AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟೊಮೆಟೊ ಆಯ್ತು ಈಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ

ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆಯೇ ಹಲವು ಕಡೆ ಟೊಮೆಟೊ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಸಾಮಾನ್ಯವಾಗಿ ಕಳ್ಳರು ಹಣ, ಚಿನ್ನಾಭರಣ, ವಾಹನ ಹಾಗು ಬೆಲೆ ಬಾಳುವ ವಸ್ತುಗಳನ್ನು ಕದಿಯುವುದನ್ನು ನೋಡಿದ್ದೇವೆ ಆದರೆ ಟೊಮೆಟೊ ಕಳ್ಳತನ ಈಗ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಇದೀಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ ಶುರುವಾಗಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 06, 2023 | 12:56 PM

Share
ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆಯೇ ಹಲವು ಕಡೆ ಟೊಮೆಟೊ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ ಇದರ ಬೆನ್ನಲ್ಲೇ ಇದೀಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ ಶರುವಾಗಿದೆ

ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆಯೇ ಹಲವು ಕಡೆ ಟೊಮೆಟೊ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ ಇದರ ಬೆನ್ನಲ್ಲೇ ಇದೀಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ ಶರುವಾಗಿದೆ

1 / 7
ಟೆಮೆಟೊದಂತೆ ದಾಳಿಂಬೆ ಈಗ ಚಿನ್ನದ ಬೆಲೆ ಬರುತ್ತಿರುವುದರಿಂದ ಖದೀಮರು ರಾತ್ರೋ ರಾತ್ರಿ ತೋಟಕ್ಕೆ ಲಗ್ಗೆ ಇಟ್ಟು ದಾಳಿಂಬೆ ಕಿತ್ತುಕೊಂಡು ಹೋಗುತ್ತಿದ್ದಾರೆ.

ಟೆಮೆಟೊದಂತೆ ದಾಳಿಂಬೆ ಈಗ ಚಿನ್ನದ ಬೆಲೆ ಬರುತ್ತಿರುವುದರಿಂದ ಖದೀಮರು ರಾತ್ರೋ ರಾತ್ರಿ ತೋಟಕ್ಕೆ ಲಗ್ಗೆ ಇಟ್ಟು ದಾಳಿಂಬೆ ಕಿತ್ತುಕೊಂಡು ಹೋಗುತ್ತಿದ್ದಾರೆ.

2 / 7
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಕಟಾವಿಗೆ ಬಂದಿದ್ದ ದಾಳಿಂಬೆ ಇದೀಗ ಕಳ್ಳರ ಪಾಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಕಟಾವಿಗೆ ಬಂದಿದ್ದ ದಾಳಿಂಬೆ ಇದೀಗ ಕಳ್ಳರ ಪಾಲಾಗಿದೆ.

3 / 7
 ರೈತ ಜಗದೀಶ ಎನ್ನುವವರಿಗೆ ಸೇರಿದ ತೋಟದಲ್ಲಿ ಬೆಳೆದಿದ್ದ ದಾಳಿಂಬೆ ಹಣ್ಣುಗಳನ್ನು ಕದ್ದು ಪರಾರಿಯಾಗಿದ್ದಾರೆ.

ರೈತ ಜಗದೀಶ ಎನ್ನುವವರಿಗೆ ಸೇರಿದ ತೋಟದಲ್ಲಿ ಬೆಳೆದಿದ್ದ ದಾಳಿಂಬೆ ಹಣ್ಣುಗಳನ್ನು ಕದ್ದು ಪರಾರಿಯಾಗಿದ್ದಾರೆ.

4 / 7
 ಮಧ್ಯರಾತ್ರಿ ತೋಟಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಕದ್ದು ಎಸ್ಕೇಪ್ ಆಗಿದ್ದಾರೆ.

ಮಧ್ಯರಾತ್ರಿ ತೋಟಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಕದ್ದು ಎಸ್ಕೇಪ್ ಆಗಿದ್ದಾರೆ.

5 / 7
 ಕಟಾವಿಗೆ ಬಂದಿದ್ದ ಲಕ್ಷಾಂತರ ರೂಪಾಯಿ ದಾಳಿಂಬೆ ಕಳ್ಳತವಾಗಿದ್ದರಿಂದ ರೈತ ಜಗದೀಶ್ ಕಂಗಾಲಾಗಿದ್ದಾರೆ.

ಕಟಾವಿಗೆ ಬಂದಿದ್ದ ಲಕ್ಷಾಂತರ ರೂಪಾಯಿ ದಾಳಿಂಬೆ ಕಳ್ಳತವಾಗಿದ್ದರಿಂದ ರೈತ ಜಗದೀಶ್ ಕಂಗಾಲಾಗಿದ್ದಾರೆ.

6 / 7
ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದ್ದು, ನಾಲ್ಕು ಜನ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದ್ದು, ನಾಲ್ಕು ಜನ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

7 / 7
Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ