AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Gandhi: ಮದುವೆ ಬಳಿಕ ಪತಿಯ ಜೊತೆ ಕವಿಶೈಲಕ್ಕೆ ಭೇಟಿ ನೀಡಿದ ಪೂಜಾ ಗಾಂಧಿ

‘ಕವಿಶೈಲ’ ಎಂದು ಕ್ಯಾಪ್ಶನ್ ನೀಡಿ ಪತಿಯ ಜೊತೆ ಇರುವ ಫೋಟೋಗಳನ್ನು ಪೂಜಾ ಗಾಂಧಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಅಭಿಮಾನಿಗಳ ಕಡೆಯಿಂದ ಶುಭಾಶಯ ಹರಿದು ಬಂದಿದೆ. ‘ಬಾಳು ಸುಖವಾಗಿರಲಿ’ ಎಂದು ಎಲ್ಲರೂ ಹಾರೈಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 06, 2023 | 12:22 PM

Share
‘ಮುಂಗಾರು ಮಳೆ’ ಹುಡುಗಿ ಪೂಜಾ ಗಾಂಧಿ ಅವರು ನವೆಂಬರ್ 29ರಂದು ಸಿಂಪಲ್ ಆಗಿ ಮದುವೆ ಆಗಿದ್ದಾರೆ. ಯಲಹಂಕದಲ್ಲಿ ಮಂತ್ರ ಮಾಂಗಲ್ಯ ಪದ್ಧತಿ ಪ್ರಕಾರ ಅವರು ಮದುವೆ ಆಗಿದ್ದರು. ಈಗ ಅವರು ಕುಪ್ಪಳ್ಳಿಗೆ ಭೇಟಿ ನೀಡಿದ್ದಾರೆ.

‘ಮುಂಗಾರು ಮಳೆ’ ಹುಡುಗಿ ಪೂಜಾ ಗಾಂಧಿ ಅವರು ನವೆಂಬರ್ 29ರಂದು ಸಿಂಪಲ್ ಆಗಿ ಮದುವೆ ಆಗಿದ್ದಾರೆ. ಯಲಹಂಕದಲ್ಲಿ ಮಂತ್ರ ಮಾಂಗಲ್ಯ ಪದ್ಧತಿ ಪ್ರಕಾರ ಅವರು ಮದುವೆ ಆಗಿದ್ದರು. ಈಗ ಅವರು ಕುಪ್ಪಳ್ಳಿಗೆ ಭೇಟಿ ನೀಡಿದ್ದಾರೆ.

1 / 5
ಲಾಜಿಸ್ಟಿಕ್ ಕಂಪನಿ ಹೊಂದಿರುವ ಬೆಂಗಳೂರು ಮೂಲದ ಉದ್ಯಮಿ ವಿಜಯ್ ಅವರನ್ನು ಪೂಜಾ ಗಾಂಧಿ ವರಿಸಿದ್ದಾರೆ. ಮದುವೆ ಬಳಿಕ ಕುವೆಂಪು ಹುಟ್ಟಿ ಬೆಳೆದ ಜಾಗಕ್ಕೆ ಅವರು ಭೇಟಿ ನೀಡಿದ್ದಾರೆ ಅನ್ನೋದು ವಿಶೇಷ.

ಲಾಜಿಸ್ಟಿಕ್ ಕಂಪನಿ ಹೊಂದಿರುವ ಬೆಂಗಳೂರು ಮೂಲದ ಉದ್ಯಮಿ ವಿಜಯ್ ಅವರನ್ನು ಪೂಜಾ ಗಾಂಧಿ ವರಿಸಿದ್ದಾರೆ. ಮದುವೆ ಬಳಿಕ ಕುವೆಂಪು ಹುಟ್ಟಿ ಬೆಳೆದ ಜಾಗಕ್ಕೆ ಅವರು ಭೇಟಿ ನೀಡಿದ್ದಾರೆ ಅನ್ನೋದು ವಿಶೇಷ.

2 / 5
‘ಕವಿಶೈಲ’ ಎಂದು ಪತಿಯ ಜೊತೆ ಇರುವ ಫೋಟೋಗಳನ್ನು ಪೂಜಾ ಗಾಂಧಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಅಭಿಮಾನಿಗಳ ಕಡೆಯಿಂದ ಶುಭಾಶಯ ಹರಿದು ಬಂದಿದೆ. ‘ಬಾಳು ಸುಖವಾಗಿರಲಿ’ ಎಂದು ಎಲ್ಲರೂ ಹಾರೈಸಿದ್ದಾರೆ.

‘ಕವಿಶೈಲ’ ಎಂದು ಪತಿಯ ಜೊತೆ ಇರುವ ಫೋಟೋಗಳನ್ನು ಪೂಜಾ ಗಾಂಧಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಅಭಿಮಾನಿಗಳ ಕಡೆಯಿಂದ ಶುಭಾಶಯ ಹರಿದು ಬಂದಿದೆ. ‘ಬಾಳು ಸುಖವಾಗಿರಲಿ’ ಎಂದು ಎಲ್ಲರೂ ಹಾರೈಸಿದ್ದಾರೆ.

3 / 5
ಪೂಜಾ ಗಾಂಧಿ ಅವರು ಹೊರ ರಾಜ್ಯದವರು. ಅವರು ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ. ಈಗ ಅವರು ನಿರಂತರವಾಗಿ ಕನ್ನಡ ಕಲಿಯುವ ಪ್ರಕ್ರಿಯೆಗೆ ಒಳಗಾಗಿದ್ದಾರೆ. ಅವರ ಪತಿ ವಿಜಯ್ ಕೂಡ ಪೂಜಾ ಗಾಂಧಿಗೆ ಕನ್ನಡ ಕಲಿಸುತ್ತಿದ್ದಾರೆ.

ಪೂಜಾ ಗಾಂಧಿ ಅವರು ಹೊರ ರಾಜ್ಯದವರು. ಅವರು ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ. ಈಗ ಅವರು ನಿರಂತರವಾಗಿ ಕನ್ನಡ ಕಲಿಯುವ ಪ್ರಕ್ರಿಯೆಗೆ ಒಳಗಾಗಿದ್ದಾರೆ. ಅವರ ಪತಿ ವಿಜಯ್ ಕೂಡ ಪೂಜಾ ಗಾಂಧಿಗೆ ಕನ್ನಡ ಕಲಿಸುತ್ತಿದ್ದಾರೆ.

4 / 5
ನವೆಂಬರ್ 1ರಂದು ಪೂಜಾ ಗಾಂಧಿ ಅವರು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ಈಗ ಅವರು ಕನ್ನಡದ ಖ್ಯಾತ ಸಾಹಿತಿ ಕುವೆಂಪು ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿ ಕನ್ನಡದ ಕಂಪನ್ನು ಎಲ್ಲ ಕಡೆ ಹರಡುವ ಪ್ರಯತ್ನ ಮಾಡಿದ್ದಾರೆ.

ನವೆಂಬರ್ 1ರಂದು ಪೂಜಾ ಗಾಂಧಿ ಅವರು ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ಈಗ ಅವರು ಕನ್ನಡದ ಖ್ಯಾತ ಸಾಹಿತಿ ಕುವೆಂಪು ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿ ಕನ್ನಡದ ಕಂಪನ್ನು ಎಲ್ಲ ಕಡೆ ಹರಡುವ ಪ್ರಯತ್ನ ಮಾಡಿದ್ದಾರೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ