AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ್​ಗೆ ಪ್ರಧಾನಿ ಮೋದಿ ಭೇಟಿ

ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇಲ್ಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

TV9 Web
| Updated By: ಸುಷ್ಮಾ ಚಕ್ರೆ

Updated on: Nov 05, 2022 | 12:53 PM

ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಪಂಜಾಬ್‌ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ ಬಿಯಾಸ್ ದೇರಾಕ್ಕೆ ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಪಂಜಾಬ್‌ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ ಬಿಯಾಸ್ ದೇರಾಕ್ಕೆ ಭೇಟಿ ನೀಡಿದ್ದಾರೆ.

1 / 6
ಈ ವೇಳೆ ಅದರ ಮುಖ್ಯಸ್ಥ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಮೋದಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಈ ವೇಳೆ ಅದರ ಮುಖ್ಯಸ್ಥ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಮೋದಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

2 / 6
ಪಂಜಾಬ್ ಸಂಪುಟದ ಸಚಿವ ಬ್ರಹ್ಮ್ ಶಂಕರ್ ಜಿಂಪಾ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಜಾಂಜುವಾ ಮತ್ತು ಡಿಜಿಪಿ ಗೌರವ್ ಯಾದವ್ ಉಪಸ್ಥಿತರಿದ್ದರು.

ಪಂಜಾಬ್ ಸಂಪುಟದ ಸಚಿವ ಬ್ರಹ್ಮ್ ಶಂಕರ್ ಜಿಂಪಾ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಜಾಂಜುವಾ ಮತ್ತು ಡಿಜಿಪಿ ಗೌರವ್ ಯಾದವ್ ಉಪಸ್ಥಿತರಿದ್ದರು.

3 / 6
ಈ ಬಗ್ಗೆ ನಿನ್ನೆಯೇ ಟ್ವೀಟ್ ಮಾಡಿದ್ದ ನರೇಂದ್ರ ಮೋದಿ "ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರ ನಾಯಕತ್ವದಲ್ಲಿ ಆರ್‌ಎಸ್‌ಎಸ್‌ಬಿ ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದೆ. ನಾನು ನಾಳೆ ರಾಧಾ ಸೋಮಿ ಸತ್ಸಂಗ ಬಿಯಾಸ್​ಗೆ ಭೇಟಿ ನೀಡಲಿದ್ದೇನೆ" ಎಂದು ಹೇಳಿದ್ದರು.

ಈ ಬಗ್ಗೆ ನಿನ್ನೆಯೇ ಟ್ವೀಟ್ ಮಾಡಿದ್ದ ನರೇಂದ್ರ ಮೋದಿ "ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರ ನಾಯಕತ್ವದಲ್ಲಿ ಆರ್‌ಎಸ್‌ಎಸ್‌ಬಿ ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದೆ. ನಾನು ನಾಳೆ ರಾಧಾ ಸೋಮಿ ಸತ್ಸಂಗ ಬಿಯಾಸ್​ಗೆ ಭೇಟಿ ನೀಡಲಿದ್ದೇನೆ" ಎಂದು ಹೇಳಿದ್ದರು.

4 / 6
ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇದು ದೇಶಾದ್ಯಂತ ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದೆ.

ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇದು ದೇಶಾದ್ಯಂತ ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದೆ.

5 / 6
ಈ ವರ್ಷದ ಫೆಬ್ರವರಿಯಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ದೆಹಲಿಯಲ್ಲಿ ದೇರಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ದೆಹಲಿಯಲ್ಲಿ ದೇರಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದರು.

6 / 6
Follow us
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್