Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Gandhi: ಮದುವೆ ಬಳಿಕ ಪತಿಯ ಜೊತೆ ಕವಿಶೈಲಕ್ಕೆ ಭೇಟಿ ನೀಡಿದ ಪೂಜಾ ಗಾಂಧಿ

‘ಕವಿಶೈಲ’ ಎಂದು ಕ್ಯಾಪ್ಶನ್ ನೀಡಿ ಪತಿಯ ಜೊತೆ ಇರುವ ಫೋಟೋಗಳನ್ನು ಪೂಜಾ ಗಾಂಧಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಅಭಿಮಾನಿಗಳ ಕಡೆಯಿಂದ ಶುಭಾಶಯ ಹರಿದು ಬಂದಿದೆ. ‘ಬಾಳು ಸುಖವಾಗಿರಲಿ’ ಎಂದು ಎಲ್ಲರೂ ಹಾರೈಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 06, 2023 | 12:22 PM

‘ಮುಂಗಾರು ಮಳೆ’ ಹುಡುಗಿ ಪೂಜಾ ಗಾಂಧಿ ಅವರು ನವೆಂಬರ್ 29ರಂದು ಸಿಂಪಲ್ ಆಗಿ ಮದುವೆ ಆಗಿದ್ದಾರೆ. ಯಲಹಂಕದಲ್ಲಿ ಮಂತ್ರ ಮಾಂಗಲ್ಯ ಪದ್ಧತಿ ಪ್ರಕಾರ ಅವರು ಮದುವೆ ಆಗಿದ್ದರು. ಈಗ ಅವರು ಕುಪ್ಪಳ್ಳಿಗೆ ಭೇಟಿ ನೀಡಿದ್ದಾರೆ.

‘ಮುಂಗಾರು ಮಳೆ’ ಹುಡುಗಿ ಪೂಜಾ ಗಾಂಧಿ ಅವರು ನವೆಂಬರ್ 29ರಂದು ಸಿಂಪಲ್ ಆಗಿ ಮದುವೆ ಆಗಿದ್ದಾರೆ. ಯಲಹಂಕದಲ್ಲಿ ಮಂತ್ರ ಮಾಂಗಲ್ಯ ಪದ್ಧತಿ ಪ್ರಕಾರ ಅವರು ಮದುವೆ ಆಗಿದ್ದರು. ಈಗ ಅವರು ಕುಪ್ಪಳ್ಳಿಗೆ ಭೇಟಿ ನೀಡಿದ್ದಾರೆ.

1 / 5
ಲಾಜಿಸ್ಟಿಕ್ ಕಂಪನಿ ಹೊಂದಿರುವ ಬೆಂಗಳೂರು ಮೂಲದ ಉದ್ಯಮಿ ವಿಜಯ್ ಅವರನ್ನು ಪೂಜಾ ಗಾಂಧಿ ವರಿಸಿದ್ದಾರೆ. ಮದುವೆ ಬಳಿಕ ಕುವೆಂಪು ಹುಟ್ಟಿ ಬೆಳೆದ ಜಾಗಕ್ಕೆ ಅವರು ಭೇಟಿ ನೀಡಿದ್ದಾರೆ ಅನ್ನೋದು ವಿಶೇಷ.

ಲಾಜಿಸ್ಟಿಕ್ ಕಂಪನಿ ಹೊಂದಿರುವ ಬೆಂಗಳೂರು ಮೂಲದ ಉದ್ಯಮಿ ವಿಜಯ್ ಅವರನ್ನು ಪೂಜಾ ಗಾಂಧಿ ವರಿಸಿದ್ದಾರೆ. ಮದುವೆ ಬಳಿಕ ಕುವೆಂಪು ಹುಟ್ಟಿ ಬೆಳೆದ ಜಾಗಕ್ಕೆ ಅವರು ಭೇಟಿ ನೀಡಿದ್ದಾರೆ ಅನ್ನೋದು ವಿಶೇಷ.

2 / 5
‘ಕವಿಶೈಲ’ ಎಂದು ಪತಿಯ ಜೊತೆ ಇರುವ ಫೋಟೋಗಳನ್ನು ಪೂಜಾ ಗಾಂಧಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಅಭಿಮಾನಿಗಳ ಕಡೆಯಿಂದ ಶುಭಾಶಯ ಹರಿದು ಬಂದಿದೆ. ‘ಬಾಳು ಸುಖವಾಗಿರಲಿ’ ಎಂದು ಎಲ್ಲರೂ ಹಾರೈಸಿದ್ದಾರೆ.

‘ಕವಿಶೈಲ’ ಎಂದು ಪತಿಯ ಜೊತೆ ಇರುವ ಫೋಟೋಗಳನ್ನು ಪೂಜಾ ಗಾಂಧಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಅಭಿಮಾನಿಗಳ ಕಡೆಯಿಂದ ಶುಭಾಶಯ ಹರಿದು ಬಂದಿದೆ. ‘ಬಾಳು ಸುಖವಾಗಿರಲಿ’ ಎಂದು ಎಲ್ಲರೂ ಹಾರೈಸಿದ್ದಾರೆ.

3 / 5
ಪೂಜಾ ಗಾಂಧಿ ಅವರು ಹೊರ ರಾಜ್ಯದವರು. ಅವರು ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ. ಈಗ ಅವರು ನಿರಂತರವಾಗಿ ಕನ್ನಡ ಕಲಿಯುವ ಪ್ರಕ್ರಿಯೆಗೆ ಒಳಗಾಗಿದ್ದಾರೆ. ಅವರ ಪತಿ ವಿಜಯ್ ಕೂಡ ಪೂಜಾ ಗಾಂಧಿಗೆ ಕನ್ನಡ ಕಲಿಸುತ್ತಿದ್ದಾರೆ.

ಪೂಜಾ ಗಾಂಧಿ ಅವರು ಹೊರ ರಾಜ್ಯದವರು. ಅವರು ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ. ಈಗ ಅವರು ನಿರಂತರವಾಗಿ ಕನ್ನಡ ಕಲಿಯುವ ಪ್ರಕ್ರಿಯೆಗೆ ಒಳಗಾಗಿದ್ದಾರೆ. ಅವರ ಪತಿ ವಿಜಯ್ ಕೂಡ ಪೂಜಾ ಗಾಂಧಿಗೆ ಕನ್ನಡ ಕಲಿಸುತ್ತಿದ್ದಾರೆ.

4 / 5
ನವೆಂಬರ್ 1ರಂದು ಪೂಜಾ ಗಾಂಧಿ ಅವರು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ಈಗ ಅವರು ಕನ್ನಡದ ಖ್ಯಾತ ಸಾಹಿತಿ ಕುವೆಂಪು ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿ ಕನ್ನಡದ ಕಂಪನ್ನು ಎಲ್ಲ ಕಡೆ ಹರಡುವ ಪ್ರಯತ್ನ ಮಾಡಿದ್ದಾರೆ.

ನವೆಂಬರ್ 1ರಂದು ಪೂಜಾ ಗಾಂಧಿ ಅವರು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ಈಗ ಅವರು ಕನ್ನಡದ ಖ್ಯಾತ ಸಾಹಿತಿ ಕುವೆಂಪು ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿ ಕನ್ನಡದ ಕಂಪನ್ನು ಎಲ್ಲ ಕಡೆ ಹರಡುವ ಪ್ರಯತ್ನ ಮಾಡಿದ್ದಾರೆ.

5 / 5
Follow us
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ