AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಭದ್ರಕೋಟೆಯಲ್ಲಿ ಮೋದಿ ಮೋಡಿ, ರೋಡ್‌ಶೋನಲ್ಲಿ ಪ್ರಧಾನಿ ಮೇಲೆ ಕೇಸರಿ ಹೂ ಮಳೆ, ಫೋಟೋಗಳಲ್ಲಿ ನೋಡಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಮಾರ್ಚ್ 12) ಕರ್ನಾಟಕದ ಮೊಲದ ಎಕ್ಸ್​ಪ್ರೆಸ್​ವೇ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದರು. ಅದಕ್ಕೂ ಮೊದಲು ಜೆಡಿಎಸ್​ ಭದ್ರಕೋಟೆಯಲ್ಲಿ ನಮೋ ಭರ್ಜರಿ ರೋಡ್​ ಶೋ ನಡೆಸಿದರು. ಈ ವೇಳೆ ಮಂಡ್ಯ ಜನ ಪ್ರಧಾನಿ ಮೇಲೆ ಕೇಸರಿ ಹೂ ಮಳೆಯನ್ನೇ ಸುರಿಸಿದರು. ಮೋದಿ ಮೇಲೆ ಹೂಗಳ ಸುರಿಮಳೆಯನ್ನು ಫೋಟೋಗಳಲ್ಲಿ ನೋಡಿ.

ರಮೇಶ್ ಬಿ. ಜವಳಗೇರಾ
|

Updated on: Mar 12, 2023 | 3:29 PM

Share
ಅಭಿವೃದ್ಧಿ ಕಾರ್ಯಕ್ರಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್​ ಭದ್ರಕೋಟೆಯಲ್ಲಿ ಭರ್ಜರಿ ರೋಡ್​ ಶೋ ನಡೆಸಿದರು.

ಅಭಿವೃದ್ಧಿ ಕಾರ್ಯಕ್ರಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್​ ಭದ್ರಕೋಟೆಯಲ್ಲಿ ಭರ್ಜರಿ ರೋಡ್​ ಶೋ ನಡೆಸಿದರು.

1 / 7
ಮೋದಿ ರೋಡ್‌ ಶೋ ನಡೆಸಿದ ಹಾದಿಯುದ್ದಕ್ಕೂ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹೂವುಗಳನ್ನು ಅವರತ್ತ ಎಸೆದು ಸ್ವಾಗತಿಸಿದರು.

ಮೋದಿ ರೋಡ್‌ ಶೋ ನಡೆಸಿದ ಹಾದಿಯುದ್ದಕ್ಕೂ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹೂವುಗಳನ್ನು ಅವರತ್ತ ಎಸೆದು ಸ್ವಾಗತಿಸಿದರು.

2 / 7
ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಜನರು ಮೋದಿ ಮೇಲೆ ಹೂ ಎಸೆಯುತ್ತ ಮೋದಿ ಮೋದಿ ಎಂದು ಘೋಷಣೆ ಕೂಗಿದರು.

PM Narnedra Modi Road Show In Mandya Before mysuru bengaluru expressway

3 / 7
ಅಪಾರ ಜನಸ್ತೋಮ ಕಂಡು ಹರ್ಷಚಿತ್ತರಾದ ನರೇಂದ್ರ ಮೋದಿ,  ಜನರ ಮೇಲೆಯೇ ವಾಪಸ್​ ಹೂ ಎಸೆದರು

ಅಪಾರ ಜನಸ್ತೋಮ ಕಂಡು ಹರ್ಷಚಿತ್ತರಾದ ನರೇಂದ್ರ ಮೋದಿ, ಜನರ ಮೇಲೆಯೇ ವಾಪಸ್​ ಹೂ ಎಸೆದರು

4 / 7
ಪ್ರಧಾನಿ ನರೇಂದ್ರ ಮೋದಿ ಮೇಲೆ ಕೇಸರಿ ಹೂಗಳ ಸುರಿಮಳೆಗೆ ಅವರ ಕಾರು ಮುಳುಗಿ ಹೋಗಿತ್ತು.

ಪ್ರಧಾನಿ ನರೇಂದ್ರ ಮೋದಿ ಮೇಲೆ ಕೇಸರಿ ಹೂಗಳ ಸುರಿಮಳೆಗೆ ಅವರ ಕಾರು ಮುಳುಗಿ ಹೋಗಿತ್ತು.

5 / 7
ಮಂಡ್ಯದ ಪ್ರವಾಸಿಮಂದಿರ ಸರ್ಕಲ್​ನಿಂದ ಆರಂಭವಾದ ಮೋದಿ ರೋಡ್‌ಶೋ ನಂದಾ ಸರ್ಕಲ್‌ವರೆಗೆ ನಡೆದಿದ್ದು, ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂ ಮಳೆ ಸುರಿಸಿದರು.

ಮಂಡ್ಯದ ಪ್ರವಾಸಿಮಂದಿರ ಸರ್ಕಲ್​ನಿಂದ ಆರಂಭವಾದ ಮೋದಿ ರೋಡ್‌ಶೋ ನಂದಾ ಸರ್ಕಲ್‌ವರೆಗೆ ನಡೆದಿದ್ದು, ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂ ಮಳೆ ಸುರಿಸಿದರು.

6 / 7
ಮೋದಿ ಅವರ ರೋಡ್‌ಶೋ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತು ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ, ಚಿತ್ರಗಳನ್ನು ತೆಗೆಯುತ್ತಿರುವ ಜನ

ಮೋದಿ ಅವರ ರೋಡ್‌ಶೋ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತು ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ, ಚಿತ್ರಗಳನ್ನು ತೆಗೆಯುತ್ತಿರುವ ಜನ

7 / 7
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್