AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ನೇತಾಜಿ ಸುಭಾಷ್​ಚಂದ್ರ ಬೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನೇತಾಜಿ ಪ್ರತಿಮೆಯು ಭಾರತದ ಅತ್ಯಂತ ಎತ್ತರದ, ವಾಸ್ತವಿಕ, ಏಕಶಿಲೆಯ, ಕೈಯಿಂದ ಮಾಡಿದ ಶಿಲ್ಪಗಳಲ್ಲಿ ಒಂದಾಗಿದೆ. ಒಟ್ಟು 280 ಮೆಟ್ರಿಕ್ ಟನ್ ತೂಕದ ಈ ಪ್ರತಿಮೆಯನ್ನು ಒಂದೇ ಬ್ಲಾಕ್ ಗ್ರಾನೈಟ್ ನಿಂದ ಕೆತ್ತಲಾಗಿದೆ.

TV9 Web
| Updated By: ನಯನಾ ರಾಜೀವ್

Updated on: Sep 08, 2022 | 7:44 PM

ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

1 / 5
ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

2 / 5
ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

3 / 5
26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

4 / 5
ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

5 / 5
Follow us
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ