AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಾತನ ಕಲಾಕೃತಿಗಳನ್ನು ಭಾರತಕ್ಕೆ ವಾಪಸ್ ತಂದ ಪ್ರಧಾನಿ ಮೋದಿ; ಇಲ್ಲಿವೆ ಫೋಟೋಗಳು

ನಿನ್ನೆ ಅವರ ಅಮೆರಿಕ ಪ್ರವಾಸ ಮುಕ್ತಾಯಗೊಂಡಿದ್ದು, ಈಗಾಗಲೇ ಅಲ್ಲಿಂದ ಹೊರಟಿದ್ದಾರೆ. ಆದರೆ ಹೀಗೆ ಭಾರತಕ್ಕೆ ಬರುವಾಗ, ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್ ತರುತ್ತಿದ್ದಾರೆ ಎಂದು ಹೇಳಲಾಗಿದೆ.

TV9 Web
| Edited By: |

Updated on:Sep 26, 2021 | 12:55 PM

Share
ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಯುಎಸ್​ ಪ್ರವಾಸ ಮುಗಿಸಿ, ಅಲ್ಲಿಂದ ಹೊರಟಿದ್ದಾರೆ. ನಿನ್ನೆ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದ್ದರು. ಸೆಪ್ಟೆಂಬರ್​ 24ರಂದು ಕ್ವಾಡ್​ ಶೃಂಗಸಭೆಯಲ್ಲಿ ಮಾತನಾಡಿದ್ದರು. ನಿನ್ನೆ (ಸೆಪ್ಟೆಂಬರ್​ 25) ಅವರ ಅಮೆರಿಕ ಪ್ರವಾಸ ಮುಕ್ತಾಯಗೊಂಡಿದ್ದು, ಈಗಾಗಲೇ ಅಲ್ಲಿಂದ ಹೊರಟಿದ್ದಾರೆ. ಆದರೆ ಹೀಗೆ ಭಾರತಕ್ಕೆ ಬರುವಾಗ, ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್​ ತರುತ್ತಿದ್ದಾರೆ ಎಂದು ಹೇಳಲಾಗಿದೆ.

PM Narendra Modi to bring 157 artefacts by US Government

1 / 5
ಇದೀಗ ಪ್ರಧಾನಿ ಮೋದಿಯವರು ಭಾರತಕ್ಕೆ ತರಲಿರುವ ಪುರಾತನ ವಸ್ತುಗಳಲ್ಲಿ 12ನೇ ಶತಮಾನದ ಕಂಚಿನ ನಟರಾಜ ವಿಗ್ರಹ, 10ನೇ ಶತಮಾನದ ರೇವಂತ ದೇವರ ಮೂರ್ತಿಗಳು ಇವೆ. ಹೀಗೆ ವಾಪಸ್​ ತರಲಾದ 45 ಕಲಾಕೃತಿಗಳು ಸಾಮಾನ್ಯ ಯುಗಕ್ಕಿಂತಲೂ ಮುಂಚಿನವು. 71 ಸಾಂಸ್ಕೃತಿಕ ಕಲಾಕೃತಿಗಳಾಗಿದ್ದು, 60 ಹಿಂದೂ ಧರ್ಮ ಬಿಂಬಕ ಕಲಾಕೃತಿಗಳಾಗಿವೆ. ಇನ್ನು 16 ಕಲಾಕೃತಿಗಳು ಬೌದ್ಧಧರ್ಮಕ್ಕೆ ಸೇರಿದ್ದಾಗಿದ್ದು, 9 ಜೈನಧರ್ಮದ್ದಾಗಿವೆ.

ಇದೀಗ ಪ್ರಧಾನಿ ಮೋದಿಯವರು ಭಾರತಕ್ಕೆ ತರಲಿರುವ ಪುರಾತನ ವಸ್ತುಗಳಲ್ಲಿ 12ನೇ ಶತಮಾನದ ಕಂಚಿನ ನಟರಾಜ ವಿಗ್ರಹ, 10ನೇ ಶತಮಾನದ ರೇವಂತ ದೇವರ ಮೂರ್ತಿಗಳು ಇವೆ. ಹೀಗೆ ವಾಪಸ್​ ತರಲಾದ 45 ಕಲಾಕೃತಿಗಳು ಸಾಮಾನ್ಯ ಯುಗಕ್ಕಿಂತಲೂ ಮುಂಚಿನವು. 71 ಸಾಂಸ್ಕೃತಿಕ ಕಲಾಕೃತಿಗಳಾಗಿದ್ದು, 60 ಹಿಂದೂ ಧರ್ಮ ಬಿಂಬಕ ಕಲಾಕೃತಿಗಳಾಗಿವೆ. ಇನ್ನು 16 ಕಲಾಕೃತಿಗಳು ಬೌದ್ಧಧರ್ಮಕ್ಕೆ ಸೇರಿದ್ದಾಗಿದ್ದು, 9 ಜೈನಧರ್ಮದ್ದಾಗಿವೆ.

2 / 5
ಕಂಚಿನಿಂದ ಮಾಡಲಾದ ಲಕ್ಷ್ಮೀ ನಾರಾಯಣ ಅಲಂಕೃತ ಮೂರ್ತಿಗಳು, ಬುದ್ಧ, ವಿಷ್ಣು, ಶಿವ-ಪಾರ್ವತಿ ಮತ್ತು 24 ಜೈನ ತೀರ್ಥಂಕರ ಮೂರ್ತಿಗಳ ವಿಗ್ರಹ ಇದೆ.  ದೇವರ ವಿಗ್ರಹಗಳ ಹೊರತಾಗಿಯೂ ಕೆಲವು ಸಾಂಸ್ಕೃತಿಕ ಪ್ರತಿಬಿಂಬಕ ಕಲಾಕೃತಿಗಳಿವೆ.

ಕಂಚಿನಿಂದ ಮಾಡಲಾದ ಲಕ್ಷ್ಮೀ ನಾರಾಯಣ ಅಲಂಕೃತ ಮೂರ್ತಿಗಳು, ಬುದ್ಧ, ವಿಷ್ಣು, ಶಿವ-ಪಾರ್ವತಿ ಮತ್ತು 24 ಜೈನ ತೀರ್ಥಂಕರ ಮೂರ್ತಿಗಳ ವಿಗ್ರಹ ಇದೆ.  ದೇವರ ವಿಗ್ರಹಗಳ ಹೊರತಾಗಿಯೂ ಕೆಲವು ಸಾಂಸ್ಕೃತಿಕ ಪ್ರತಿಬಿಂಬಕ ಕಲಾಕೃತಿಗಳಿವೆ.

3 / 5
ಮೂರು ತಲೆಯ ಬ್ರಹ್ಮ, ರಥ ಚಾಲನೆ ಮಾಡುತ್ತಿರುವ ಸೂರ್ಯ, ವಿಷ್ಣು, ದಕ್ಷಿಣಾಮೂರ್ತಿಯಾಗಿರುವ ಶಿವ, ನೃತ್ಯ ಮಾಡುತ್ತಿರುವ ಗಣೇಶನ ವಿಗ್ರಹಗಳು, ತಾರ, ಜೈನ ತೀರ್ಥಂಕರ, ಪದ್ಮಾಸನ ತೀರ್ಥಂಕರ ಮತ್ತು ಜೈನ ಚೌಬಿಸಿ ಮೂರ್ತಿಗಳೂ ಇವೆ.

ಮೂರು ತಲೆಯ ಬ್ರಹ್ಮ, ರಥ ಚಾಲನೆ ಮಾಡುತ್ತಿರುವ ಸೂರ್ಯ, ವಿಷ್ಣು, ದಕ್ಷಿಣಾಮೂರ್ತಿಯಾಗಿರುವ ಶಿವ, ನೃತ್ಯ ಮಾಡುತ್ತಿರುವ ಗಣೇಶನ ವಿಗ್ರಹಗಳು, ತಾರ, ಜೈನ ತೀರ್ಥಂಕರ, ಪದ್ಮಾಸನ ತೀರ್ಥಂಕರ ಮತ್ತು ಜೈನ ಚೌಬಿಸಿ ಮೂರ್ತಿಗಳೂ ಇವೆ.

4 / 5
ಈ ಕಲಾಕೃತಿಗಳೆಲ್ಲ ಹಿಂದೆ ಕಳವಾಗಿ, ಯುಎಸ್​ಗೆ ಸಾಗಿಸಲ್ಪಟ್ಟಿದ್ದವು. ಅದನ್ನೀಗ ಪ್ರಧಾನಿ ಮೋದಿಯವರಿಗೆ ಅಮೆರಿಕ ಹಸ್ತಾಂತರ ಮಾಡಿದೆ.  ಈ ಬಗ್ಗೆ ಪ್ರಧಾನಿ ಮೋದಿಯವರೂ ಕೂಡ ತುಂಬ ಖುಷಿ ವ್ಯಕ್ತಪಡಿಸಿದ್ದಾರೆ.  

ಈ ಕಲಾಕೃತಿಗಳೆಲ್ಲ ಹಿಂದೆ ಕಳವಾಗಿ, ಯುಎಸ್​ಗೆ ಸಾಗಿಸಲ್ಪಟ್ಟಿದ್ದವು. ಅದನ್ನೀಗ ಪ್ರಧಾನಿ ಮೋದಿಯವರಿಗೆ ಅಮೆರಿಕ ಹಸ್ತಾಂತರ ಮಾಡಿದೆ.  ಈ ಬಗ್ಗೆ ಪ್ರಧಾನಿ ಮೋದಿಯವರೂ ಕೂಡ ತುಂಬ ಖುಷಿ ವ್ಯಕ್ತಪಡಿಸಿದ್ದಾರೆ.  

5 / 5

Published On - 12:54 pm, Sun, 26 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ