AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ತಮಿಳು ಹೊಸವರ್ಷಾಚರಣೆ ಸಂಭ್ರಮ; ಅತಿಥಿಯಾಗಿ ಭಾಗಿಯಾದ ಪ್ರಧಾನಿ ಮೋದಿ

ದೆಹಲಿಯಲ್ಲಿ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ ಹಾಗೂ ಮಾಹಿತಿ ಹಾಗೂ ಪ್ರಸಾರ ರಾಜ್ಯ ಸಚಿವ ಡಾ. ಎಲ್‌. ಮುರುಗನ್ ನಿವಾಸದಲ್ಲಿ ನಡೆದ ತಮಿಳು ಹೊಸವರ್ಷಾಚರಣೆ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ, ತಮಿಳು ಜನತೆಗೆ ಶುಭಾಶಯ ಕೋರಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Apr 13, 2023 | 9:38 PM

Share
ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ತಮಿಳು ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ತಮಿಳು ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಭಾಗಿಯಾದ ಪ್ರಧಾನಿ ಮೋದಿ

1 / 6
ಪ್ರಧಾನಿ ಮೋದಿಗೆ ಆದರದ ಸ್ವಾಗತ

ಪ್ರಧಾನಿ ಮೋದಿಗೆ ಆದರದ ಸ್ವಾಗತ

2 / 6
ಕಾರ್ಯಕ್ರಮದಲ್ಲಿ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಉಪಸ್ಥಿತರಿದ್ದರು.

3 / 6
ಪ್ರಧಾನಿ ನರೇಂದ್ರ ಮೋದಿಗೆ ಸ್ಮರಣಿಕೆ ನೀಡಿ ಸ್ವಾಗತಿಸುತ್ತಿರುವುದು

ಪ್ರಧಾನಿ ನರೇಂದ್ರ ಮೋದಿಗೆ ಸ್ಮರಣಿಕೆ ನೀಡಿ ಸ್ವಾಗತಿಸುತ್ತಿರುವುದು

4 / 6
ತಮಿಳು ಪ್ರಪಂಚದ ಅತ್ಯಂತ ಹಳೆಯ ಭಾಷೆ. ಪ್ರತಿಯೊಬ್ಬ ಭಾರತೀಯನೂ ಈ ಬಗ್ಗೆ ಹೆಮ್ಮೆಪಡುತ್ತಾನೆ. ತಮಿಳು ಸಾಹಿತ್ಯವೂ ವ್ಯಾಪಕವಾಗಿ ಗೌರವಿಸಲ್ಪಟ್ಟಿದೆ ಎಂದ ಮೋದಿ

ತಮಿಳು ಪ್ರಪಂಚದ ಅತ್ಯಂತ ಹಳೆಯ ಭಾಷೆ. ಪ್ರತಿಯೊಬ್ಬ ಭಾರತೀಯನೂ ಈ ಬಗ್ಗೆ ಹೆಮ್ಮೆಪಡುತ್ತಾನೆ. ತಮಿಳು ಸಾಹಿತ್ಯವೂ ವ್ಯಾಪಕವಾಗಿ ಗೌರವಿಸಲ್ಪಟ್ಟಿದೆ ಎಂದ ಮೋದಿ

5 / 6
ತಮಿಳು ಸಂಸ್ಕೃತಿ ಮತ್ತು ತಮಿಳು ಜನರು ಶಾಶ್ವತ ಮತ್ತು ಜಾಗತಿಕ ಸ್ವಭಾವದವರು ಎಂದು ಮೋದಿ ಹೇಳಿದ್ದಾರೆ

ತಮಿಳು ಸಂಸ್ಕೃತಿ ಮತ್ತು ತಮಿಳು ಜನರು ಶಾಶ್ವತ ಮತ್ತು ಜಾಗತಿಕ ಸ್ವಭಾವದವರು ಎಂದು ಮೋದಿ ಹೇಳಿದ್ದಾರೆ

6 / 6
Follow Us
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ