AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi Bengaluru Road Show: ಬೆಂಗಳೂರಿನಲ್ಲಿ ಜನಸಾಗರದ ನಡುವೆ ಪ್ರಧಾನಿ ಮೋದಿ ರೋಡ್ ಶೋ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಜಯಘೋಷಗಳು ಮೊಳಗಿದವು. ಮೋದಿ ರೋಡ್ ಶೋ ಫೋಟೋಗಳು ಇಲ್ಲಿವೆ.

Rakesh Nayak Manchi
Rakesh Nayak Manchi|

Updated on: Apr 29, 2023 | 8:42 PM

Share
PM Narendra Modi Road Show in Bengaluru Here are the photos

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಜಯಘೋಷಗಳು ಮೊಳಗಿದವು.

1 / 7
PM Narendra Modi Road Show in Bengaluru Here are the photos

ನೈಸ್ ರೋಡ್ ಜಂಕ್ಷನ್‌ನಿಂದ ಪ್ರಧಾನಿ ಮೋದಿ ರೋಡ್‌ ಶೋ ಆರಂಭಿಸಿದರು.

2 / 7
PM Narendra Modi Road Show in Bengaluru Here are the photos

ಸುಮಾರು 5.3 ಕಿ.ಮೀ. ವರೆಗೆ ತೆರೆದ ವಾಹನದಲ್ಲಿ ಮೋದಿ ರೋಡ್​ಶೋ ನಡೆಸಿದರು.

3 / 7
PM Narendra Modi Road Show in Bengaluru Here are the photos

ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಮೇಲೆ ಹೂವಿನ ಮಳೆಗರೆದರು.

4 / 7
PM Narendra Modi Road Show in Bengaluru Here are the photos

ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಜೊತೆ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಛಲವಾದಿ ನಾರಾಯಣಸ್ವಾಮಿ ಇದ್ದರು.

5 / 7
PM Narendra Modi Road Show in Bengaluru Here are the photos

ಮೋದಿ‌ ನೋಡಲು ರಸ್ತೆಯ ಇಕ್ಕೆಲಗಳಲ್ಲೂ ಕಾರ್ಯಕರ್ತರು, ಮಕ್ಕಳು, ವೃದ್ಧರು, ಯುವಕ, ಯುವತಿಯರು, ಗ್ರಹಿಣಿಯರು ಜಮಾಯಿಸಿದ್ದರು.

6 / 7
PM Narendra Modi Road Show in Bengaluru Here are the photos

ಈಸ್ಟ್ ವೆಸ್ಟ್ ಜಂಕ್ಷನ್ ಬಳಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ ಇತ್ಯಾದಿ ಪ್ರದರ್ಶನಗಳು ನಡೆದವು. ಸುಮನಹಳ್ಳಿವರೆಗೆ ನಡೆದ ರೋಡ್ ಶೋದಲ್ಲಿ ಮೋದಿ ಅವರು ಕಾರ್ಯಕರ್ತರತ್ತ, ಅಭಿಮಾನಿಗಳತ್ತ ಕೈಬೀಸಿದರು. ಇಲ್ಲಿಂದ ಕಾರು ಮೂಲಕ ರಾಜಭವನದತ್ತ ತೆರಳಿದರು.

7 / 7
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್