AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ನೇತಾಜಿ ಸುಭಾಷ್​ಚಂದ್ರ ಬೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನೇತಾಜಿ ಪ್ರತಿಮೆಯು ಭಾರತದ ಅತ್ಯಂತ ಎತ್ತರದ, ವಾಸ್ತವಿಕ, ಏಕಶಿಲೆಯ, ಕೈಯಿಂದ ಮಾಡಿದ ಶಿಲ್ಪಗಳಲ್ಲಿ ಒಂದಾಗಿದೆ. ಒಟ್ಟು 280 ಮೆಟ್ರಿಕ್ ಟನ್ ತೂಕದ ಈ ಪ್ರತಿಮೆಯನ್ನು ಒಂದೇ ಬ್ಲಾಕ್ ಗ್ರಾನೈಟ್ ನಿಂದ ಕೆತ್ತಲಾಗಿದೆ.

TV9 Web
| Edited By: |

Updated on: Sep 08, 2022 | 7:44 PM

Share
ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

1 / 5
ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

2 / 5
ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

3 / 5
26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

4 / 5
ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

5 / 5
Follow Us
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ