AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಭದ್ರಕೋಟೆಯಲ್ಲಿ ಮೋದಿ ಮೋಡಿ, ರೋಡ್‌ಶೋನಲ್ಲಿ ಪ್ರಧಾನಿ ಮೇಲೆ ಕೇಸರಿ ಹೂ ಮಳೆ, ಫೋಟೋಗಳಲ್ಲಿ ನೋಡಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಮಾರ್ಚ್ 12) ಕರ್ನಾಟಕದ ಮೊಲದ ಎಕ್ಸ್​ಪ್ರೆಸ್​ವೇ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದರು. ಅದಕ್ಕೂ ಮೊದಲು ಜೆಡಿಎಸ್​ ಭದ್ರಕೋಟೆಯಲ್ಲಿ ನಮೋ ಭರ್ಜರಿ ರೋಡ್​ ಶೋ ನಡೆಸಿದರು. ಈ ವೇಳೆ ಮಂಡ್ಯ ಜನ ಪ್ರಧಾನಿ ಮೇಲೆ ಕೇಸರಿ ಹೂ ಮಳೆಯನ್ನೇ ಸುರಿಸಿದರು. ಮೋದಿ ಮೇಲೆ ಹೂಗಳ ಸುರಿಮಳೆಯನ್ನು ಫೋಟೋಗಳಲ್ಲಿ ನೋಡಿ.

ರಮೇಶ್ ಬಿ. ಜವಳಗೇರಾ
|

Updated on: Mar 12, 2023 | 3:29 PM

Share
ಅಭಿವೃದ್ಧಿ ಕಾರ್ಯಕ್ರಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್​ ಭದ್ರಕೋಟೆಯಲ್ಲಿ ಭರ್ಜರಿ ರೋಡ್​ ಶೋ ನಡೆಸಿದರು.

ಅಭಿವೃದ್ಧಿ ಕಾರ್ಯಕ್ರಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್​ ಭದ್ರಕೋಟೆಯಲ್ಲಿ ಭರ್ಜರಿ ರೋಡ್​ ಶೋ ನಡೆಸಿದರು.

1 / 7
ಮೋದಿ ರೋಡ್‌ ಶೋ ನಡೆಸಿದ ಹಾದಿಯುದ್ದಕ್ಕೂ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹೂವುಗಳನ್ನು ಅವರತ್ತ ಎಸೆದು ಸ್ವಾಗತಿಸಿದರು.

ಮೋದಿ ರೋಡ್‌ ಶೋ ನಡೆಸಿದ ಹಾದಿಯುದ್ದಕ್ಕೂ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹೂವುಗಳನ್ನು ಅವರತ್ತ ಎಸೆದು ಸ್ವಾಗತಿಸಿದರು.

2 / 7
ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಜನರು ಮೋದಿ ಮೇಲೆ ಹೂ ಎಸೆಯುತ್ತ ಮೋದಿ ಮೋದಿ ಎಂದು ಘೋಷಣೆ ಕೂಗಿದರು.

PM Narnedra Modi Road Show In Mandya Before mysuru bengaluru expressway

3 / 7
ಅಪಾರ ಜನಸ್ತೋಮ ಕಂಡು ಹರ್ಷಚಿತ್ತರಾದ ನರೇಂದ್ರ ಮೋದಿ,  ಜನರ ಮೇಲೆಯೇ ವಾಪಸ್​ ಹೂ ಎಸೆದರು

ಅಪಾರ ಜನಸ್ತೋಮ ಕಂಡು ಹರ್ಷಚಿತ್ತರಾದ ನರೇಂದ್ರ ಮೋದಿ, ಜನರ ಮೇಲೆಯೇ ವಾಪಸ್​ ಹೂ ಎಸೆದರು

4 / 7
ಪ್ರಧಾನಿ ನರೇಂದ್ರ ಮೋದಿ ಮೇಲೆ ಕೇಸರಿ ಹೂಗಳ ಸುರಿಮಳೆಗೆ ಅವರ ಕಾರು ಮುಳುಗಿ ಹೋಗಿತ್ತು.

ಪ್ರಧಾನಿ ನರೇಂದ್ರ ಮೋದಿ ಮೇಲೆ ಕೇಸರಿ ಹೂಗಳ ಸುರಿಮಳೆಗೆ ಅವರ ಕಾರು ಮುಳುಗಿ ಹೋಗಿತ್ತು.

5 / 7
ಮಂಡ್ಯದ ಪ್ರವಾಸಿಮಂದಿರ ಸರ್ಕಲ್​ನಿಂದ ಆರಂಭವಾದ ಮೋದಿ ರೋಡ್‌ಶೋ ನಂದಾ ಸರ್ಕಲ್‌ವರೆಗೆ ನಡೆದಿದ್ದು, ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂ ಮಳೆ ಸುರಿಸಿದರು.

ಮಂಡ್ಯದ ಪ್ರವಾಸಿಮಂದಿರ ಸರ್ಕಲ್​ನಿಂದ ಆರಂಭವಾದ ಮೋದಿ ರೋಡ್‌ಶೋ ನಂದಾ ಸರ್ಕಲ್‌ವರೆಗೆ ನಡೆದಿದ್ದು, ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂ ಮಳೆ ಸುರಿಸಿದರು.

6 / 7
ಮೋದಿ ಅವರ ರೋಡ್‌ಶೋ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತು ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ, ಚಿತ್ರಗಳನ್ನು ತೆಗೆಯುತ್ತಿರುವ ಜನ

ಮೋದಿ ಅವರ ರೋಡ್‌ಶೋ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತು ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ, ಚಿತ್ರಗಳನ್ನು ತೆಗೆಯುತ್ತಿರುವ ಜನ

7 / 7
Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್