AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟೊಮೆಟೊ ಆಯ್ತು ಈಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ

ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆಯೇ ಹಲವು ಕಡೆ ಟೊಮೆಟೊ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಸಾಮಾನ್ಯವಾಗಿ ಕಳ್ಳರು ಹಣ, ಚಿನ್ನಾಭರಣ, ವಾಹನ ಹಾಗು ಬೆಲೆ ಬಾಳುವ ವಸ್ತುಗಳನ್ನು ಕದಿಯುವುದನ್ನು ನೋಡಿದ್ದೇವೆ ಆದರೆ ಟೊಮೆಟೊ ಕಳ್ಳತನ ಈಗ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಇದೀಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ ಶುರುವಾಗಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 06, 2023 | 12:56 PM

Share
ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆಯೇ ಹಲವು ಕಡೆ ಟೊಮೆಟೊ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ ಇದರ ಬೆನ್ನಲ್ಲೇ ಇದೀಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ ಶರುವಾಗಿದೆ

ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆಯೇ ಹಲವು ಕಡೆ ಟೊಮೆಟೊ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ ಇದರ ಬೆನ್ನಲ್ಲೇ ಇದೀಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ ಶರುವಾಗಿದೆ

1 / 7
ಟೆಮೆಟೊದಂತೆ ದಾಳಿಂಬೆ ಈಗ ಚಿನ್ನದ ಬೆಲೆ ಬರುತ್ತಿರುವುದರಿಂದ ಖದೀಮರು ರಾತ್ರೋ ರಾತ್ರಿ ತೋಟಕ್ಕೆ ಲಗ್ಗೆ ಇಟ್ಟು ದಾಳಿಂಬೆ ಕಿತ್ತುಕೊಂಡು ಹೋಗುತ್ತಿದ್ದಾರೆ.

ಟೆಮೆಟೊದಂತೆ ದಾಳಿಂಬೆ ಈಗ ಚಿನ್ನದ ಬೆಲೆ ಬರುತ್ತಿರುವುದರಿಂದ ಖದೀಮರು ರಾತ್ರೋ ರಾತ್ರಿ ತೋಟಕ್ಕೆ ಲಗ್ಗೆ ಇಟ್ಟು ದಾಳಿಂಬೆ ಕಿತ್ತುಕೊಂಡು ಹೋಗುತ್ತಿದ್ದಾರೆ.

2 / 7
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಕಟಾವಿಗೆ ಬಂದಿದ್ದ ದಾಳಿಂಬೆ ಇದೀಗ ಕಳ್ಳರ ಪಾಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಕಟಾವಿಗೆ ಬಂದಿದ್ದ ದಾಳಿಂಬೆ ಇದೀಗ ಕಳ್ಳರ ಪಾಲಾಗಿದೆ.

3 / 7
 ರೈತ ಜಗದೀಶ ಎನ್ನುವವರಿಗೆ ಸೇರಿದ ತೋಟದಲ್ಲಿ ಬೆಳೆದಿದ್ದ ದಾಳಿಂಬೆ ಹಣ್ಣುಗಳನ್ನು ಕದ್ದು ಪರಾರಿಯಾಗಿದ್ದಾರೆ.

ರೈತ ಜಗದೀಶ ಎನ್ನುವವರಿಗೆ ಸೇರಿದ ತೋಟದಲ್ಲಿ ಬೆಳೆದಿದ್ದ ದಾಳಿಂಬೆ ಹಣ್ಣುಗಳನ್ನು ಕದ್ದು ಪರಾರಿಯಾಗಿದ್ದಾರೆ.

4 / 7
 ಮಧ್ಯರಾತ್ರಿ ತೋಟಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಕದ್ದು ಎಸ್ಕೇಪ್ ಆಗಿದ್ದಾರೆ.

ಮಧ್ಯರಾತ್ರಿ ತೋಟಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಕದ್ದು ಎಸ್ಕೇಪ್ ಆಗಿದ್ದಾರೆ.

5 / 7
 ಕಟಾವಿಗೆ ಬಂದಿದ್ದ ಲಕ್ಷಾಂತರ ರೂಪಾಯಿ ದಾಳಿಂಬೆ ಕಳ್ಳತವಾಗಿದ್ದರಿಂದ ರೈತ ಜಗದೀಶ್ ಕಂಗಾಲಾಗಿದ್ದಾರೆ.

ಕಟಾವಿಗೆ ಬಂದಿದ್ದ ಲಕ್ಷಾಂತರ ರೂಪಾಯಿ ದಾಳಿಂಬೆ ಕಳ್ಳತವಾಗಿದ್ದರಿಂದ ರೈತ ಜಗದೀಶ್ ಕಂಗಾಲಾಗಿದ್ದಾರೆ.

6 / 7
ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದ್ದು, ನಾಲ್ಕು ಜನ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದ್ದು, ನಾಲ್ಕು ಜನ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

7 / 7
Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ