- Kannada News Photo gallery Karnataka Assembly Elections 2023: PM Narendra Modi Road show in bengaluru preparation photos
ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ
ವಿಧಾನಸಭೆ ಚುನಾವಣೆಗೆ ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದ್ದು ಕೊನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ಪರ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ.
Updated on:May 06, 2023 | 10:55 AM

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು ಮೋದಿ ಅವರ ರೋಡ್ ಶೋಗಾಗಿ ಸಿದ್ಧವಾದ ವಿಶೇಷ ವಾಹನ

ಮೋದಿ ಅವರ ಮೇಲೆ ಹೂ ಮಳೆ ಸುರಿಸಲು ಕೇಸರಿ, ಹಳದಿ, ಕೆಂಪು ಬಣ್ಣದ ಹೂಗಳು ಸಿದ್ಧವಾಗಿದ್ದು 200ಕ್ಕೂ ಅಧಿಕ ಮಂದಿಯಿಂದ ಹೂಗಳ ಪ್ಯಾಕಿಂಗ್ ನಡೆದಿದೆ.

ನರೇಂದ್ರ ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿ ಕಾದು ನಿಂತ ಅಭಿಮಾನಿಗಳು, ಕಾರ್ಯಕರ್ತರು.

ದೊಡ್ಡ ಗಣಪತಿ ದೇವಸ್ಥಾನ ಬಳಿ ವಿವಿಧ ಕಲಾ ತಂಡಗಳು ಆಗಮಿಸಿದ್ದು ನೃತ್ಯ ಪ್ರದರ್ಶನ ಮಾಡಿದವು. ಮೋದಿಗಾಗಿ ಮೊಳಗಿತು ಕಹಳೆ ಸದ್ದು.

ಪ್ರಧಾನಿ ಮೋದಿ ಅಭಿಮಾನಿ ಕೈ ಮೇಲೆ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ಯಾಟು

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ರಸ್ತೆಗಳ ಮೇಲೆ ಅರಳಿನಿಂದ ರಂಗೋಲಿ
Published On - 10:27 am, Sat, 6 May 23
Related Photo Gallery

ಗುಜರಾತ್ ಟೈಟನ್ಸ್ ತಂಡಕ್ಕೆ ಹೊಸ ಮಾಲೀಕತ್ವ

ಹಳದಿ ಕಲ್ಲಂಗಡಿ ಬೆಳೆದು ಗಮನ ಸೆಳೆದ ಧಾರವಾಡದ ಯುವ ರೈತ

ಕೆಕೆಆರ್ಗೆ ಪ್ಲೇಯಿಂಗ್ 11; ನಾಯಕ ರಹಾನೆಗೆ ಯಾವ ಕ್ರಮಾಂಕ?

ಮನೆಯಲ್ಲಿ ಪ್ರತಿದಿನ ಜಗಳವೇ? ವಾಸ್ತು ತಜ್ಞರ ಈ ಸಲಹೆ ಅನುಸರಿಸಿ

ತಾನು ಎದುರಿಸಿದ ಅತ್ಯಂತ ಕಠಿಣ ಬೌಲರ್ ಯಾರೆಂದು ತಿಳಿಸಿದ ವಿರಾಟ್ ಕೊಹ್ಲಿ

IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ತಿಪ್ಪೇರುದ್ರಸ್ವಾಮಿ ರಥೋತ್ಸವ,ಕೊಬ್ಬರಿ ಸುಟ್ಟು ಹರಕೆ ತೀರಿಸಿದ ಭಕ್ತರು

ಐಪಿಎಲ್ನ ಎಲ್ಲಾ ಆವೃತ್ತಿಗಳನ್ನು ಆಡಿರುವ ಆಟಗಾರರ ಪಟ್ಟಿಯಲ್ಲಿ ಕನ್ನಡಿಗ

ನೇತ್ರಾವತಿ ನದಿ ಮಲಿನ: ಲೋಡ್ ಗಟ್ಟಲೆ ಕಸ ತೆಗೆದ ಸ್ವಯಂಸೇವಕರು

ಖೈದಿ ಸಂಖ್ಯೆಗೆ ಬೆಂಬಲ: ಪಾಕಿಸ್ತಾನ್ ಆಟಗಾರನಿಗೆ ಬಿತ್ತು 14 ಲಕ್ಷ ರೂ. ದಂಡ
ಗುರುದ್ವಾರ ರಕಬ್ಗಂಜ್ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ

ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ

ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್ಗಿಲ್ಲ: ಮುನಿಸ್ವಾಮಿ

ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ಗೆ ಗಂಗಾಜಲ ನೀಡಿದ ಮೋದಿ

ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!

ಪಿಎಂ ಇಂಟರ್ನ್ಶಿಪ್ ಯೋಜನೆ ಆ್ಯಪ್ಗೆ ನಿರ್ಮಲಾ ಸೀತಾರಾಮನ್ ಚಾಲನೆ

ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ

ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್

ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
