ಪಂಜಾಬ್​ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ್​ಗೆ ಪ್ರಧಾನಿ ಮೋದಿ ಭೇಟಿ

Edited By:

Updated on: Nov 05, 2022 | 12:53 PM

ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇಲ್ಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

1 / 6
ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಪಂಜಾಬ್‌ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ ಬಿಯಾಸ್ ದೇರಾಕ್ಕೆ ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಪಂಜಾಬ್‌ನ ಅಮೃತಸರದಲ್ಲಿರುವ ರಾಧಾ ಸೋಮಿ ಸತ್ಸಂಗ ಬಿಯಾಸ್ ದೇರಾಕ್ಕೆ ಭೇಟಿ ನೀಡಿದ್ದಾರೆ.

2 / 6
ಈ ವೇಳೆ ಅದರ ಮುಖ್ಯಸ್ಥ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಮೋದಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಈ ವೇಳೆ ಅದರ ಮುಖ್ಯಸ್ಥ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಮೋದಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

3 / 6
ಪಂಜಾಬ್ ಸಂಪುಟದ ಸಚಿವ ಬ್ರಹ್ಮ್ ಶಂಕರ್ ಜಿಂಪಾ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಜಾಂಜುವಾ ಮತ್ತು ಡಿಜಿಪಿ ಗೌರವ್ ಯಾದವ್ ಉಪಸ್ಥಿತರಿದ್ದರು.

ಪಂಜಾಬ್ ಸಂಪುಟದ ಸಚಿವ ಬ್ರಹ್ಮ್ ಶಂಕರ್ ಜಿಂಪಾ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಜಾಂಜುವಾ ಮತ್ತು ಡಿಜಿಪಿ ಗೌರವ್ ಯಾದವ್ ಉಪಸ್ಥಿತರಿದ್ದರು.

4 / 6
ಈ ಬಗ್ಗೆ ನಿನ್ನೆಯೇ ಟ್ವೀಟ್ ಮಾಡಿದ್ದ ನರೇಂದ್ರ ಮೋದಿ "ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರ ನಾಯಕತ್ವದಲ್ಲಿ ಆರ್‌ಎಸ್‌ಎಸ್‌ಬಿ ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದೆ. ನಾನು ನಾಳೆ ರಾಧಾ ಸೋಮಿ ಸತ್ಸಂಗ ಬಿಯಾಸ್​ಗೆ ಭೇಟಿ ನೀಡಲಿದ್ದೇನೆ" ಎಂದು ಹೇಳಿದ್ದರು.

ಈ ಬಗ್ಗೆ ನಿನ್ನೆಯೇ ಟ್ವೀಟ್ ಮಾಡಿದ್ದ ನರೇಂದ್ರ ಮೋದಿ "ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರ ನಾಯಕತ್ವದಲ್ಲಿ ಆರ್‌ಎಸ್‌ಎಸ್‌ಬಿ ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದೆ. ನಾನು ನಾಳೆ ರಾಧಾ ಸೋಮಿ ಸತ್ಸಂಗ ಬಿಯಾಸ್​ಗೆ ಭೇಟಿ ನೀಡಲಿದ್ದೇನೆ" ಎಂದು ಹೇಳಿದ್ದರು.

5 / 6
ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇದು ದೇಶಾದ್ಯಂತ ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದೆ.

ರಾಧಾ ಸೋಮಿ ಸತ್ಸಂಗವು ಅಮೃತಸರ ನಗರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಬಿಯಾಸ್ ಪಟ್ಟಣದಲ್ಲಿದೆ. ಇದು ದೇಶಾದ್ಯಂತ ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದೆ.

6 / 6
ಈ ವರ್ಷದ ಫೆಬ್ರವರಿಯಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ದೆಹಲಿಯಲ್ಲಿ ದೇರಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದರು.

ಈ ವರ್ಷದ ಫೆಬ್ರವರಿಯಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ದೆಹಲಿಯಲ್ಲಿ ದೇರಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದರು.

Web contact

TV9 Kannada

Read More
Follow Us