Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟೊಮೆಟೊ ಆಯ್ತು ಈಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ

ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆಯೇ ಹಲವು ಕಡೆ ಟೊಮೆಟೊ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಸಾಮಾನ್ಯವಾಗಿ ಕಳ್ಳರು ಹಣ, ಚಿನ್ನಾಭರಣ, ವಾಹನ ಹಾಗು ಬೆಲೆ ಬಾಳುವ ವಸ್ತುಗಳನ್ನು ಕದಿಯುವುದನ್ನು ನೋಡಿದ್ದೇವೆ ಆದರೆ ಟೊಮೆಟೊ ಕಳ್ಳತನ ಈಗ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಇದೀಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ ಶುರುವಾಗಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ

Updated on: Aug 06, 2023 | 12:56 PM

ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆಯೇ ಹಲವು ಕಡೆ ಟೊಮೆಟೊ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ ಇದರ ಬೆನ್ನಲ್ಲೇ ಇದೀಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ ಶರುವಾಗಿದೆ

ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆಯೇ ಹಲವು ಕಡೆ ಟೊಮೆಟೊ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ ಇದರ ಬೆನ್ನಲ್ಲೇ ಇದೀಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ ಶರುವಾಗಿದೆ

1 / 7
ಟೆಮೆಟೊದಂತೆ ದಾಳಿಂಬೆ ಈಗ ಚಿನ್ನದ ಬೆಲೆ ಬರುತ್ತಿರುವುದರಿಂದ ಖದೀಮರು ರಾತ್ರೋ ರಾತ್ರಿ ತೋಟಕ್ಕೆ ಲಗ್ಗೆ ಇಟ್ಟು ದಾಳಿಂಬೆ ಕಿತ್ತುಕೊಂಡು ಹೋಗುತ್ತಿದ್ದಾರೆ.

ಟೆಮೆಟೊದಂತೆ ದಾಳಿಂಬೆ ಈಗ ಚಿನ್ನದ ಬೆಲೆ ಬರುತ್ತಿರುವುದರಿಂದ ಖದೀಮರು ರಾತ್ರೋ ರಾತ್ರಿ ತೋಟಕ್ಕೆ ಲಗ್ಗೆ ಇಟ್ಟು ದಾಳಿಂಬೆ ಕಿತ್ತುಕೊಂಡು ಹೋಗುತ್ತಿದ್ದಾರೆ.

2 / 7
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಕಟಾವಿಗೆ ಬಂದಿದ್ದ ದಾಳಿಂಬೆ ಇದೀಗ ಕಳ್ಳರ ಪಾಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಕಟಾವಿಗೆ ಬಂದಿದ್ದ ದಾಳಿಂಬೆ ಇದೀಗ ಕಳ್ಳರ ಪಾಲಾಗಿದೆ.

3 / 7
 ರೈತ ಜಗದೀಶ ಎನ್ನುವವರಿಗೆ ಸೇರಿದ ತೋಟದಲ್ಲಿ ಬೆಳೆದಿದ್ದ ದಾಳಿಂಬೆ ಹಣ್ಣುಗಳನ್ನು ಕದ್ದು ಪರಾರಿಯಾಗಿದ್ದಾರೆ.

ರೈತ ಜಗದೀಶ ಎನ್ನುವವರಿಗೆ ಸೇರಿದ ತೋಟದಲ್ಲಿ ಬೆಳೆದಿದ್ದ ದಾಳಿಂಬೆ ಹಣ್ಣುಗಳನ್ನು ಕದ್ದು ಪರಾರಿಯಾಗಿದ್ದಾರೆ.

4 / 7
 ಮಧ್ಯರಾತ್ರಿ ತೋಟಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಕದ್ದು ಎಸ್ಕೇಪ್ ಆಗಿದ್ದಾರೆ.

ಮಧ್ಯರಾತ್ರಿ ತೋಟಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಕದ್ದು ಎಸ್ಕೇಪ್ ಆಗಿದ್ದಾರೆ.

5 / 7
 ಕಟಾವಿಗೆ ಬಂದಿದ್ದ ಲಕ್ಷಾಂತರ ರೂಪಾಯಿ ದಾಳಿಂಬೆ ಕಳ್ಳತವಾಗಿದ್ದರಿಂದ ರೈತ ಜಗದೀಶ್ ಕಂಗಾಲಾಗಿದ್ದಾರೆ.

ಕಟಾವಿಗೆ ಬಂದಿದ್ದ ಲಕ್ಷಾಂತರ ರೂಪಾಯಿ ದಾಳಿಂಬೆ ಕಳ್ಳತವಾಗಿದ್ದರಿಂದ ರೈತ ಜಗದೀಶ್ ಕಂಗಾಲಾಗಿದ್ದಾರೆ.

6 / 7
ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದ್ದು, ನಾಲ್ಕು ಜನ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದ್ದು, ನಾಲ್ಕು ಜನ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

7 / 7
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ