AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣ ಸಿದ್ಧ. ಬಿಎಸ್​ವೈ ಜನ್ಮದಿನದಂದೇ ಉದ್ಘಾಟನೆ, ಮೋದಿಯೇ ಮೊದಲ ಯಾತ್ರಿಕ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕನಸಿನ ಶಿವಮೊಗ್ಗ ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಉದ್ಘಾಟನೆ ಸಜ್ಜಾಗಿದೆ. ಇದೇ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದರೆ. ಫೆಬ್ರವರಿ 27 ರಂದು ಬಿಎಸ್ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದಂದೇ ಲೋಕಾಪರ್ಣೆ ಮಾಡುತ್ತಿರುವುದು ವಿಶೇಷ.

TV9 Web
| Edited By: |

Updated on:Jan 22, 2023 | 3:52 PM

Share
ಮಲೆನಾಡಿಗರ ಬಹುದಿನಗಳ ಕನಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಇದೀಗ ಜನಸೇವೆಗೆ ಸಜ್ಜಾಗಿದ್ದು, ಇದೇ ಫೆಬ್ರವರಿ 27ರಂದು ಉದ್ಘಾಟನೆಗೊಳ್ಳಲಿದೆ.

ಮಲೆನಾಡಿಗರ ಬಹುದಿನಗಳ ಕನಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಇದೀಗ ಜನಸೇವೆಗೆ ಸಜ್ಜಾಗಿದ್ದು, ಇದೇ ಫೆಬ್ರವರಿ 27ರಂದು ಉದ್ಘಾಟನೆಗೊಳ್ಳಲಿದೆ.

1 / 9
ಫೆಬ್ರವರಿ 27 ರಂದು ಬಿಎಸ್ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದಂದೇ ಲೋಕಾಪರ್ಣೆ ಮಾಡುತ್ತಿರುವುದು ವಿಶೇಷ.

ಫೆಬ್ರವರಿ 27 ರಂದು ಬಿಎಸ್ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದಂದೇ ಲೋಕಾಪರ್ಣೆ ಮಾಡುತ್ತಿರುವುದು ವಿಶೇಷ.

2 / 9
ಬಿಎಸ್​ವೈ, ಮೋದಿ

ಬಿಎಸ್​ವೈ, ಮೋದಿ

3 / 9
ಸೋಗಾನೆ ಬಳಿ  ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ.  ನಿಲ್ದಾಣದ ರನ್‌ ವೇ  3110 ಮೀಟ​ರ್‌ ಉದ್ದ, ಅದರ ಅಗಲ 45 ಮೀಟರ್‌ ಇದೆ.

ಸೋಗಾನೆ ಬಳಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ನಿಲ್ದಾಣದ ರನ್‌ ವೇ 3110 ಮೀಟ​ರ್‌ ಉದ್ದ, ಅದರ ಅಗಲ 45 ಮೀಟರ್‌ ಇದೆ.

4 / 9
220 ಕೋಟಿ ರು. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಉಡಾನ್‌ ಯೋಜನೆಯಡಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇದೀಗ ಇದಕ್ಕಾಗಿ ಬಿಎಸ್ ಯಡಿಯೂರಪ್ಪ ಅವಿರತ ಪ್ರಯತ್ನ ಮಾಡಿದ್ದರು.

220 ಕೋಟಿ ರು. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಉಡಾನ್‌ ಯೋಜನೆಯಡಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇದೀಗ ಇದಕ್ಕಾಗಿ ಬಿಎಸ್ ಯಡಿಯೂರಪ್ಪ ಅವಿರತ ಪ್ರಯತ್ನ ಮಾಡಿದ್ದರು.

5 / 9
500 ಕೋಟಿ ರೂ. ವೆಚ್ಚದ ಈ ಯೋಜನೆಯಲ್ಲಿ 3.50 ಕಿ.ಮೀ. ರನ್‌ವೇ, ಕಾಂಪೌಂಡ್‌, ಕಾಂಪೌಂಡ್‌ಗೆ ಹೊಂದಿಕೊಂಡಂತೆ ರಸ್ತೆಗಳು, ನಿಲ್ದಾಣಕ್ಕೆ ಒಂದು ಕಿ.ಮೀ. ಸಂಪರ್ಕ ರಸ್ತೆ, ವಿಮಾನಗಳು ನಿಲುಗಡೆಯಾಗುವಂತಹ ಏಪ್ರಾನ್‌ ಹೊಂದಿದೆ

500 ಕೋಟಿ ರೂ. ವೆಚ್ಚದ ಈ ಯೋಜನೆಯಲ್ಲಿ 3.50 ಕಿ.ಮೀ. ರನ್‌ವೇ, ಕಾಂಪೌಂಡ್‌, ಕಾಂಪೌಂಡ್‌ಗೆ ಹೊಂದಿಕೊಂಡಂತೆ ರಸ್ತೆಗಳು, ನಿಲ್ದಾಣಕ್ಕೆ ಒಂದು ಕಿ.ಮೀ. ಸಂಪರ್ಕ ರಸ್ತೆ, ವಿಮಾನಗಳು ನಿಲುಗಡೆಯಾಗುವಂತಹ ಏಪ್ರಾನ್‌ ಹೊಂದಿದೆ

6 / 9
ಏರ್‌ ಟ್ರಾಫಿ​ಕ್‌ ಕಂಟ್ರೋ​ಲ್‌ನ 8 ಮಹಡಿ ಪೂರ್ಣವಾಗಿವೆ. 10 ವಾಚ್‌ ಟವರ್‌ ನಿರ್ಮಿಸಲಾಗಿದೆ. ಇನ್ನು ಎರಡು ಎಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌ ಕಾಮಗಾರಿ ಮುಕ್ತಾಯಗೊಂಡಿದೆ.

ಏರ್‌ ಟ್ರಾಫಿ​ಕ್‌ ಕಂಟ್ರೋ​ಲ್‌ನ 8 ಮಹಡಿ ಪೂರ್ಣವಾಗಿವೆ. 10 ವಾಚ್‌ ಟವರ್‌ ನಿರ್ಮಿಸಲಾಗಿದೆ. ಇನ್ನು ಎರಡು ಎಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌ ಕಾಮಗಾರಿ ಮುಕ್ತಾಯಗೊಂಡಿದೆ.

7 / 9
ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡ ನಂತರ ಕಾತರದಿಂದ ಕಾಯುತ್ತಿರುವ ಮಲೆನಾಡಿನ ಜನರ ಸಂಚಾರಕ್ಕೆ ಆಧುನಿಕ ಸೌಕರ್ಯ ದೊರೆತಂತಾಗಲಿದೆ.

ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡ ನಂತರ ಕಾತರದಿಂದ ಕಾಯುತ್ತಿರುವ ಮಲೆನಾಡಿನ ಜನರ ಸಂಚಾರಕ್ಕೆ ಆಧುನಿಕ ಸೌಕರ್ಯ ದೊರೆತಂತಾಗಲಿದೆ.

8 / 9
ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ

ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ

9 / 9

Published On - 3:18 pm, Sun, 22 January 23

Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ