AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಸಲ್ಮಾನ್ ಖಾನ್ ಬರ್ತ್​ಡೇ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಮಿಂಚಿಂಗ್; ಸಲ್ಲು ಜತೆ ಕರಾವಳಿ ಬ್ಯೂಟಿ ಕ್ಲೋಸ್

ಪೂಜಾ ಹೆಗ್ಡೆ ಅವರು ಸಲ್ಮಾನ್ ಖಾನ್ ಜತೆ ಕ್ಲೋಸ್ ಆಗಿದ್ದಾರೆ. ಇದಕ್ಕೆ ಕಾರಣ ‘ಕಿಸಿ ಕಾ ಭಾಯ್, ಕಿಸಿ ಕಿ ಜಾನ್’ ಸಿನಿಮಾ.

TV9 Web
| Edited By: |

Updated on:Dec 27, 2022 | 12:03 PM

Share
ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಮಂದಿಗಾಗಿ ಡಿಸೆಂಬರ್ 26ರಂದು ರಾತ್ರಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಭಾಗಿ ಆಗಿದ್ದಾರೆ.

ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಮಂದಿಗಾಗಿ ಡಿಸೆಂಬರ್ 26ರಂದು ರಾತ್ರಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪೂಜಾ ಹೆಗ್ಡೆ ಭಾಗಿ ಆಗಿದ್ದಾರೆ.

1 / 5
ಪೂಜಾ ಹೆಗ್ಡೆ ಅವರು ಸಲ್ಮಾನ್ ಖಾನ್ ಜತೆ ಕ್ಲೋಸ್ ಆಗಿದ್ದಾರೆ. ಇದಕ್ಕೆ ಕಾರಣ ‘ಕಿಸಿ ಕಾ ಭಾಯ್, ಕಿಸಿ ಕಿ ಜಾನ್’ ಸಿನಿಮಾ.

ಪೂಜಾ ಹೆಗ್ಡೆ ಅವರು ಸಲ್ಮಾನ್ ಖಾನ್ ಜತೆ ಕ್ಲೋಸ್ ಆಗಿದ್ದಾರೆ. ಇದಕ್ಕೆ ಕಾರಣ ‘ಕಿಸಿ ಕಾ ಭಾಯ್, ಕಿಸಿ ಕಿ ಜಾನ್’ ಸಿನಿಮಾ.

2 / 5
ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಕಾರಣದಿಂದ ಸಲ್ಮಾನ್ ಖಾನ್ ಹಾಗೂ ಪೂಜಾ ಹೆಗ್ಡೆ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ.

ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಕಾರಣದಿಂದ ಸಲ್ಮಾನ್ ಖಾನ್ ಹಾಗೂ ಪೂಜಾ ಹೆಗ್ಡೆ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ.

3 / 5
ಸಲ್ಮಾನ್ ಖಾನ್ ಬರ್ತ್​ಡೇಗೆ ಪೂಜಾ ಹೆಗ್ಡೆಗೂ ಆಹ್ವಾನ ಇತ್ತು. ಅವರು ಕೂಡ ಬರ್ತ್​​ಡೇ ಪಾರ್ಟಿಯಲ್ಲಿ ಮಿಂಚಿದ್ದಾರೆ.

ಸಲ್ಮಾನ್ ಖಾನ್ ಬರ್ತ್​ಡೇಗೆ ಪೂಜಾ ಹೆಗ್ಡೆಗೂ ಆಹ್ವಾನ ಇತ್ತು. ಅವರು ಕೂಡ ಬರ್ತ್​​ಡೇ ಪಾರ್ಟಿಯಲ್ಲಿ ಮಿಂಚಿದ್ದಾರೆ.

4 / 5
ಪೂಜಾ ಹೆಗ್ಡೆ ಬರ್ತ್​ಡೇ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

ಪೂಜಾ ಹೆಗ್ಡೆ ಬರ್ತ್​ಡೇ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

5 / 5

Published On - 11:41 am, Tue, 27 December 22

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?