AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ನೇತಾಜಿ ಸುಭಾಷ್​ಚಂದ್ರ ಬೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನೇತಾಜಿ ಪ್ರತಿಮೆಯು ಭಾರತದ ಅತ್ಯಂತ ಎತ್ತರದ, ವಾಸ್ತವಿಕ, ಏಕಶಿಲೆಯ, ಕೈಯಿಂದ ಮಾಡಿದ ಶಿಲ್ಪಗಳಲ್ಲಿ ಒಂದಾಗಿದೆ. ಒಟ್ಟು 280 ಮೆಟ್ರಿಕ್ ಟನ್ ತೂಕದ ಈ ಪ್ರತಿಮೆಯನ್ನು ಒಂದೇ ಬ್ಲಾಕ್ ಗ್ರಾನೈಟ್ ನಿಂದ ಕೆತ್ತಲಾಗಿದೆ.

TV9 Web
| Edited By: |

Updated on: Sep 08, 2022 | 7:44 PM

Share
ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

1 / 5
ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

2 / 5
ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

3 / 5
26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

4 / 5
ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

5 / 5
Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್