AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ, ನೇಪಾಳ ಸಾಂಸ್ಕೃತಿಕ ಸಂಬಂಧ ಬಲಪಡಿಸಲು ರಾಮಾಯಣ ಸರ್ಕ್ಯೂಟ್ ಯೋಜನೆ ತ್ವರಿತಗೊಳಿಸಬೇಕು: ಮೋದಿ

ಭಾರತ ಮತ್ತು ನೇಪಾಳ ನಡುವಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ರಾಮಾಯಣ ಸರ್ಕ್ಯೂಟ್‌ಗೆ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Jun 01, 2023 | 2:36 PM

2022ರ ಡಿಸೆಂಬರ್‌ನಲ್ಲಿ ಪ್ರಧಾನಿಯಾದ ನಂತರ ಪ್ರಚಂಡ ಅವರ ಮೊದಲ ದ್ವಿಪಕ್ಷೀಯ ವಿದೇಶ ಪ್ರವಾಸ ಇದಾಗಿದೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಲು ನಾವು ಬದ್ಧರಾಗಿದ್ದೇವೆ ಎಂದು ನೇಪಾಳದ ಪ್ರಧಾನಿ ರಾಯಭಾರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

2022ರ ಡಿಸೆಂಬರ್‌ನಲ್ಲಿ ಪ್ರಧಾನಿಯಾದ ನಂತರ ಪ್ರಚಂಡ ಅವರ ಮೊದಲ ದ್ವಿಪಕ್ಷೀಯ ವಿದೇಶ ಪ್ರವಾಸ ಇದಾಗಿದೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಲು ನಾವು ಬದ್ಧರಾಗಿದ್ದೇವೆ ಎಂದು ನೇಪಾಳದ ಪ್ರಧಾನಿ ರಾಯಭಾರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

1 / 7
 ಪ್ರಧಾನಿ ಮೋದಿ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಅವರ ಸಮ್ಮುಖದಲ್ಲಿ ಭಾರತ ಮತ್ತು ನೇಪಾಳ ನಡುವೆ ಒಪ್ಪಂದಗಳ ವಿನಿಮಯ ನಡೆಯಿತು.

ಪ್ರಧಾನಿ ಮೋದಿ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಅವರ ಸಮ್ಮುಖದಲ್ಲಿ ಭಾರತ ಮತ್ತು ನೇಪಾಳ ನಡುವೆ ಒಪ್ಪಂದಗಳ ವಿನಿಮಯ ನಡೆಯಿತು.

2 / 7
ಸಾರಿಗೆ ಒಪ್ಪಂದಗಳಿಗೆ ಇಂದು ಸಹಿ ಹಾಕಲಾಗಿದೆ. ಭೌತಿಕ ಸಂಪರ್ಕವನ್ನು ಹೆಚ್ಚಿಸಲು ನಾವು ಹೊಸ ರೈಲು ಸಂಪರ್ಕಗಳನ್ನು ಸ್ಥಾಪಿಸಿದ್ದೇವೆ. ಭಾರತ ಮತ್ತು ನೇಪಾಳ ನಡುವೆ ಇಂದು ದೀರ್ಘಾವಧಿಯ ವಿದ್ಯುತ್ ವ್ಯಾಪಾರ ಒಪ್ಪಂದವನ್ನು ಸ್ಥಾಪಿಸಲಾಗಿದೆ: ಮೋದಿ

ಸಾರಿಗೆ ಒಪ್ಪಂದಗಳಿಗೆ ಇಂದು ಸಹಿ ಹಾಕಲಾಗಿದೆ. ಭೌತಿಕ ಸಂಪರ್ಕವನ್ನು ಹೆಚ್ಚಿಸಲು ನಾವು ಹೊಸ ರೈಲು ಸಂಪರ್ಕಗಳನ್ನು ಸ್ಥಾಪಿಸಿದ್ದೇವೆ. ಭಾರತ ಮತ್ತು ನೇಪಾಳ ನಡುವೆ ಇಂದು ದೀರ್ಘಾವಧಿಯ ವಿದ್ಯುತ್ ವ್ಯಾಪಾರ ಒಪ್ಪಂದವನ್ನು ಸ್ಥಾಪಿಸಲಾಗಿದೆ: ಮೋದಿ

3 / 7
 ಭಾರತ ಮತ್ತು ನೇಪಾಳದ ನಡುವಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಬಂಧಗಳು ಬಹಳ ಹಳೆಯದ್ದು. ಇದನ್ನು ಮತ್ತಷ್ಟು ಬಲಪಡಿಸಲು, ರಾಮಾಯಣ ಸರ್ಕ್ಯೂಟ್‌ಗೆ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ನಾವು ನಿರ್ಧರಿಸಿದ್ದೇವೆ ಎಂದು ಮೋದಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ

ಭಾರತ ಮತ್ತು ನೇಪಾಳದ ನಡುವಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಬಂಧಗಳು ಬಹಳ ಹಳೆಯದ್ದು. ಇದನ್ನು ಮತ್ತಷ್ಟು ಬಲಪಡಿಸಲು, ರಾಮಾಯಣ ಸರ್ಕ್ಯೂಟ್‌ಗೆ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ನಾವು ನಿರ್ಧರಿಸಿದ್ದೇವೆ ಎಂದು ಮೋದಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ

4 / 7
ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪ್ರಧಾನಿ ಮೋದಿ ನೇಪಾಳಕ್ಕೆ ತಮ್ಮ ಮೊದಲ ಭೇಟಿಯನ್ನು ನೆನಪಿಸಿಕೊಂಡಿದ್ದಾರೆ.  ಅಂದು ಅವರು ಭಾರತ-ನೇಪಾಳ ಸಂಬಂಧಗಳಿಗೆ 'HIT' ಸೂತ್ರವನ್ನು ನೀಡಿದ್ದರು. ನಮ್ಮ ಪಾಲುದಾರಿಕೆ ನಿಜವಾಗಿಯೂ ಹಿಟ್ ಆಗಿದೆ ಎಂದು ಇಂದು ಹೇಳಲು ನನಗೆ ಸಂತೋಷವಾಗಿದೆ ಎಂದ ಮೋದಿ

ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪ್ರಧಾನಿ ಮೋದಿ ನೇಪಾಳಕ್ಕೆ ತಮ್ಮ ಮೊದಲ ಭೇಟಿಯನ್ನು ನೆನಪಿಸಿಕೊಂಡಿದ್ದಾರೆ. ಅಂದು ಅವರು ಭಾರತ-ನೇಪಾಳ ಸಂಬಂಧಗಳಿಗೆ 'HIT' ಸೂತ್ರವನ್ನು ನೀಡಿದ್ದರು. ನಮ್ಮ ಪಾಲುದಾರಿಕೆ ನಿಜವಾಗಿಯೂ ಹಿಟ್ ಆಗಿದೆ ಎಂದು ಇಂದು ಹೇಳಲು ನನಗೆ ಸಂತೋಷವಾಗಿದೆ ಎಂದ ಮೋದಿ

5 / 7
ಪ್ರಧಾನಿ ಮೋದಿ ಮತ್ತು ಪುಷ್ಪ ಕಮಲ್ ದಹಲ್ 'ಪ್ರಚಂಡ' ಅವರು ಗುರುವಾರ ಬತ್ನಾಹಾದಿಂದ ನೇಪಾಳ ಕಸ್ಟಮ್ ಯಾರ್ಡ್‌ಗೆ ಭಾರತೀಯ ರೈಲ್ವೆ ಕಾರ್ಗೋ ರೈಲಿಗೆ ಚಾಲನೆ ನೀಡಿದ್ದಾರೆ.

ಪ್ರಧಾನಿ ಮೋದಿ ಮತ್ತು ಪುಷ್ಪ ಕಮಲ್ ದಹಲ್ 'ಪ್ರಚಂಡ' ಅವರು ಗುರುವಾರ ಬತ್ನಾಹಾದಿಂದ ನೇಪಾಳ ಕಸ್ಟಮ್ ಯಾರ್ಡ್‌ಗೆ ಭಾರತೀಯ ರೈಲ್ವೆ ಕಾರ್ಗೋ ರೈಲಿಗೆ ಚಾಲನೆ ನೀಡಿದ್ದಾರೆ.

6 / 7
ಇಬ್ಬರು ಪ್ರಧಾನ ಮಂತ್ರಿಗಳು ರೈಲ್ವೆಯ ಕುರ್ತಾ-ಬಿಜಲ್ಪುರ ವಿಭಾಗದ ಇ-ಯೋಜನೆಯನ್ನು ಸಹ ಅನಾವರಣಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಿಯನ್ನು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಇಬ್ಬರು ಪ್ರಧಾನ ಮಂತ್ರಿಗಳು ರೈಲ್ವೆಯ ಕುರ್ತಾ-ಬಿಜಲ್ಪುರ ವಿಭಾಗದ ಇ-ಯೋಜನೆಯನ್ನು ಸಹ ಅನಾವರಣಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಿಯನ್ನು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

7 / 7
Follow us
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ