Modi Bengaluru Road Show: ಬೆಂಗಳೂರಿನಲ್ಲಿ ಜನಸಾಗರದ ನಡುವೆ ಪ್ರಧಾನಿ ಮೋದಿ ರೋಡ್ ಶೋ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಜಯಘೋಷಗಳು ಮೊಳಗಿದವು. ಮೋದಿ ರೋಡ್ ಶೋ ಫೋಟೋಗಳು ಇಲ್ಲಿವೆ.

|

Updated on: Apr 29, 2023 | 8:42 PM

PM Narendra Modi Road Show in Bengaluru Here are the photos

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಜಯಘೋಷಗಳು ಮೊಳಗಿದವು.

1 / 7
PM Narendra Modi Road Show in Bengaluru Here are the photos

ನೈಸ್ ರೋಡ್ ಜಂಕ್ಷನ್‌ನಿಂದ ಪ್ರಧಾನಿ ಮೋದಿ ರೋಡ್‌ ಶೋ ಆರಂಭಿಸಿದರು.

2 / 7
PM Narendra Modi Road Show in Bengaluru Here are the photos

ಸುಮಾರು 5.3 ಕಿ.ಮೀ. ವರೆಗೆ ತೆರೆದ ವಾಹನದಲ್ಲಿ ಮೋದಿ ರೋಡ್​ಶೋ ನಡೆಸಿದರು.

3 / 7
PM Narendra Modi Road Show in Bengaluru Here are the photos

ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಮೇಲೆ ಹೂವಿನ ಮಳೆಗರೆದರು.

4 / 7
PM Narendra Modi Road Show in Bengaluru Here are the photos

ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಜೊತೆ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಛಲವಾದಿ ನಾರಾಯಣಸ್ವಾಮಿ ಇದ್ದರು.

5 / 7
PM Narendra Modi Road Show in Bengaluru Here are the photos

ಮೋದಿ‌ ನೋಡಲು ರಸ್ತೆಯ ಇಕ್ಕೆಲಗಳಲ್ಲೂ ಕಾರ್ಯಕರ್ತರು, ಮಕ್ಕಳು, ವೃದ್ಧರು, ಯುವಕ, ಯುವತಿಯರು, ಗ್ರಹಿಣಿಯರು ಜಮಾಯಿಸಿದ್ದರು.

6 / 7
PM Narendra Modi Road Show in Bengaluru Here are the photos

ಈಸ್ಟ್ ವೆಸ್ಟ್ ಜಂಕ್ಷನ್ ಬಳಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ ಇತ್ಯಾದಿ ಪ್ರದರ್ಶನಗಳು ನಡೆದವು. ಸುಮನಹಳ್ಳಿವರೆಗೆ ನಡೆದ ರೋಡ್ ಶೋದಲ್ಲಿ ಮೋದಿ ಅವರು ಕಾರ್ಯಕರ್ತರತ್ತ, ಅಭಿಮಾನಿಗಳತ್ತ ಕೈಬೀಸಿದರು. ಇಲ್ಲಿಂದ ಕಾರು ಮೂಲಕ ರಾಜಭವನದತ್ತ ತೆರಳಿದರು.

7 / 7
Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ