AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ನೇತಾಜಿ ಸುಭಾಷ್​ಚಂದ್ರ ಬೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನೇತಾಜಿ ಪ್ರತಿಮೆಯು ಭಾರತದ ಅತ್ಯಂತ ಎತ್ತರದ, ವಾಸ್ತವಿಕ, ಏಕಶಿಲೆಯ, ಕೈಯಿಂದ ಮಾಡಿದ ಶಿಲ್ಪಗಳಲ್ಲಿ ಒಂದಾಗಿದೆ. ಒಟ್ಟು 280 ಮೆಟ್ರಿಕ್ ಟನ್ ತೂಕದ ಈ ಪ್ರತಿಮೆಯನ್ನು ಒಂದೇ ಬ್ಲಾಕ್ ಗ್ರಾನೈಟ್ ನಿಂದ ಕೆತ್ತಲಾಗಿದೆ.

TV9 Web
| Edited By: |

Updated on: Sep 08, 2022 | 7:44 PM

Share
ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

1 / 5
ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

2 / 5
ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

3 / 5
26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

4 / 5
ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ