AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಭದ್ರಕೋಟೆಯಲ್ಲಿ ಮೋದಿ ಮೋಡಿ, ರೋಡ್‌ಶೋನಲ್ಲಿ ಪ್ರಧಾನಿ ಮೇಲೆ ಕೇಸರಿ ಹೂ ಮಳೆ, ಫೋಟೋಗಳಲ್ಲಿ ನೋಡಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಮಾರ್ಚ್ 12) ಕರ್ನಾಟಕದ ಮೊಲದ ಎಕ್ಸ್​ಪ್ರೆಸ್​ವೇ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದರು. ಅದಕ್ಕೂ ಮೊದಲು ಜೆಡಿಎಸ್​ ಭದ್ರಕೋಟೆಯಲ್ಲಿ ನಮೋ ಭರ್ಜರಿ ರೋಡ್​ ಶೋ ನಡೆಸಿದರು. ಈ ವೇಳೆ ಮಂಡ್ಯ ಜನ ಪ್ರಧಾನಿ ಮೇಲೆ ಕೇಸರಿ ಹೂ ಮಳೆಯನ್ನೇ ಸುರಿಸಿದರು. ಮೋದಿ ಮೇಲೆ ಹೂಗಳ ಸುರಿಮಳೆಯನ್ನು ಫೋಟೋಗಳಲ್ಲಿ ನೋಡಿ.

ರಮೇಶ್ ಬಿ. ಜವಳಗೇರಾ
|

Updated on: Mar 12, 2023 | 3:29 PM

Share
ಅಭಿವೃದ್ಧಿ ಕಾರ್ಯಕ್ರಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್​ ಭದ್ರಕೋಟೆಯಲ್ಲಿ ಭರ್ಜರಿ ರೋಡ್​ ಶೋ ನಡೆಸಿದರು.

ಅಭಿವೃದ್ಧಿ ಕಾರ್ಯಕ್ರಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್​ ಭದ್ರಕೋಟೆಯಲ್ಲಿ ಭರ್ಜರಿ ರೋಡ್​ ಶೋ ನಡೆಸಿದರು.

1 / 7
ಮೋದಿ ರೋಡ್‌ ಶೋ ನಡೆಸಿದ ಹಾದಿಯುದ್ದಕ್ಕೂ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹೂವುಗಳನ್ನು ಅವರತ್ತ ಎಸೆದು ಸ್ವಾಗತಿಸಿದರು.

ಮೋದಿ ರೋಡ್‌ ಶೋ ನಡೆಸಿದ ಹಾದಿಯುದ್ದಕ್ಕೂ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹೂವುಗಳನ್ನು ಅವರತ್ತ ಎಸೆದು ಸ್ವಾಗತಿಸಿದರು.

2 / 7
ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಜನರು ಮೋದಿ ಮೇಲೆ ಹೂ ಎಸೆಯುತ್ತ ಮೋದಿ ಮೋದಿ ಎಂದು ಘೋಷಣೆ ಕೂಗಿದರು.

PM Narnedra Modi Road Show In Mandya Before mysuru bengaluru expressway

3 / 7
ಅಪಾರ ಜನಸ್ತೋಮ ಕಂಡು ಹರ್ಷಚಿತ್ತರಾದ ನರೇಂದ್ರ ಮೋದಿ,  ಜನರ ಮೇಲೆಯೇ ವಾಪಸ್​ ಹೂ ಎಸೆದರು

ಅಪಾರ ಜನಸ್ತೋಮ ಕಂಡು ಹರ್ಷಚಿತ್ತರಾದ ನರೇಂದ್ರ ಮೋದಿ, ಜನರ ಮೇಲೆಯೇ ವಾಪಸ್​ ಹೂ ಎಸೆದರು

4 / 7
ಪ್ರಧಾನಿ ನರೇಂದ್ರ ಮೋದಿ ಮೇಲೆ ಕೇಸರಿ ಹೂಗಳ ಸುರಿಮಳೆಗೆ ಅವರ ಕಾರು ಮುಳುಗಿ ಹೋಗಿತ್ತು.

ಪ್ರಧಾನಿ ನರೇಂದ್ರ ಮೋದಿ ಮೇಲೆ ಕೇಸರಿ ಹೂಗಳ ಸುರಿಮಳೆಗೆ ಅವರ ಕಾರು ಮುಳುಗಿ ಹೋಗಿತ್ತು.

5 / 7
ಮಂಡ್ಯದ ಪ್ರವಾಸಿಮಂದಿರ ಸರ್ಕಲ್​ನಿಂದ ಆರಂಭವಾದ ಮೋದಿ ರೋಡ್‌ಶೋ ನಂದಾ ಸರ್ಕಲ್‌ವರೆಗೆ ನಡೆದಿದ್ದು, ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂ ಮಳೆ ಸುರಿಸಿದರು.

ಮಂಡ್ಯದ ಪ್ರವಾಸಿಮಂದಿರ ಸರ್ಕಲ್​ನಿಂದ ಆರಂಭವಾದ ಮೋದಿ ರೋಡ್‌ಶೋ ನಂದಾ ಸರ್ಕಲ್‌ವರೆಗೆ ನಡೆದಿದ್ದು, ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂ ಮಳೆ ಸುರಿಸಿದರು.

6 / 7
ಮೋದಿ ಅವರ ರೋಡ್‌ಶೋ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತು ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ, ಚಿತ್ರಗಳನ್ನು ತೆಗೆಯುತ್ತಿರುವ ಜನ

ಮೋದಿ ಅವರ ರೋಡ್‌ಶೋ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತು ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ, ಚಿತ್ರಗಳನ್ನು ತೆಗೆಯುತ್ತಿರುವ ಜನ

7 / 7
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?