AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ

ವಿಧಾನಸಭೆ ಚುನಾವಣೆಗೆ ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದ್ದು ಕೊನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ಪರ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ.

ಆಯೇಷಾ ಬಾನು
| Edited By: |

Updated on:May 06, 2023 | 10:55 AM

Share
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು ಮೋದಿ ಅವರ ರೋಡ್​ ಶೋಗಾಗಿ ಸಿದ್ಧವಾದ ವಿಶೇಷ ವಾಹನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು ಮೋದಿ ಅವರ ರೋಡ್​ ಶೋಗಾಗಿ ಸಿದ್ಧವಾದ ವಿಶೇಷ ವಾಹನ

1 / 6
ಮೋದಿ ಅವರ ಮೇಲೆ ಹೂ ಮಳೆ ಸುರಿಸಲು ಕೇಸರಿ, ಹಳದಿ, ಕೆಂಪು ಬಣ್ಣದ ಹೂಗಳು ಸಿದ್ಧವಾಗಿದ್ದು 200ಕ್ಕೂ ಅಧಿಕ ಮಂದಿಯಿಂದ ಹೂಗಳ ಪ್ಯಾಕಿಂಗ್ ನಡೆದಿದೆ.

ಮೋದಿ ಅವರ ಮೇಲೆ ಹೂ ಮಳೆ ಸುರಿಸಲು ಕೇಸರಿ, ಹಳದಿ, ಕೆಂಪು ಬಣ್ಣದ ಹೂಗಳು ಸಿದ್ಧವಾಗಿದ್ದು 200ಕ್ಕೂ ಅಧಿಕ ಮಂದಿಯಿಂದ ಹೂಗಳ ಪ್ಯಾಕಿಂಗ್ ನಡೆದಿದೆ.

2 / 6
ನರೇಂದ್ರ ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿ ಕಾದು ನಿಂತ ಅಭಿಮಾನಿಗಳು, ಕಾರ್ಯಕರ್ತರು.

ನರೇಂದ್ರ ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿ ಕಾದು ನಿಂತ ಅಭಿಮಾನಿಗಳು, ಕಾರ್ಯಕರ್ತರು.

3 / 6
ದೊಡ್ಡ ಗಣಪತಿ ದೇವಸ್ಥಾನ ಬಳಿ ವಿವಿಧ ಕಲಾ ತಂಡಗಳು ಆಗಮಿಸಿದ್ದು ನೃತ್ಯ ಪ್ರದರ್ಶನ ಮಾಡಿದವು. ಮೋದಿಗಾಗಿ ಮೊಳಗಿತು ಕಹಳೆ ಸದ್ದು.

ದೊಡ್ಡ ಗಣಪತಿ ದೇವಸ್ಥಾನ ಬಳಿ ವಿವಿಧ ಕಲಾ ತಂಡಗಳು ಆಗಮಿಸಿದ್ದು ನೃತ್ಯ ಪ್ರದರ್ಶನ ಮಾಡಿದವು. ಮೋದಿಗಾಗಿ ಮೊಳಗಿತು ಕಹಳೆ ಸದ್ದು.

4 / 6
ಪ್ರಧಾನಿ ಮೋದಿ ಅಭಿಮಾನಿ ಕೈ ಮೇಲೆ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ಯಾಟು

ಪ್ರಧಾನಿ ಮೋದಿ ಅಭಿಮಾನಿ ಕೈ ಮೇಲೆ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ಯಾಟು

5 / 6
ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ರಸ್ತೆಗಳ ಮೇಲೆ ಅರಳಿನಿಂದ ರಂಗೋಲಿ

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ರಸ್ತೆಗಳ ಮೇಲೆ ಅರಳಿನಿಂದ ರಂಗೋಲಿ

6 / 6

Published On - 10:27 am, Sat, 6 May 23

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ