AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ್​ಗೆ ಪ್ರಧಾನಿ ಮೋದಿ ಭೇಟಿ

ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇಲ್ಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

TV9 Web
| Edited By: |

Updated on: Nov 05, 2022 | 12:53 PM

Share
ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಪಂಜಾಬ್‌ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ ಬಿಯಾಸ್ ದೇರಾಕ್ಕೆ ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಪಂಜಾಬ್‌ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ ಬಿಯಾಸ್ ದೇರಾಕ್ಕೆ ಭೇಟಿ ನೀಡಿದ್ದಾರೆ.

1 / 6
ಈ ವೇಳೆ ಅದರ ಮುಖ್ಯಸ್ಥ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಮೋದಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಈ ವೇಳೆ ಅದರ ಮುಖ್ಯಸ್ಥ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಮೋದಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

2 / 6
ಪಂಜಾಬ್ ಸಂಪುಟದ ಸಚಿವ ಬ್ರಹ್ಮ್ ಶಂಕರ್ ಜಿಂಪಾ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಜಾಂಜುವಾ ಮತ್ತು ಡಿಜಿಪಿ ಗೌರವ್ ಯಾದವ್ ಉಪಸ್ಥಿತರಿದ್ದರು.

ಪಂಜಾಬ್ ಸಂಪುಟದ ಸಚಿವ ಬ್ರಹ್ಮ್ ಶಂಕರ್ ಜಿಂಪಾ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಜಾಂಜುವಾ ಮತ್ತು ಡಿಜಿಪಿ ಗೌರವ್ ಯಾದವ್ ಉಪಸ್ಥಿತರಿದ್ದರು.

3 / 6
ಈ ಬಗ್ಗೆ ನಿನ್ನೆಯೇ ಟ್ವೀಟ್ ಮಾಡಿದ್ದ ನರೇಂದ್ರ ಮೋದಿ "ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರ ನಾಯಕತ್ವದಲ್ಲಿ ಆರ್‌ಎಸ್‌ಎಸ್‌ಬಿ ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದೆ. ನಾನು ನಾಳೆ ರಾಧಾ ಸೋಮಿ ಸತ್ಸಂಗ ಬಿಯಾಸ್​ಗೆ ಭೇಟಿ ನೀಡಲಿದ್ದೇನೆ" ಎಂದು ಹೇಳಿದ್ದರು.

ಈ ಬಗ್ಗೆ ನಿನ್ನೆಯೇ ಟ್ವೀಟ್ ಮಾಡಿದ್ದ ನರೇಂದ್ರ ಮೋದಿ "ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರ ನಾಯಕತ್ವದಲ್ಲಿ ಆರ್‌ಎಸ್‌ಎಸ್‌ಬಿ ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದೆ. ನಾನು ನಾಳೆ ರಾಧಾ ಸೋಮಿ ಸತ್ಸಂಗ ಬಿಯಾಸ್​ಗೆ ಭೇಟಿ ನೀಡಲಿದ್ದೇನೆ" ಎಂದು ಹೇಳಿದ್ದರು.

4 / 6
ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇದು ದೇಶಾದ್ಯಂತ ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದೆ.

ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇದು ದೇಶಾದ್ಯಂತ ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದೆ.

5 / 6
ಈ ವರ್ಷದ ಫೆಬ್ರವರಿಯಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ದೆಹಲಿಯಲ್ಲಿ ದೇರಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ದೆಹಲಿಯಲ್ಲಿ ದೇರಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದರು.

6 / 6
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್