AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ್​ಗೆ ಪ್ರಧಾನಿ ಮೋದಿ ಭೇಟಿ

ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇಲ್ಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

TV9 Web
| Edited By: |

Updated on: Nov 05, 2022 | 12:53 PM

Share
ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಪಂಜಾಬ್‌ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ ಬಿಯಾಸ್ ದೇರಾಕ್ಕೆ ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಪಂಜಾಬ್‌ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ ಬಿಯಾಸ್ ದೇರಾಕ್ಕೆ ಭೇಟಿ ನೀಡಿದ್ದಾರೆ.

1 / 6
ಈ ವೇಳೆ ಅದರ ಮುಖ್ಯಸ್ಥ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಮೋದಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಈ ವೇಳೆ ಅದರ ಮುಖ್ಯಸ್ಥ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಮೋದಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

2 / 6
ಪಂಜಾಬ್ ಸಂಪುಟದ ಸಚಿವ ಬ್ರಹ್ಮ್ ಶಂಕರ್ ಜಿಂಪಾ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಜಾಂಜುವಾ ಮತ್ತು ಡಿಜಿಪಿ ಗೌರವ್ ಯಾದವ್ ಉಪಸ್ಥಿತರಿದ್ದರು.

ಪಂಜಾಬ್ ಸಂಪುಟದ ಸಚಿವ ಬ್ರಹ್ಮ್ ಶಂಕರ್ ಜಿಂಪಾ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಜಾಂಜುವಾ ಮತ್ತು ಡಿಜಿಪಿ ಗೌರವ್ ಯಾದವ್ ಉಪಸ್ಥಿತರಿದ್ದರು.

3 / 6
ಈ ಬಗ್ಗೆ ನಿನ್ನೆಯೇ ಟ್ವೀಟ್ ಮಾಡಿದ್ದ ನರೇಂದ್ರ ಮೋದಿ "ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರ ನಾಯಕತ್ವದಲ್ಲಿ ಆರ್‌ಎಸ್‌ಎಸ್‌ಬಿ ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದೆ. ನಾನು ನಾಳೆ ರಾಧಾ ಸೋಮಿ ಸತ್ಸಂಗ ಬಿಯಾಸ್​ಗೆ ಭೇಟಿ ನೀಡಲಿದ್ದೇನೆ" ಎಂದು ಹೇಳಿದ್ದರು.

ಈ ಬಗ್ಗೆ ನಿನ್ನೆಯೇ ಟ್ವೀಟ್ ಮಾಡಿದ್ದ ನರೇಂದ್ರ ಮೋದಿ "ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರ ನಾಯಕತ್ವದಲ್ಲಿ ಆರ್‌ಎಸ್‌ಎಸ್‌ಬಿ ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದೆ. ನಾನು ನಾಳೆ ರಾಧಾ ಸೋಮಿ ಸತ್ಸಂಗ ಬಿಯಾಸ್​ಗೆ ಭೇಟಿ ನೀಡಲಿದ್ದೇನೆ" ಎಂದು ಹೇಳಿದ್ದರು.

4 / 6
ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇದು ದೇಶಾದ್ಯಂತ ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದೆ.

ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇದು ದೇಶಾದ್ಯಂತ ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದೆ.

5 / 6
ಈ ವರ್ಷದ ಫೆಬ್ರವರಿಯಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ದೆಹಲಿಯಲ್ಲಿ ದೇರಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ದೆಹಲಿಯಲ್ಲಿ ದೇರಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದರು.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್