Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ

ವಿಧಾನಸಭೆ ಚುನಾವಣೆಗೆ ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದ್ದು ಕೊನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ಪರ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ.

ಆಯೇಷಾ ಬಾನು
| Updated By: Digi Tech Desk

Updated on:May 06, 2023 | 10:55 AM

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು ಮೋದಿ ಅವರ ರೋಡ್​ ಶೋಗಾಗಿ ಸಿದ್ಧವಾದ ವಿಶೇಷ ವಾಹನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು ಮೋದಿ ಅವರ ರೋಡ್​ ಶೋಗಾಗಿ ಸಿದ್ಧವಾದ ವಿಶೇಷ ವಾಹನ

1 / 6
ಮೋದಿ ಅವರ ಮೇಲೆ ಹೂ ಮಳೆ ಸುರಿಸಲು ಕೇಸರಿ, ಹಳದಿ, ಕೆಂಪು ಬಣ್ಣದ ಹೂಗಳು ಸಿದ್ಧವಾಗಿದ್ದು 200ಕ್ಕೂ ಅಧಿಕ ಮಂದಿಯಿಂದ ಹೂಗಳ ಪ್ಯಾಕಿಂಗ್ ನಡೆದಿದೆ.

ಮೋದಿ ಅವರ ಮೇಲೆ ಹೂ ಮಳೆ ಸುರಿಸಲು ಕೇಸರಿ, ಹಳದಿ, ಕೆಂಪು ಬಣ್ಣದ ಹೂಗಳು ಸಿದ್ಧವಾಗಿದ್ದು 200ಕ್ಕೂ ಅಧಿಕ ಮಂದಿಯಿಂದ ಹೂಗಳ ಪ್ಯಾಕಿಂಗ್ ನಡೆದಿದೆ.

2 / 6
ನರೇಂದ್ರ ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿ ಕಾದು ನಿಂತ ಅಭಿಮಾನಿಗಳು, ಕಾರ್ಯಕರ್ತರು.

ನರೇಂದ್ರ ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿ ಕಾದು ನಿಂತ ಅಭಿಮಾನಿಗಳು, ಕಾರ್ಯಕರ್ತರು.

3 / 6
ದೊಡ್ಡ ಗಣಪತಿ ದೇವಸ್ಥಾನ ಬಳಿ ವಿವಿಧ ಕಲಾ ತಂಡಗಳು ಆಗಮಿಸಿದ್ದು ನೃತ್ಯ ಪ್ರದರ್ಶನ ಮಾಡಿದವು. ಮೋದಿಗಾಗಿ ಮೊಳಗಿತು ಕಹಳೆ ಸದ್ದು.

ದೊಡ್ಡ ಗಣಪತಿ ದೇವಸ್ಥಾನ ಬಳಿ ವಿವಿಧ ಕಲಾ ತಂಡಗಳು ಆಗಮಿಸಿದ್ದು ನೃತ್ಯ ಪ್ರದರ್ಶನ ಮಾಡಿದವು. ಮೋದಿಗಾಗಿ ಮೊಳಗಿತು ಕಹಳೆ ಸದ್ದು.

4 / 6
ಪ್ರಧಾನಿ ಮೋದಿ ಅಭಿಮಾನಿ ಕೈ ಮೇಲೆ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ಯಾಟು

ಪ್ರಧಾನಿ ಮೋದಿ ಅಭಿಮಾನಿ ಕೈ ಮೇಲೆ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ಯಾಟು

5 / 6
ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ರಸ್ತೆಗಳ ಮೇಲೆ ಅರಳಿನಿಂದ ರಂಗೋಲಿ

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ರಸ್ತೆಗಳ ಮೇಲೆ ಅರಳಿನಿಂದ ರಂಗೋಲಿ

6 / 6

Published On - 10:27 am, Sat, 6 May 23

Follow us
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು