AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಬಾಧೆ ನಡುವೆಯೂ ಗುಣಮಟ್ಟದ ದಾಳಿಂಬೆ ಬೆಳೆದು ಲಕ್ಷಾಧಿಪತಿಯಾದ ರೈತ: 70 ಲಕ್ಷ ರೂ.ಗೆ ಮಾರಾಟ!

ಚಿಕ್ಕಬಳ್ಳಾಪುರ, ಜೂನ್ 23: ಮಳೆ ಹಾಗೂ ಮೋಡ ಕವಿದ ವಾತವರಣದಿಂದ ಈ ಬಾರಿ ಕೆಲವು ದಾಳಿಂಬೆ ತೋಟಗಳಿಗೆ ವೈರಸ್ ದಾಳಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಥ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಮರಸನಪಲ್ಲಿ ರೈತರೊಬ್ಬರು ಸಮಸ್ಯೆಗಳನ್ನೆಲ್ಲ ಮೆಟ್ಟಿನಿಂತು ಆರು ಎಕರೆ ಜಮೀನಿನಲ್ಲಿ ಗುಣಮಟ್ಟದ ದಾಳಿಂಬೆ ಬೆಳೆದು, 70 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jun 23, 2025 | 11:26 AM

Share
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರು  ಸಾವಿರಾರು ಹೆಕ್ಟರ್ ಪ್ರದೇಶದಲ್ಲಿ ದಾಳಿಂಬೆಯನ್ನು ಬೆಳೆಯುತ್ತಿದ್ದಾರೆ. ಉತ್ತಮ ಗುಣಮಟ್ಟದ ದಾಳಿಂಬೆ ಬೆಳೆದು ದೇಶ ವಿದೇಶಗಳಿಗೆ ರಪ್ತು ಮಾಡುತ್ತಾರೆ. ಆದರೆ, ಈ ವರ್ಷ ಮೋಡಕವಿದ ವಾತವರಣದಿಂದ ಕೆಲವು ಜಮೀನಿನಲ್ಲಿ ತಂಪು ಹೆಚ್ಚಾಗಿ ದಾಳಿಂಬೆ ತೋಟಗಳಿಗೆ ವೈರಸ್ ದಾಳಿಯಾಗಿ ಆ ಮೂಲಕ ರೈತರಿಗೆ ನಷ್ಟವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರು ಸಾವಿರಾರು ಹೆಕ್ಟರ್ ಪ್ರದೇಶದಲ್ಲಿ ದಾಳಿಂಬೆಯನ್ನು ಬೆಳೆಯುತ್ತಿದ್ದಾರೆ. ಉತ್ತಮ ಗುಣಮಟ್ಟದ ದಾಳಿಂಬೆ ಬೆಳೆದು ದೇಶ ವಿದೇಶಗಳಿಗೆ ರಪ್ತು ಮಾಡುತ್ತಾರೆ. ಆದರೆ, ಈ ವರ್ಷ ಮೋಡಕವಿದ ವಾತವರಣದಿಂದ ಕೆಲವು ಜಮೀನಿನಲ್ಲಿ ತಂಪು ಹೆಚ್ಚಾಗಿ ದಾಳಿಂಬೆ ತೋಟಗಳಿಗೆ ವೈರಸ್ ದಾಳಿಯಾಗಿ ಆ ಮೂಲಕ ರೈತರಿಗೆ ನಷ್ಟವಾಗಿದೆ.

1 / 5
ಇಂಥ ಪ್ರತಿಕೂಲ ಸಂದರ್ಭದಲ್ಲಿಯೂ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಮರಸನಪಲ್ಲಿ ಗ್ರಾಮದ ಬೈಯಪ್ಪ ಎಂಬ ರೈತ, ಆರು ಎಕರೆ ಜಮೀನಿನಲ್ಲಿ ಗುಣಮಟ್ಟದ ದಾಳಿಂಬೆ ಬೆಳೆದು ಸೈ ಎನಿಸಿಕೊಂಡಿದ್ದಾರೆ. ಸದ್ಯ ವರ್ತಕರು ತೋಟದ ಹಣ್ಣುಗಳನ್ನು 70 ಲಕ್ಷ ರೂಪಾಯಿಗೆ ಕೇಳಿದ್ದು, ಇನ್ನೂ ಹೆಚ್ಚಿನ ಬೆಲೆ ಬರುವ ನಿರೀಕ್ಷೆ ಇದೆ ಎಂದು ಬೈಯಪ್ಪ ತಿಳಿಸಿದ್ದಾರೆ.

ಇಂಥ ಪ್ರತಿಕೂಲ ಸಂದರ್ಭದಲ್ಲಿಯೂ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಮರಸನಪಲ್ಲಿ ಗ್ರಾಮದ ಬೈಯಪ್ಪ ಎಂಬ ರೈತ, ಆರು ಎಕರೆ ಜಮೀನಿನಲ್ಲಿ ಗುಣಮಟ್ಟದ ದಾಳಿಂಬೆ ಬೆಳೆದು ಸೈ ಎನಿಸಿಕೊಂಡಿದ್ದಾರೆ. ಸದ್ಯ ವರ್ತಕರು ತೋಟದ ಹಣ್ಣುಗಳನ್ನು 70 ಲಕ್ಷ ರೂಪಾಯಿಗೆ ಕೇಳಿದ್ದು, ಇನ್ನೂ ಹೆಚ್ಚಿನ ಬೆಲೆ ಬರುವ ನಿರೀಕ್ಷೆ ಇದೆ ಎಂದು ಬೈಯಪ್ಪ ತಿಳಿಸಿದ್ದಾರೆ.

2 / 5
ಇತ್ತಿಚಿಗೆ ಜಿಲ್ಲೆಯಲ್ಲಿ ದ್ರಾಕ್ಷಿ ಬದಲು ದಾಳಿಂಬೆ ಬೆಳೆಯುವವರ ಸಂಖ್ಯೆ ಹೆಚ್ಚಾಗಿದೆ. ಮತ್ತೊಂದೆಡೆ ದಾಳಿಂಬೆ ಬೆಳೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕು . ದಾಳಿಂಬೆಗೆ ರೋಗಬಾಧೆ ಹೆಚ್ಚು. ಹೀಗಾಗಿ ದಾಳಿಂಬೆ ಬೆಳೆ ರೈತರಿಗೆ ಹೆಚ್ಚು ಸವಾಲಿನದ್ದಾಗಿದೆ.

ಇತ್ತಿಚಿಗೆ ಜಿಲ್ಲೆಯಲ್ಲಿ ದ್ರಾಕ್ಷಿ ಬದಲು ದಾಳಿಂಬೆ ಬೆಳೆಯುವವರ ಸಂಖ್ಯೆ ಹೆಚ್ಚಾಗಿದೆ. ಮತ್ತೊಂದೆಡೆ ದಾಳಿಂಬೆ ಬೆಳೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕು . ದಾಳಿಂಬೆಗೆ ರೋಗಬಾಧೆ ಹೆಚ್ಚು. ಹೀಗಾಗಿ ದಾಳಿಂಬೆ ಬೆಳೆ ರೈತರಿಗೆ ಹೆಚ್ಚು ಸವಾಲಿನದ್ದಾಗಿದೆ.

3 / 5
ಆದರೂ ಮರಸನಪಲ್ಲಿ ಗ್ರಾಮದ ಬೈಯಪ್ಪ ಎಂಬವರು,  ತೋಟಗಾರಿಕೆ ತಜ್ಞರ ಸಲಹೆ ಮೇರೆಗೆ ರೋಗ ನಿರ್ವಹಣೆ ಮಾಡಿ, ಗುಣಮಟ್ಟದ ದಾಳಿಂಬೆ ಬೆಳೆದಿದ್ದಾರೆ. ಇದರಿಂದ ಬಾಂಗ್ಲಾದೇಶ, ದುಬೈ, ಮಹಾರಾಷ್ಟ್ರದ ವ್ಯಾಪಾರಿಗಳು ತೋಟಕ್ಕೆ ಭೇಟಿ ನೀಡಿ ಹಣ್ಣು ಖರೀದಿಗೆ ಮುಂದಾಗಿದ್ದಾರೆ.

ಆದರೂ ಮರಸನಪಲ್ಲಿ ಗ್ರಾಮದ ಬೈಯಪ್ಪ ಎಂಬವರು, ತೋಟಗಾರಿಕೆ ತಜ್ಞರ ಸಲಹೆ ಮೇರೆಗೆ ರೋಗ ನಿರ್ವಹಣೆ ಮಾಡಿ, ಗುಣಮಟ್ಟದ ದಾಳಿಂಬೆ ಬೆಳೆದಿದ್ದಾರೆ. ಇದರಿಂದ ಬಾಂಗ್ಲಾದೇಶ, ದುಬೈ, ಮಹಾರಾಷ್ಟ್ರದ ವ್ಯಾಪಾರಿಗಳು ತೋಟಕ್ಕೆ ಭೇಟಿ ನೀಡಿ ಹಣ್ಣು ಖರೀದಿಗೆ ಮುಂದಾಗಿದ್ದಾರೆ.

4 / 5
ನುರಿತ ತಜ್ಞರ ಮಾರ್ಗದರ್ಶನಲ್ಲಿ ಮರಸನಪಲ್ಲಿ ಗ್ರಾಮದ ಬೈಯಪ್ಪ ಗುಣಮಟ್ಟದ ದಾಳಿಂಬೆ ಬೆಳೆದಿದ್ದಾರೆ. ಇದರ ಪರಿಣಾಮ ಅವರು ಬೆಳೆದ ಬೆಳೆಗೆ ಉತ್ತಮ ಬೇಡಿಕೆ ಬಂದಿದೆ. ಸದ್ಯ, 70 ಲಕ್ಷ ರೂಪಾಯಿ ಆದಾಯ ಗಳಿಸುವ ಭರವಸೆ ಇದ್ದು, ಸಂತಸವಾಗಿದೆ ಎಂದು ಬೈಯಪ್ಪ ತಿಳಿಸಿದ್ದಾರೆ.

ನುರಿತ ತಜ್ಞರ ಮಾರ್ಗದರ್ಶನಲ್ಲಿ ಮರಸನಪಲ್ಲಿ ಗ್ರಾಮದ ಬೈಯಪ್ಪ ಗುಣಮಟ್ಟದ ದಾಳಿಂಬೆ ಬೆಳೆದಿದ್ದಾರೆ. ಇದರ ಪರಿಣಾಮ ಅವರು ಬೆಳೆದ ಬೆಳೆಗೆ ಉತ್ತಮ ಬೇಡಿಕೆ ಬಂದಿದೆ. ಸದ್ಯ, 70 ಲಕ್ಷ ರೂಪಾಯಿ ಆದಾಯ ಗಳಿಸುವ ಭರವಸೆ ಇದ್ದು, ಸಂತಸವಾಗಿದೆ ಎಂದು ಬೈಯಪ್ಪ ತಿಳಿಸಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ