Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣ ಸಿದ್ಧ. ಬಿಎಸ್​ವೈ ಜನ್ಮದಿನದಂದೇ ಉದ್ಘಾಟನೆ, ಮೋದಿಯೇ ಮೊದಲ ಯಾತ್ರಿಕ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕನಸಿನ ಶಿವಮೊಗ್ಗ ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಉದ್ಘಾಟನೆ ಸಜ್ಜಾಗಿದೆ. ಇದೇ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದರೆ. ಫೆಬ್ರವರಿ 27 ರಂದು ಬಿಎಸ್ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದಂದೇ ಲೋಕಾಪರ್ಣೆ ಮಾಡುತ್ತಿರುವುದು ವಿಶೇಷ.

| Updated By: ರಮೇಶ್ ಬಿ. ಜವಳಗೇರಾ

Updated on:Jan 22, 2023 | 3:52 PM

ಮಲೆನಾಡಿಗರ ಬಹುದಿನಗಳ ಕನಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಇದೀಗ ಜನಸೇವೆಗೆ ಸಜ್ಜಾಗಿದ್ದು, ಇದೇ ಫೆಬ್ರವರಿ 27ರಂದು ಉದ್ಘಾಟನೆಗೊಳ್ಳಲಿದೆ.

ಮಲೆನಾಡಿಗರ ಬಹುದಿನಗಳ ಕನಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಇದೀಗ ಜನಸೇವೆಗೆ ಸಜ್ಜಾಗಿದ್ದು, ಇದೇ ಫೆಬ್ರವರಿ 27ರಂದು ಉದ್ಘಾಟನೆಗೊಳ್ಳಲಿದೆ.

1 / 9
ಫೆಬ್ರವರಿ 27 ರಂದು ಬಿಎಸ್ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದಂದೇ ಲೋಕಾಪರ್ಣೆ ಮಾಡುತ್ತಿರುವುದು ವಿಶೇಷ.

ಫೆಬ್ರವರಿ 27 ರಂದು ಬಿಎಸ್ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದಂದೇ ಲೋಕಾಪರ್ಣೆ ಮಾಡುತ್ತಿರುವುದು ವಿಶೇಷ.

2 / 9
ಬಿಎಸ್​ವೈ, ಮೋದಿ

ಬಿಎಸ್​ವೈ, ಮೋದಿ

3 / 9
ಸೋಗಾನೆ ಬಳಿ  ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ.  ನಿಲ್ದಾಣದ ರನ್‌ ವೇ  3110 ಮೀಟ​ರ್‌ ಉದ್ದ, ಅದರ ಅಗಲ 45 ಮೀಟರ್‌ ಇದೆ.

ಸೋಗಾನೆ ಬಳಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ನಿಲ್ದಾಣದ ರನ್‌ ವೇ 3110 ಮೀಟ​ರ್‌ ಉದ್ದ, ಅದರ ಅಗಲ 45 ಮೀಟರ್‌ ಇದೆ.

4 / 9
220 ಕೋಟಿ ರು. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಉಡಾನ್‌ ಯೋಜನೆಯಡಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇದೀಗ ಇದಕ್ಕಾಗಿ ಬಿಎಸ್ ಯಡಿಯೂರಪ್ಪ ಅವಿರತ ಪ್ರಯತ್ನ ಮಾಡಿದ್ದರು.

220 ಕೋಟಿ ರು. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಉಡಾನ್‌ ಯೋಜನೆಯಡಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇದೀಗ ಇದಕ್ಕಾಗಿ ಬಿಎಸ್ ಯಡಿಯೂರಪ್ಪ ಅವಿರತ ಪ್ರಯತ್ನ ಮಾಡಿದ್ದರು.

5 / 9
500 ಕೋಟಿ ರೂ. ವೆಚ್ಚದ ಈ ಯೋಜನೆಯಲ್ಲಿ 3.50 ಕಿ.ಮೀ. ರನ್‌ವೇ, ಕಾಂಪೌಂಡ್‌, ಕಾಂಪೌಂಡ್‌ಗೆ ಹೊಂದಿಕೊಂಡಂತೆ ರಸ್ತೆಗಳು, ನಿಲ್ದಾಣಕ್ಕೆ ಒಂದು ಕಿ.ಮೀ. ಸಂಪರ್ಕ ರಸ್ತೆ, ವಿಮಾನಗಳು ನಿಲುಗಡೆಯಾಗುವಂತಹ ಏಪ್ರಾನ್‌ ಹೊಂದಿದೆ

500 ಕೋಟಿ ರೂ. ವೆಚ್ಚದ ಈ ಯೋಜನೆಯಲ್ಲಿ 3.50 ಕಿ.ಮೀ. ರನ್‌ವೇ, ಕಾಂಪೌಂಡ್‌, ಕಾಂಪೌಂಡ್‌ಗೆ ಹೊಂದಿಕೊಂಡಂತೆ ರಸ್ತೆಗಳು, ನಿಲ್ದಾಣಕ್ಕೆ ಒಂದು ಕಿ.ಮೀ. ಸಂಪರ್ಕ ರಸ್ತೆ, ವಿಮಾನಗಳು ನಿಲುಗಡೆಯಾಗುವಂತಹ ಏಪ್ರಾನ್‌ ಹೊಂದಿದೆ

6 / 9
ಏರ್‌ ಟ್ರಾಫಿ​ಕ್‌ ಕಂಟ್ರೋ​ಲ್‌ನ 8 ಮಹಡಿ ಪೂರ್ಣವಾಗಿವೆ. 10 ವಾಚ್‌ ಟವರ್‌ ನಿರ್ಮಿಸಲಾಗಿದೆ. ಇನ್ನು ಎರಡು ಎಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌ ಕಾಮಗಾರಿ ಮುಕ್ತಾಯಗೊಂಡಿದೆ.

ಏರ್‌ ಟ್ರಾಫಿ​ಕ್‌ ಕಂಟ್ರೋ​ಲ್‌ನ 8 ಮಹಡಿ ಪೂರ್ಣವಾಗಿವೆ. 10 ವಾಚ್‌ ಟವರ್‌ ನಿರ್ಮಿಸಲಾಗಿದೆ. ಇನ್ನು ಎರಡು ಎಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌ ಕಾಮಗಾರಿ ಮುಕ್ತಾಯಗೊಂಡಿದೆ.

7 / 9
ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡ ನಂತರ ಕಾತರದಿಂದ ಕಾಯುತ್ತಿರುವ ಮಲೆನಾಡಿನ ಜನರ ಸಂಚಾರಕ್ಕೆ ಆಧುನಿಕ ಸೌಕರ್ಯ ದೊರೆತಂತಾಗಲಿದೆ.

ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡ ನಂತರ ಕಾತರದಿಂದ ಕಾಯುತ್ತಿರುವ ಮಲೆನಾಡಿನ ಜನರ ಸಂಚಾರಕ್ಕೆ ಆಧುನಿಕ ಸೌಕರ್ಯ ದೊರೆತಂತಾಗಲಿದೆ.

8 / 9
ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ

ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ

9 / 9

Published On - 3:18 pm, Sun, 22 January 23

Follow us
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್