AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ತಮಿಳು ಹೊಸವರ್ಷಾಚರಣೆ ಸಂಭ್ರಮ; ಅತಿಥಿಯಾಗಿ ಭಾಗಿಯಾದ ಪ್ರಧಾನಿ ಮೋದಿ

ದೆಹಲಿಯಲ್ಲಿ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ ಹಾಗೂ ಮಾಹಿತಿ ಹಾಗೂ ಪ್ರಸಾರ ರಾಜ್ಯ ಸಚಿವ ಡಾ. ಎಲ್‌. ಮುರುಗನ್ ನಿವಾಸದಲ್ಲಿ ನಡೆದ ತಮಿಳು ಹೊಸವರ್ಷಾಚರಣೆ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ, ತಮಿಳು ಜನತೆಗೆ ಶುಭಾಶಯ ಕೋರಿದ್ದಾರೆ.

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 13, 2023 | 9:38 PM

Share
ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ತಮಿಳು ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ತಮಿಳು ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಭಾಗಿಯಾದ ಪ್ರಧಾನಿ ಮೋದಿ

1 / 6
ಪ್ರಧಾನಿ ಮೋದಿಗೆ ಆದರದ ಸ್ವಾಗತ

ಪ್ರಧಾನಿ ಮೋದಿಗೆ ಆದರದ ಸ್ವಾಗತ

2 / 6
ಕಾರ್ಯಕ್ರಮದಲ್ಲಿ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಉಪಸ್ಥಿತರಿದ್ದರು.

3 / 6
ಪ್ರಧಾನಿ ನರೇಂದ್ರ ಮೋದಿಗೆ ಸ್ಮರಣಿಕೆ ನೀಡಿ ಸ್ವಾಗತಿಸುತ್ತಿರುವುದು

ಪ್ರಧಾನಿ ನರೇಂದ್ರ ಮೋದಿಗೆ ಸ್ಮರಣಿಕೆ ನೀಡಿ ಸ್ವಾಗತಿಸುತ್ತಿರುವುದು

4 / 6
ತಮಿಳು ಪ್ರಪಂಚದ ಅತ್ಯಂತ ಹಳೆಯ ಭಾಷೆ. ಪ್ರತಿಯೊಬ್ಬ ಭಾರತೀಯನೂ ಈ ಬಗ್ಗೆ ಹೆಮ್ಮೆಪಡುತ್ತಾನೆ. ತಮಿಳು ಸಾಹಿತ್ಯವೂ ವ್ಯಾಪಕವಾಗಿ ಗೌರವಿಸಲ್ಪಟ್ಟಿದೆ ಎಂದ ಮೋದಿ

ತಮಿಳು ಪ್ರಪಂಚದ ಅತ್ಯಂತ ಹಳೆಯ ಭಾಷೆ. ಪ್ರತಿಯೊಬ್ಬ ಭಾರತೀಯನೂ ಈ ಬಗ್ಗೆ ಹೆಮ್ಮೆಪಡುತ್ತಾನೆ. ತಮಿಳು ಸಾಹಿತ್ಯವೂ ವ್ಯಾಪಕವಾಗಿ ಗೌರವಿಸಲ್ಪಟ್ಟಿದೆ ಎಂದ ಮೋದಿ

5 / 6
ತಮಿಳು ಸಂಸ್ಕೃತಿ ಮತ್ತು ತಮಿಳು ಜನರು ಶಾಶ್ವತ ಮತ್ತು ಜಾಗತಿಕ ಸ್ವಭಾವದವರು ಎಂದು ಮೋದಿ ಹೇಳಿದ್ದಾರೆ

ತಮಿಳು ಸಂಸ್ಕೃತಿ ಮತ್ತು ತಮಿಳು ಜನರು ಶಾಶ್ವತ ಮತ್ತು ಜಾಗತಿಕ ಸ್ವಭಾವದವರು ಎಂದು ಮೋದಿ ಹೇಳಿದ್ದಾರೆ

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ