AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kempegowda Airport: ಪ್ರಧಾನಿ ಮೋದಿ ಉದ್ಘಾಟಿಸಲಿರುವ ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ ಟರ್ಮಿನಲ್ 2 ಯಾವ ಅರಮನೆಗೂ ಕಡಿಮೆಯಿಲ್ಲ!

ಸುಮಾರು 5,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆಗೆ ಸಜ್ಜಾಗಿದೆ. ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಉದ್ಘಾಟಿಸಲಿದ್ದಾರೆ.

TV9 Web
| Edited By: |

Updated on:Nov 09, 2022 | 4:17 PM

Share
ಸುಮಾರು 5,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆಗೆ ಸಜ್ಜಾಗಿದೆ.

ಸುಮಾರು 5,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆಗೆ ಸಜ್ಜಾಗಿದೆ.

1 / 12
ಈ ಐಷಾರಾಮಿ ಮತ್ತು ಸುಸಜ್ಜಿತ ಏರ್​ಪೋರ್ಟ್​ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಉದ್ಘಾಟಿಸಲಿದ್ದಾರೆ.

ಈ ಐಷಾರಾಮಿ ಮತ್ತು ಸುಸಜ್ಜಿತ ಏರ್​ಪೋರ್ಟ್​ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಉದ್ಘಾಟಿಸಲಿದ್ದಾರೆ.

2 / 12
ಇಡೀ ಭಾರತದಲ್ಲೇ ಮುಂಬೈ ಮತ್ತು ದೆಹಲಿಯನ್ನು ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂಬ ಹೆಗ್ಗಳಿಕೆಗೆ ಹಲವು ವಿಶೇಷತೆಗಳಿಂದ ಗಮನ ಸೆಳೆದಿರುವ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.

ಇಡೀ ಭಾರತದಲ್ಲೇ ಮುಂಬೈ ಮತ್ತು ದೆಹಲಿಯನ್ನು ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂಬ ಹೆಗ್ಗಳಿಕೆಗೆ ಹಲವು ವಿಶೇಷತೆಗಳಿಂದ ಗಮನ ಸೆಳೆದಿರುವ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.

3 / 12
ಇದರಿಂದಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ಅಂತಾರಾಷ್ಟ್ರೀಯ ವಿಮಾನಗಳ ಸಂಖ್ಯೆಯೂ ಹೆಚ್ಚಾಗಲಿದೆ.

ಇದರಿಂದಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ಅಂತಾರಾಷ್ಟ್ರೀಯ ವಿಮಾನಗಳ ಸಂಖ್ಯೆಯೂ ಹೆಚ್ಚಾಗಲಿದೆ.

4 / 12
ಈ ಟರ್ಮಿನಲ್ 2 ಅನ್ನು ಗಾರ್ಡನ್ ಟರ್ಮಿನಲ್ ಎಂದು ಕರೆಯಲಾಗುತ್ತಿದೆ.

ಈ ಟರ್ಮಿನಲ್ 2 ಅನ್ನು ಗಾರ್ಡನ್ ಟರ್ಮಿನಲ್ ಎಂದು ಕರೆಯಲಾಗುತ್ತಿದೆ.

5 / 12
ಉದ್ಯಾನನಗರಿಯಾದ ಬೆಂಗಳೂರಿನ ಗೌರವಾರ್ಥ ಈ ಟರ್ಮಿನಲ್ ವಿನ್ಯಾಸಗೊಳಿಸಲಾಗಿದೆ.

ಉದ್ಯಾನನಗರಿಯಾದ ಬೆಂಗಳೂರಿನ ಗೌರವಾರ್ಥ ಈ ಟರ್ಮಿನಲ್ ವಿನ್ಯಾಸಗೊಳಿಸಲಾಗಿದೆ.

6 / 12
ಈ ಟರ್ಮಿನಲ್ 2 ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5ರಿಂದ 6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ.

ಈ ಟರ್ಮಿನಲ್ 2 ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5ರಿಂದ 6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ.

7 / 12
ಟರ್ಮಿನಲ್ 2ದಲ್ಲಿ ಪ್ರಯಾಣಿಕರು 10,000 ಚದರ ಮೀಟರ್‌ಗಳಷ್ಟು ಉದ್ದದ ಹಸಿರು ಗೋಡೆಗಳು, ನೇತಾಡುವ ಉದ್ಯಾನಗಳು ಮತ್ತು ಹೊರಾಂಗಣ ಉದ್ಯಾನಗಳ ಮೂಲಕ ಪ್ರಯಾಣಿಸಬಹುದು.

ಟರ್ಮಿನಲ್ 2ದಲ್ಲಿ ಪ್ರಯಾಣಿಕರು 10,000 ಚದರ ಮೀಟರ್‌ಗಳಷ್ಟು ಉದ್ದದ ಹಸಿರು ಗೋಡೆಗಳು, ನೇತಾಡುವ ಉದ್ಯಾನಗಳು ಮತ್ತು ಹೊರಾಂಗಣ ಉದ್ಯಾನಗಳ ಮೂಲಕ ಪ್ರಯಾಣಿಸಬಹುದು.

8 / 12
ಈ ಉದ್ಯಾನಗಳನ್ನು ಸ್ಥಳೀಯ ತಂತ್ರಜ್ಞಾನವನ್ನು ಬಳಸಿಕೊಂಡು ವಿನ್ಯಾಸ ಮಾಡಲಾಗಿದೆ. ಈ ವಿಮಾನ ನಿಲ್ದಾಣವು ಈಗಾಗಲೇ ನವೀಕರಿಸಬಹುದಾದ ಶಕ್ತಿಯ 100% ಬಳಕೆಯೊಂದಿಗೆ ಸುಸ್ಥಿರತೆಯ ಮಾನದಂಡವನ್ನು ಸ್ಥಾಪಿಸಿದೆ.

ಈ ಉದ್ಯಾನಗಳನ್ನು ಸ್ಥಳೀಯ ತಂತ್ರಜ್ಞಾನವನ್ನು ಬಳಸಿಕೊಂಡು ವಿನ್ಯಾಸ ಮಾಡಲಾಗಿದೆ. ಈ ವಿಮಾನ ನಿಲ್ದಾಣವು ಈಗಾಗಲೇ ನವೀಕರಿಸಬಹುದಾದ ಶಕ್ತಿಯ 100% ಬಳಕೆಯೊಂದಿಗೆ ಸುಸ್ಥಿರತೆಯ ಮಾನದಂಡವನ್ನು ಸ್ಥಾಪಿಸಿದೆ.

9 / 12
ಹೊಸ ಟರ್ಮಿನಲ್ ನಿರ್ಮಾಣ 2 ಹಂತಗಳಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಹಂತವನ್ನು ಪೂರ್ಣಗೊಳಿಸಲಾಗಿದೆ. ಇದು 255,000 ಚದರ ಮೀಟರ್‌ಗಳನ್ನು ಒಳಗೊಂಡಿದೆ. ಎರಡನೇ ಹಂತದ T2 4.41 ಲಕ್ಷ ಚದರ ಮೀಟರ್‌ಗಳಷ್ಟು ಇರಲಿದೆ.

ಹೊಸ ಟರ್ಮಿನಲ್ ನಿರ್ಮಾಣ 2 ಹಂತಗಳಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಹಂತವನ್ನು ಪೂರ್ಣಗೊಳಿಸಲಾಗಿದೆ. ಇದು 255,000 ಚದರ ಮೀಟರ್‌ಗಳನ್ನು ಒಳಗೊಂಡಿದೆ. ಎರಡನೇ ಹಂತದ T2 4.41 ಲಕ್ಷ ಚದರ ಮೀಟರ್‌ಗಳಷ್ಟು ಇರಲಿದೆ.

10 / 12
ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ದಟ್ಟಣೆ ಇಳಿಸಲು ಹೊಸ ಟರ್ಮಿನಲ್ ನಿರ್ಮಾಣ ಮಾಡಿದ್ದು, ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗಲಿದೆ.

ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ದಟ್ಟಣೆ ಇಳಿಸಲು ಹೊಸ ಟರ್ಮಿನಲ್ ನಿರ್ಮಾಣ ಮಾಡಿದ್ದು, ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗಲಿದೆ.

11 / 12
ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಇದನ್ನು ರೆಡಿ ಮಾಡಲಾಗಿದೆ.

ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಇದನ್ನು ರೆಡಿ ಮಾಡಲಾಗಿದೆ.

12 / 12

Published On - 2:58 pm, Wed, 9 November 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ