AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

In Pics: ನೇತಾಜಿ ಸುಭಾಷ್​ಚಂದ್ರ ಬೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನೇತಾಜಿ ಪ್ರತಿಮೆಯು ಭಾರತದ ಅತ್ಯಂತ ಎತ್ತರದ, ವಾಸ್ತವಿಕ, ಏಕಶಿಲೆಯ, ಕೈಯಿಂದ ಮಾಡಿದ ಶಿಲ್ಪಗಳಲ್ಲಿ ಒಂದಾಗಿದೆ. ಒಟ್ಟು 280 ಮೆಟ್ರಿಕ್ ಟನ್ ತೂಕದ ಈ ಪ್ರತಿಮೆಯನ್ನು ಒಂದೇ ಬ್ಲಾಕ್ ಗ್ರಾನೈಟ್ ನಿಂದ ಕೆತ್ತಲಾಗಿದೆ.

TV9 Web
| Edited By: |

Updated on: Sep 08, 2022 | 7:44 PM

Share
ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನೇತಾಜಿ ಸುಭಾಷ್​ ಚಂದ್ರ ಭೋಸ್​ರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

1 / 5
ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

ಬೃಹತ್ ಗ್ರಾನೈಟ್ ಏಕಶಿಲೆಯನ್ನು 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯಾಗಿ ಕೆತ್ತಲು 26,000 ಕ್ಕೂ ಹೆಚ್ಚು ಗಂಟೆಗಳ ಸಮಯವನ್ನು ತೆಗೆದುಕೊಂಡಿತು.

2 / 5
ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

ನೇತಾಜಿ ಅವರ ಪ್ರತಿಮೆಯನ್ನು 280 ಮೆಟ್ರಿಕ್ ಟನ್ ತೂಕದ ಬೃಹತ್ ಗ್ರಾನೈಟ್ ಕಲ್ಲಿನ ಮೇಲೆ ಕೆತ್ತಲಾಗಿದೆ.

3 / 5
26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

26,000 ಗಂಟೆಗಳ ಕಲಾತ್ಮಕ ಪ್ರಯತ್ನಗಳೊಂದಿಗೆ ಪ್ರತಿಮೆಯನ್ನು ರಚಿಸಲಾಗಿದೆ

4 / 5
ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

ಕಪ್ಪು ಬಣ್ಣದ ಗ್ರಾನೈಟ್ ಕಲ್ಲಿನಿಂದ ಮಾಡಿದ ಈ 28 ಅಡಿ ಎತ್ತರದ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗಿದೆ.

5 / 5
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ