AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ನೇತಾಜಿ ಸುಭಾಷ್​ಚಂದ್ರ ಬೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನೇತಾಜಿ ಪ್ರತಿಮೆಯು ಭಾರತದ ಅತ್ಯಂತ ಎತ್ತರದ, ವಾಸ್ತವಿಕ, ಏಕಶಿಲೆಯ, ಕೈಯಿಂದ ಮಾಡಿದ ಶಿಲ್ಪಗಳಲ್ಲಿ ಒಂದಾಗಿದೆ. ಒಟ್ಟು 280 ಮೆಟ್ರಿಕ್ ಟನ್ ತೂಕದ ಈ ಪ್ರತಿಮೆಯನ್ನು ಒಂದೇ ಬ್ಲಾಕ್ ಗ್ರಾನೈಟ್ ನಿಂದ ಕೆತ್ತಲಾಗಿದೆ.

TV9 Web
| Edited By: |

Updated on: Sep 08, 2022 | 7:44 PM

Share
ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

1 / 5
ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

2 / 5
ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

3 / 5
26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

4 / 5
ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

5 / 5
Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ