AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ

ವಿಧಾನಸಭೆ ಚುನಾವಣೆಗೆ ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದ್ದು ಕೊನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ಪರ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:May 06, 2023 | 10:55 AM

Share
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು ಮೋದಿ ಅವರ ರೋಡ್​ ಶೋಗಾಗಿ ಸಿದ್ಧವಾದ ವಿಶೇಷ ವಾಹನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು ಮೋದಿ ಅವರ ರೋಡ್​ ಶೋಗಾಗಿ ಸಿದ್ಧವಾದ ವಿಶೇಷ ವಾಹನ

1 / 6
ಮೋದಿ ಅವರ ಮೇಲೆ ಹೂ ಮಳೆ ಸುರಿಸಲು ಕೇಸರಿ, ಹಳದಿ, ಕೆಂಪು ಬಣ್ಣದ ಹೂಗಳು ಸಿದ್ಧವಾಗಿದ್ದು 200ಕ್ಕೂ ಅಧಿಕ ಮಂದಿಯಿಂದ ಹೂಗಳ ಪ್ಯಾಕಿಂಗ್ ನಡೆದಿದೆ.

ಮೋದಿ ಅವರ ಮೇಲೆ ಹೂ ಮಳೆ ಸುರಿಸಲು ಕೇಸರಿ, ಹಳದಿ, ಕೆಂಪು ಬಣ್ಣದ ಹೂಗಳು ಸಿದ್ಧವಾಗಿದ್ದು 200ಕ್ಕೂ ಅಧಿಕ ಮಂದಿಯಿಂದ ಹೂಗಳ ಪ್ಯಾಕಿಂಗ್ ನಡೆದಿದೆ.

2 / 6
ನರೇಂದ್ರ ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿ ಕಾದು ನಿಂತ ಅಭಿಮಾನಿಗಳು, ಕಾರ್ಯಕರ್ತರು.

ನರೇಂದ್ರ ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿ ಕಾದು ನಿಂತ ಅಭಿಮಾನಿಗಳು, ಕಾರ್ಯಕರ್ತರು.

3 / 6
ದೊಡ್ಡ ಗಣಪತಿ ದೇವಸ್ಥಾನ ಬಳಿ ವಿವಿಧ ಕಲಾ ತಂಡಗಳು ಆಗಮಿಸಿದ್ದು ನೃತ್ಯ ಪ್ರದರ್ಶನ ಮಾಡಿದವು. ಮೋದಿಗಾಗಿ ಮೊಳಗಿತು ಕಹಳೆ ಸದ್ದು.

ದೊಡ್ಡ ಗಣಪತಿ ದೇವಸ್ಥಾನ ಬಳಿ ವಿವಿಧ ಕಲಾ ತಂಡಗಳು ಆಗಮಿಸಿದ್ದು ನೃತ್ಯ ಪ್ರದರ್ಶನ ಮಾಡಿದವು. ಮೋದಿಗಾಗಿ ಮೊಳಗಿತು ಕಹಳೆ ಸದ್ದು.

4 / 6
ಪ್ರಧಾನಿ ಮೋದಿ ಅಭಿಮಾನಿ ಕೈ ಮೇಲೆ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ಯಾಟು

ಪ್ರಧಾನಿ ಮೋದಿ ಅಭಿಮಾನಿ ಕೈ ಮೇಲೆ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ಯಾಟು

5 / 6
ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ರಸ್ತೆಗಳ ಮೇಲೆ ಅರಳಿನಿಂದ ರಂಗೋಲಿ

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ರಸ್ತೆಗಳ ಮೇಲೆ ಅರಳಿನಿಂದ ರಂಗೋಲಿ

6 / 6

Published On - 10:27 am, Sat, 6 May 23

Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ