AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ನೇತಾಜಿ ಸುಭಾಷ್​ಚಂದ್ರ ಬೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನೇತಾಜಿ ಪ್ರತಿಮೆಯು ಭಾರತದ ಅತ್ಯಂತ ಎತ್ತರದ, ವಾಸ್ತವಿಕ, ಏಕಶಿಲೆಯ, ಕೈಯಿಂದ ಮಾಡಿದ ಶಿಲ್ಪಗಳಲ್ಲಿ ಒಂದಾಗಿದೆ. ಒಟ್ಟು 280 ಮೆಟ್ರಿಕ್ ಟನ್ ತೂಕದ ಈ ಪ್ರತಿಮೆಯನ್ನು ಒಂದೇ ಬ್ಲಾಕ್ ಗ್ರಾನೈಟ್ ನಿಂದ ಕೆತ್ತಲಾಗಿದೆ.

TV9 Web
| Edited By: |

Updated on: Sep 08, 2022 | 7:44 PM

Share
ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

1 / 5
ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

2 / 5
ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

3 / 5
26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

4 / 5
ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

5 / 5
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!