AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಸಲ್ಮಾನ್ ಖಾನ್ ಬರ್ತ್​ಡೇ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಮಿಂಚಿಂಗ್; ಸಲ್ಲು ಜತೆ ಕರಾವಳಿ ಬ್ಯೂಟಿ ಕ್ಲೋಸ್

ಪೂಜಾ ಹೆಗ್ಡೆ ಅವರು ಸಲ್ಮಾನ್ ಖಾನ್ ಜತೆ ಕ್ಲೋಸ್ ಆಗಿದ್ದಾರೆ. ಇದಕ್ಕೆ ಕಾರಣ ‘ಕಿಸಿ ಕಾ ಭಾಯ್, ಕಿಸಿ ಕಿ ಜಾನ್’ ಸಿನಿಮಾ.

TV9 Web
| Edited By: |

Updated on:Dec 27, 2022 | 12:03 PM

Share
ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಮಂದಿಗಾಗಿ ಡಿಸೆಂಬರ್ 26ರಂದು ರಾತ್ರಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಭಾಗಿ ಆಗಿದ್ದಾರೆ.

ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಮಂದಿಗಾಗಿ ಡಿಸೆಂಬರ್ 26ರಂದು ರಾತ್ರಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಭಾಗಿ ಆಗಿದ್ದಾರೆ.

1 / 5
ಪೂಜಾ ಹೆಗ್ಡೆ ಅವರು ಸಲ್ಮಾನ್ ಖಾನ್ ಜತೆ ಕ್ಲೋಸ್ ಆಗಿದ್ದಾರೆ. ಇದಕ್ಕೆ ಕಾರಣ ‘ಕಿಸಿ ಕಾ ಭಾಯ್, ಕಿಸಿ ಕಿ ಜಾನ್’ ಸಿನಿಮಾ.

ಪೂಜಾ ಹೆಗ್ಡೆ ಅವರು ಸಲ್ಮಾನ್ ಖಾನ್ ಜತೆ ಕ್ಲೋಸ್ ಆಗಿದ್ದಾರೆ. ಇದಕ್ಕೆ ಕಾರಣ ‘ಕಿಸಿ ಕಾ ಭಾಯ್, ಕಿಸಿ ಕಿ ಜಾನ್’ ಸಿನಿಮಾ.

2 / 5
ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಕಾರಣದಿಂದ ಸಲ್ಮಾನ್ ಖಾನ್ ಹಾಗೂ ಪೂಜಾ ಹೆಗ್ಡೆ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ.

ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಕಾರಣದಿಂದ ಸಲ್ಮಾನ್ ಖಾನ್ ಹಾಗೂ ಪೂಜಾ ಹೆಗ್ಡೆ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ.

3 / 5
ಸಲ್ಮಾನ್ ಖಾನ್ ಬರ್ತ್​ಡೇಗೆ ಪೂಜಾ ಹೆಗ್ಡೆಗೂ ಆಹ್ವಾನ ಇತ್ತು. ಅವರು ಕೂಡ ಬರ್ತ್​​ಡೇ ಪಾರ್ಟಿಯಲ್ಲಿ ಮಿಂಚಿದ್ದಾರೆ.

ಸಲ್ಮಾನ್ ಖಾನ್ ಬರ್ತ್​ಡೇಗೆ ಪೂಜಾ ಹೆಗ್ಡೆಗೂ ಆಹ್ವಾನ ಇತ್ತು. ಅವರು ಕೂಡ ಬರ್ತ್​​ಡೇ ಪಾರ್ಟಿಯಲ್ಲಿ ಮಿಂಚಿದ್ದಾರೆ.

4 / 5
ಪೂಜಾ ಹೆಗ್ಡೆ ಬರ್ತ್​ಡೇ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

ಪೂಜಾ ಹೆಗ್ಡೆ ಬರ್ತ್​ಡೇ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

5 / 5

Published On - 11:41 am, Tue, 27 December 22

Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್