುವ ತಮ್ಮ ಯೋಜನೆಗಳನ್ನು ಹಂಚಿಕೊಂಡಿದ್ದರು.

4 / 7
ಈ ವೇಳೆ ಭಾರತವನ್ನು ಪ್ರವಾಸಿ ತಾಣವಾಗಿ ಉತ್ತೇಜಿಸಲು NRIಗಳನ್ನು ಮೋದಿ ಮನವಿ ಮಾಡಿದ್ದರು. ವಿದೇಶದಲ್ಲಿ ನೆಲೆಸಿರುವ ಪ್ರತಿಯೊಬ್ಬ ಭಾರತೀಯನೂ 5 ವಿದೇಶಿಯರನ್ನು ಭಾರತಕ್ಕೆ ಭೇಟಿ ನೀಡುವಂತೆ ಮನವೊಲಿಸಬೇಕು ಎಂದು ಮೋದಿ ಹೇಳಿದ್ದರು.

ಈ ವೇಳೆ ಭಾರತವನ್ನು ಪ್ರವಾಸಿ ತಾಣವಾಗಿ ಉತ್ತೇಜಿಸಲು NRIಗಳನ್ನು ಮೋದಿ ಮನವಿ ಮಾಡಿದ್ದರು. ವಿದೇಶದಲ್ಲಿ ನೆಲೆಸಿರುವ ಪ್ರತಿಯೊಬ್ಬ ಭಾರತೀಯನೂ 5 ವಿದೇಶಿಯರನ್ನು ಭಾರತಕ್ಕೆ ಭೇಟಿ ನೀಡುವಂತೆ ಮನವೊಲಿಸಬೇಕು ಎಂದು ಮೋದಿ ಹೇಳಿದ್ದರು.

5 / 7
ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಪ್ರವಾಸಿ ಭಾರತೀಯ ದಿವಸ್ ಸಮಾವೇಶವನ್ನು ದೇಶದಾದ್ಯಂತ ಅನೇಕ ಸ್ಥಳಗಳಲ್ಲಿ ಆಯೋಜಿಸಲಾಗಿದೆ.

ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಪ್ರವಾಸಿ ಭಾರತೀಯ ದಿವಸ್ ಸಮಾವೇಶವನ್ನು ದೇಶದಾದ್ಯಂತ ಅನೇಕ ಸ್ಥಳಗಳಲ್ಲಿ ಆಯೋಜಿಸಲಾಗಿದೆ.

6 / 7
ಈ ವರ್ಷ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶವು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನವರಿ 8ರಿಂದ 10ರವರೆಗೆ ನಡೆಯಲಿದೆ.

ಈ ವರ್ಷ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶವು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನವರಿ 8ರಿಂದ 10ರವರೆಗೆ ನಡೆಯಲಿದೆ.

7 / 7
Follow us
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು